• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ಞಾ ಉತ್ಸವ: ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್
ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ಎರಡು ದಿನಗಳ ರಾಜ್ಯಮಟ್ಟದ ಅಂತರ್‌ಕಾಲೇಜು ‘ಪ್ರಜ್ಞಾ ಫೆಸ್ಟ್ - ೨೦೨೪’ ಇದರ ಸಮಾರೋಪ ನಡೆಯಿತು.
ರೈತರ ದುಃಸ್ಥಿತಿಗೆ ಸರ್ಕಾರದ ನಿಯಮಗಳೇ ಕಾರಣ: ಕೃಷಿಕ ಶಿವಮೂರ್ತಿ
ಪಂಚವರ್ಣ ಯುವಕ ಮಂಡಲ ಮತ್ತು ಮಹಿಳಾ ಮಂಡಲಗಳ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಯ ೩೫ನೇ ಕಾರ್ಯಕ್ರಮ ನಡೆಯಿತು.
ಉಡುಪಿ: ಶ್ರೀರಾಮ ಸೇವಾ ಬಳಗ ದಶಮಾನೋತ್ಸವ ಸಂಭ್ರಮ
ಈ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಸಾಲಿಗ್ರಾಮ ಫ್ರೆಂಡ್ಸ್ ತನ್ನದಾಗಿಸಿಕೊಂಡಿತು. ಅಡಿಗ ಪ್ರೆಂಡ್ಸ್ ಉಪ್ಪೂರು ದ್ವಿತೀಯ ಸ್ಥಾನಿಯಾಯಿತು. ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯ 16 ವಿಪ್ರ ಬಾಂಧವರ ತಂಡವು ಭಾಗವಹಿಸಿತು.
ಜಾತಿ-ಧರ್ಮಗಳ ನಡುವೆ ಭೇದ ಸೃಷ್ಟಿಸುವ ಹುನ್ನಾರ: ಜನಾರ್ದನ ತೋನ್ಸೆ ವಿಷಾದ
ಹೂಡೆಯ ಸಾಲಿಹಾತ್ ಅಡಿಟೋರಿಯಂನಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಈದ್ ಸ್ನೇಹ ಕೂಟವನ್ನು ಆಯೋಜಿಸಿತು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಜನಾರ್ದನ ತೋನ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೇರೂರು: ಸಾಮೂಹಿಕ ಶ್ರೀ ಶನೈಶ್ವರ ಪೂಜೆ, ಧಾರ್ಮಿಕ ಸಭೆ
ವೇದಮೂರ್ತಿ ನಾಗರಾಜ ಭಟ್ ಕಲ್ಯಾಲು ನೇತೃತ್ವದಲ್ಲಿ ಪೂಜಾನುಷ್ಠಾನಗಳು ಜರುಗಿದವು. ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಪನ್ನಗೊಂಡಿತು.
ಎಂಐಟಿಯ 3ನೇ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ವಿಶೇಷ ಮಕ್ಕಳ ಆಸರೆ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಜೈವಿಟ್ಟಲ್ ಅವರನ್ನು ಮಾನಸಿಕ ಅಸ್ವಸ್ಥ ರೋಗಿಗಳಿಗೆ ಪ್ರಾಮಾಣಿಕವಾಗಿ ಸಮರ್ಪಿತ ಕೆಲಸಕ್ಕಾಗಿ ಸನ್ಮಾನಿಸಲಾಯಿತು.
ಮನಕಲಕುವ ಘಟನೆ: ತಾಯಿ ಶವದ ಜೊತೆಗಿದ್ದ ಬುದ್ಧಿಮಾಂದ್ಯ ಮಗಳೂ ಸಾವು!

ಮೃತಪಟ್ಟ ತಾಯಿಯ ಜೊತೆ ಊಟ, ನೀರಿಲ್ಲದೆ ಒಬ್ಬಂಟಿಯಾಗಿ ದಿನ ಕಳೆದ ಬುದ್ಧಿಮಾಂದ್ಯ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.  

ಪಾಂಡೇಶ್ವರ: ವಿಶಿಷ್ಟ ರೀತಿಯಲ್ಲಿ ಬೇಸಿಗೆ ಶಿಬಿರ ಸಂಯೋಜನೆ
ಅರಿವು ಕೇಂದ್ರ - ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ, ಪಾಂಡೇಶ್ವರ ಗ್ರಾ.ಪಂ. ಹಾಗೂ ಸಾಸ್ತಾನ ಮಹಿಳಾ ಮಂಡಲ, ಸ್ನೇಹ ಸಂಜೀವಿನಿ ಒಕ್ಕೂಟ ಪಾಂಡೇಶ್ವರ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಪಾಂಡೇಶ್ವರದಲ್ಲಿ ನಡೆಯಿತು.
ಮುದ್ರಣ ತಂತ್ರಜ್ಞಾನಕ್ಕೆ ರವಿವರ್ಮ ಕೊಡುಗೆ ಅಪಾರ: ನೇಮರಾಜ ಶೆಟ್ಟಿ
ಅದಿತಿ ಆರ್ಟ್ ಗ್ಯಾಲರಿಯಲ್ಲಿ ಕಲ್ಲಚ್ಚು ಕಲಾ ಕೃತಿಗಳ ಪ್ರದರ್ಶನ ನಡೆಯಿತು. ಮಂಗಳೂರಿನ ನೇಮಿರಾಜ ಶೆಟ್ಟಿ ಪ್ರದರ್ಶನ ಉದ್ಘಾಟಿಸಿದರು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಾಗಾರ
ಕಸ್ತೂರ್ಬಾ ಆಸ್ಪತ್ರೆಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ.ಶಿರನ್ ಶೆಟ್ಟಿ, ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮದ ಅವಲೋಕನವನ್ನು ನೀಡಿದರು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 523
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved