• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
31ರಂದು ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ
ಪರ್ಯಾಯ ಶ್ರೀಪಾದರು ಮತ್ತು ಅಷ್ಟಮಠಗಳ ಯತಿಗಳು ತುಳಸಿ ಅರ್ಚನೆ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಒಟ್ಟು 4 ಆವೃತ್ತಿಯಲ್ಲಿ ಸಾಂಪ್ರದಾಯಿಕ ಸಮವಸ್ತ್ರಧಾರಿ ಸುಮಾರು 2,500 ಮಂದಿ ವಿಪ್ರರು ತುಳಸಿ ಅರ್ಚನೆ ನಡೆಸುವರು.
ಶ್ರೀ ವಿಶ್ವೇಶ ತೀರ್ಥರ ಅಪರೂಪದ ಛಾಯಾಚಿತ್ರ ಪ್ರದರ್ಶನ
ಪದ್ಮವಿಭೂಷಣ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಪಾಜಕದಲ್ಲಿ ಸ್ಥಾಪಿಸಿದ ಆನಂದತೀರ್ಥ ವಿದ್ಯಾಲಯ ಸಂಸ್ಥೆಯ ದಶಮಾನೋತ್ಸವ ಆಚರಿಸಲಾಗುತ್ತಿದ್ದು, ಶ್ರೀಗಳ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಯಿತು.
ಮಣಿಪಾಲ: ಜ.4ರಿಂದ ಜಾಗತಿಕ ಆರೋಗ್ಯ ಕಾಳಜಿ ಶೃಂಗಸಭೆ
21ನೇ ಶತಮಾನದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ವೈದ್ಯಕೀಯ ಕ್ಷೇತ್ರದ ಮೇಲೆ ಬೀರುವ ಪ್ರಭಾವ ಮತ್ತು ಅದರ ಸಮರ್ಥ ಬಳಕೆಯ ಕುರಿತು ಸಮಗ್ರ ಮಾಹಿತಿ ಹಂಚಿಕೊಳ್ಳುವುದು ಈ ಜಾಗತಿಕ ಆರೋಗ್ಯ ಶೃಂಗಸಭೆಯ ಉದ್ದೇಶವಾಗಿದೆ.
ಪುತ್ತಿಗೆ ಪರ್ಯಾಯೋತ್ಸವ: ವಿನಯ ಹೆಗ್ಡೆಗೆ ಆಹ್ವಾನ
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವಕ್ಕೆ ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ನಿಟ್ಟೆ ವಿನಯ ಹೆಗ್ಡೆ ಅವರನ್ನು ಆಹ್ವಾನಿಸಲಾಯಿತು.
ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ
ಇತಿಹಾಸ ಪ್ರಸಿದ್ಧ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವೀಕ್ಷಿಸಿದರು. ಈ ವೇಳೆ ಸಮಿತಿಯ ವೆಬ್‌ಸೈಟ್‌ ಅನಾವರಣಗೊಳಿಸಿ ಶುಭ ಹಾರೈಸಿದರು.
ಭಗವದ್ಗೀತೆಯ ತತ್ವಾದರ್ಶಗಳು ಇಂದಿಗೂ ಸಲ್ಲುತ್ತದೆ: ಅನಂತಕೃಷ್ಣ ಶೆಣೈ
ಉಡುಪಿ, ದ.ಕ. ಹಾಗೂ ಕಾಸರಗೋಡು ಜಿಲ್ಲಾ ಮಟ್ಟದ ಭಗವದ್ಗೀತಾ ಶ್ಲೋಕ ಕಂಠಪಾಠ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
ಮಾಹೆಯಲ್ಲಿ ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆಗೆ ಇನ್‌ಕ್ಯುಬೇಶನ್‌ ಆರಂಭ
ಮಟ್ಟುಗುಳ್ಳ ಹಾಗೂ ಶಂಕರಪುರ ಮಲ್ಲಿಗೆ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಣಿಪಾಲ ಮಾಹೆಯಲ್ಲಿ ಇನ್ಕ್ಯುಬೇಶನ್‌ ಕಾರ್ಯಕ್ರಮ ಆರಂಭಿಸಲಾಯಿತು.
30ರಂದು ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ
ಮಣಿಪಾಲದಲ್ಲಿ ಡಿ.೩೦ರಂದು ಉಡುಪಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಗಂಗೊಳ್ಳಿ ಖಾಸಗಿ ಶಾಲೆಯಲ್ಲಿ ಕೇಸರಿ ಮುಂಡಾಸು ಧರಿಸಿ ನೃತ್ಯ ರೂಪಕ: ವಿವಾದ
ಗಂಗೊಓಳ್ಳಿ ಅನುದಾನಿತ ಶಾಲೆಯೊಂದರಲ್ಲಿ ಕ್ರಿಸ್‌ಮಸ್‌ ಆಚರಣೆ ವೇಳೆ ಮಕ್ಕಳಿಗೆ ಕೇಸರಿ ಮುಂಡಾಸು ಧರಿಸಿ ನೃತ್ಯ ರೂಪಕವೊಮದನ್ನು ಪ್ರದರ್ಶಿಸಿದ್ದು, ಇದು ಹಿಂದೂಗಳ ಭಾವಣೆಗೆ ಧಕ್ಕೆ ತಂದಿದೆ. ಆದ್ದರಿಂದ ಶಾಲಾ ಆಡಳಿತ ಕ್ಷಮೆ ಯಾಚಿಸಬೇಕೆಂದು ಆಗ್ರಹ.
ನ್ಯಾಯವಾದಿ ಶಾಂತಾರಾಮ್ ಶೆಟ್ಟಿಗೆ ಅಲೆವೂರು ಗ್ರೂಪ್ ಅವಾರ್ಡ್
ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 19ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಅವರಿಗೆ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 419
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved