• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಘುಪತಿ ಭಟ್ ಅವರಿಂದ ಶಿವಮೊಗ್ಗದಲ್ಲಿ ಪ್ರಚಾರ
ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಅವರು ಬರಮಾಡಿಕೊಂಡು ಅಭಿನಂದಿಸಿದರು. ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದು ಭಟ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ಯುಪಿಎಂಸಿ: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ
ನೂತನ ಡಿಜಿಟಲ್‌ ಲೈಬ್ರರಿಯಲ್ಲಿ 3000ಕ್ಕೂ ಹೆಚ್ಚಿನ ಕಲಿಕಾ ಪುಸ್ತಕ, 100ಕ್ಕೂ ಅಧಿಕ ಮ್ಯಾಗಜೀನ್‌, ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ಮ್ಯಾಗಜೀನ್‌ ಒಳಗೊಂಡಿದೆ.
ಅರ್ಥಪೂರ್ಣ ಸಿನಿಮಾ ನಿರ್ಮಾಪಕರಿಗೆ ಸವಾಲು
ಫಿಲಂ ಎಸ್ಥೆಟಿಕ್ಸ್‌ ಬಿಯಾಂಡ್‌ ಕರಿಕ್ಯುಲಮ್‌ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಅರ್ಥಪೂರ್ಣ ಸಿನಿಮಾ ಮಾಡುವುದು ಸಿನಿಮಾ ನಿರ್ಮಾಪಕರಿಗೆ ಸವಾಲು ಎಂದು ಚಲನಚಿತ್ರ ನಿರ್ಮಾಪಕ ಅಭಯಸಿಂಹ ಹೇಳಿದರು.
ಉಡುಪಿ: ಜೆಡಿಎಸ್‌ನಿಂದ ದೇವೇಗೌಡರ ಜನ್ಮದಿನಾಚರಣೆ
ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ, ದೇವೇಗೌಡರಿಗೆ ಒಳ್ಳೆಯ ಆರೋಗ್ಯ, ಆಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು.
ಎಸ್ಸೆಸ್ಸೆಲ್ಸಿ ಮರು ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್‌ ಇಲ್ಲ: ಮಧು ಬಂಗಾರಪ್ಪ
ರಾಜ್ಯದ 3000 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೇಗೇರಿಸಲು ಸರ್ಕಾರ ನಿರ್ಧರಿಸಿದೆ. ಈ ಮೊದಲ ವರ್ಷ 500 ಶಾಲೆಗಳನ್ನು ಕೆ.ಪಿ.ಎಸ್. ಮಾಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 3ರಿಂದ 6 ಶಾಲೆಗಳು ಮೇಲ್ದರ್ಜೆಗೇರಲಿವೆ ಎಂದು ಶಿಕ್ಷಣ ಸಚಿವರು ಹೇಳಿದರು.
ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್ಟರಿಗೆ ಈಶ್ವರಪ್ಪ ಬೆಂಬಲ
ರಘುಪತಿ ಭಟ್ ನಾಮಪತ್ರ ಹಿಂತೆಗೆದುಕೊಳ್ಳದೇ ಬಿಜೆಪಿಗೆ ಸೆಡ್ಡು ಹೊಡೆದು ಕಣದಲ್ಲಿ ಉಳಿದುಕೊಂಡು, ಬಿಜೆಪಿಗೆ ನುಂಗಲಾರದ ತುತ್ತಾಗಿದ್ದಾರೆ. ಅವರನ್ನು ಮನವೊಲಿಸುವುದಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಆದರೆ ಅವರು ಬಗ್ಗಲಿಲ್ಲ.
ಶ್ರೀ ವಿದ್ಯಾಮಾನ್ಯತೀರ್ಥರ ಸಂಸ್ಮರಣಾ ಕಾರ್ಯಕ್ರಮ
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಭಾನುವಾರ ಶ್ರೀ ಭಂಡಾರಕೇರಿ ಮತ್ತು ಶ್ರೀ ಪಲಿಮಾರು ಉಭಯ ಮಠಾಧಿಪತಿಗಳಾಗಿದ್ದ ಪ್ರಾತ:ಸ್ಮರಣೀಯ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದಂಗಳವರ ಆರಾಧನೆ, ನಡೆದ ಸಂಸ್ಮರಣಾ ಕಾರ್ಯಕ್ರಮ ನಡೆಯಿತು.
ಉಡುಪಿ: ಸಾಫಲ್ಯ ಟ್ರಸ್ಟ್‌ನಿಂದ ಸಾಂಸ್ಕೃತಿಕ, ಸನ್ಮಾನ ಕಾರ್ಯಕ್ರಮ
ಶೇ.100 ಫಲಿತಾಂಶ ಬಂದ ಉಡುಪಿಯ ಮಹಿಳಾ ಕಾಲೇಜಿನ ಮುಖ್ಯಸ್ಥೆ ಇಂದಿರಾ ಅವರನ್ನು ಸನ್ಮಾನಿಸಲಾಯಿತು. ನಂತರ ಸಾಫಲ್ಯ ಯಕ್ಷಗಾನ ಮಹಿಳಾ ಬಳಗದವರಿಂದ ರುದ್ರಕೋಪ ಯಕ್ಷಗಾನ ಪ್ರದರ್ಶನ ನಡೆಯಿತು.
ಪರಿಷತ್ ಚುನಾವಣೆಗೆ ‘ಗ್ಯಾರಂಟಿ’ ಸಹಾಯ: ಮಧು ಬಂಗಾರಪ್ಪ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಲ್ಲ 6 ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ಹೇಳಿದ್ದಾರೆ. ಅದರಂತೆ ತಯಾರಿಗಳನ್ನು ನಡೆಸಿದ್ದೇವೆ. ನೈರುತ್ಯ ಕ್ಷೇತ್ರದಲ್ಲಿ ಸುಮಾರು 74,000 ಪದವೀಧರ ಮತ್ತು 24,000 ಶಿಕ್ಷಕ ಮತದಾರರಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ ಮತ್ತು ಡಾ.ಕೆ.ಕೆ.ಮಂಜುನಾಥ್ ಗೆಲ್ಲಿದ್ದಾರೆ ಎಂದು ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸಾಸ್ತಾನ ಟೋಲ್‌ಗೆ ಸ್ಥಳೀಯರಿಂದ ದಿಢೀರ್‌ ಮುತ್ತಿಗೆ
ಸುಮಾರು 500ಕ್ಕೂ ಅಧಿಕ ಸಂಖೆಯಲ್ಲಿದ್ದ ಸಾರ್ವಜನಿಕರು ಟೋಲ್ ಪ್ಲಾಜಾಕ್ಕೆ ತೆರಳಿ ಮುತ್ತಿಗೆ ಹಾಕಿ ಟೋಲ್ ಕಂಪನಿಯ ವಿರುದ್ದ ಘೋಷಣೆಗಳನ್ನು ಕೂಗಿದರು. ಅಲ್ಲದೇ ಟೋಲ್ ರಸ್ತೆಗೆಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved