ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರನ್ನು ಪಕ್ಷ ಉಚ್ಛಾಟಿಸಿದ್ದು, ಈ ಬಗ್ಗೆ ಅವರು ಭಾನುವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.