• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಜೆಪಿ ನಾಯಕನ ಫೋಟೋ!
ಕರಪತ್ರದಲ್ಲಿ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಕಾರ್ಕಳದಿಂದ ಸ್ಪರ್ಧಿಸಿದ್ದ ಮುನಿಯಾಲು ಉದಯ ಶೆಟ್ಟಿ ಅವರ ಫೋಟೋವನ್ನು ಮುದ್ರಿಸಬೇಕಾಗಿತ್ತು. ಆದರ ಬದಲು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಫೋಟೋವನ್ನು ಮುದ್ರಿಸಲಾಗಿದೆ.
ಕಲ್ಯಾಣಪುರ ಶ್ರೀ ರಾಮಾಂಜನೇಯ ದೇವಸ್ಥಾನದ ವರ್ಧಂತಿ ಸಂಪನ್ನ
ವೇದಮೂರ್ತಿ ಕಾಶಿನಾಥ್ ಭಟ್ ಮಾರ್ಗದರ್ಶನದಲ್ಲಿ ದೇವರಿಗೆ ಪಂಚಾಮೃತಾ ಅಭಿಷೇಕ, ಶತ ಕಲಶಾಭಿಷೇಕ, ಸಾನ್ನಿಧ್ಯ ಹವನ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಪೂಜೆ ಬಳಿಕ ಸಾರ್ವಜನಿಕ ಸಮಾರಾಧನೆ, ಪ್ರಸಾದ ವಿತರಣೆ ನಡೆಯಿತು.
ಮಟಪಾಡಿ: ತುಕ್ಕು ಹಿಡಿದ ಟ್ರಾನ್ಸ್ ಫಾರ್ಮರ್, ಅಪಾಯಕ್ಕೆ ಆಹ್ಪಾನ
ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ಟ್ರಾನ್ಸ್ ಫಾರ್ಮರ್ ಕಳೆದ ಕೆಲವು ಸಮಯದಿಂದ ಅಪಾಯವನ್ನು ಆಹ್ವಾನಿಸುತ್ತಿದೆ. ಸುಮಾರು 30 ವರ್ಷಗಳಿಂದಲೂ ಮಟಪಾಡಿ ಶ್ರೀ ನಿಕೇತನ ಶಾಲೆಯ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಅಳವಡಿಸಲಾದ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ಬೀಳುವ ಹಂತದಲ್ಲಿವೆ.
ಲೋಕಸಭಾ ಮತ ಎಣಿಕೆಗೆ ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಡಾ. ವಿದ್ಯಾಕುಮಾರಿ ಸೂಚನೆ
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯದ ಪೂರ್ವ ತಯಾರಿಯ ಕುರಿತ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂ.1ರಿಂದ ಜು.31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮೀನುಗಾರಿಕೆ ನಿಷೇಧಿಸಿದ ಸರ್ಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟ ಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.
ಬಿಜೆಪಿ ರಾಷ್ಟ್ರೀಯವಾದದಿಂದ ಜಾತಿವಾದಕ್ಕೆ ತಿರುಗಿದೆ: ಈಶ್ವರಪ್ಪ
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದ ಬಿಜೆಪಿ ಈಗ ರಾಷ್ಟ್ರೀಯವಾದದಿಂದ ಲಿಂಗಾಯತ ಜಾತೀಯವಾದದ ಕಡೆ ತಿರುಗುತ್ತಿದೆ. ಯಡಿಯೂರಪ್ಪ, ವಿಜಯೇಂದ್ರ ಹಿಂದೆ ಸುತ್ತುವವರಿಗೆ ಪಕ್ಷದಲ್ಲಿ ನೆಲೆ ಸಿಗುತ್ತಿದೆ. ಜನಸಂಘದ, ಆರ್.ಎಸ್.ಎಸ್. ತಪಸ್ಸು ಈ ಕುಟುಂಬಕ್ಕೆ ಬಲಿಯಾಗಿದೆ ಎಂದು ಆರೋಪಿಸಿದರು.
ಮಾಹೆಯಲ್ಲಿ ಮುಕ್ತ ಕಲೆ, ಸಾಮಾಜಿಕ ವಿಜ್ಞಾನಗಳ ಅಧ್ಯಯನ: ಡಾ.ಮಧು ವೀರರಾಘವನ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್‌ನ ‘ಸರ್ವೋದಯ’ ವಾರ್ಷಿಕೋತ್ಸವ ಮತ್ತು ಸಮ್ಮೇಳನ ನಡೆಯಿತು. ಮಾಹೆ ವಿಶ್ವವಿದ್ಯಾಲಯದ ಸಹಕುಲಪತಿ ಡಾ. ಮಧು ವೀರರಾಘವನ್ ಉದ್ಘಾಟಿಸಿದರು.
ಮಂಗಳೂರು ರಸ್ತೆಯಲ್ಲಿ ನಮಾಜ್: ಎಸ್‌ಡಿಪಿಐ ಸಮರ್ಥನೆ
ಮಸೀದಿಯಲ್ಲಿ ನಮಾಜ್ ಮಾಡುವುದಕ್ಕೆ ನಾಲ್ಕೈದು ಮಂದಿಗೆ ಸ್ಥಳ ಇರಲಿಲ್ಲ, ಅದಕ್ಕೆ ರಸ್ತೆಯಲ್ಲಿ ಎರಡು ನಿಮಿಷ ನಮಾಜ್ ಮಾಡಿ ಎದ್ದು ಹೋಗಿದ್ದಾರೆ. ಕಾನೂನು ವಿರುದ್ಧವಾಗಿ ನಮಾಜ್ ನಡೆದಿದ್ದರೆ ಅದನ್ನು ನೋಡಿಕೊಳ್ಳಲು ಪೊಲೀಸ್ ಇಲಾಖೆ ಇದೆ ಎಂದು ಎಸ್‌ಡಿಪಿಐ ವಕ್ತಾರ ರಿಯಾಜ್ ಕಡಂಬು ಸಮರ್ಥಿಸಿಕೊಂಡಿದ್ದಾರೆ.
ಕಾರ್ಕಳ, ಹೆಬ್ರಿ ತಾಲೂಕಲ್ಲಿ ಶಾಲೆ ಆರಂಭಕ್ಕೆ ಭರದ ಸಿದ್ಧತೆ
ಜೂನ್‌ 1ರಂದು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಸಿಹಿ ತಿನಿಸುಗಳನ್ನು ತಯಾರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಪ್ರಾರಂಭೋತ್ಸವ ಆಚರಿಸಲಾಗುತ್ತದೆ.
ಸಚಿವ ನಾಗೇಂದ್ರ ರಾಜಿನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ: ಕೋಟ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈ ಪ್ರಕರಣ ನಿದರ್ಶನ. ಬಡವರ ಮಕ್ಕಳಿಗೆ ಮೀಸಲಿಟ್ಟ ನಿಗಮದಲ್ಲಿ 80 ಕೋಟಿ ರು.ಗಳನ್ನು ಸಚಿವರ ಸೂಚನೆ ಮೇರೆಗೆ ದುರುಪಯೋಗ ಮಾಡಲಾಗಿದೆ ಎಂದು ಸಿಬ್ಬಂದಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಟ ಆರೋಪಿಸಿದರು.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved