• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನ ಬೆಳೆಸಲು ಅಕಾಡೆಮಿ ಜೊತೆಗೆ ಕೈಜೋಡಿಸಿ: ಡಾ.ತಲ್ಲೂರು ಮನವಿ
ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಸುಮನಸಾ ಕೊಡವೂರು ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಒಂದು ತಿಂಗಳ ‘ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರ’ದ ಸಮಾರೋಪ ನಡೆಯಿತು.
ಮಾರ್ಪಳ್ಳಿ ಮಹಿಳಾ ಮಂಡಳಿ: 2ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ
ಕಾರ್ಯಕ್ರಮವನ್ನು ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್‌ನ ಶಿಕ್ಷಕಿ ಪಾವನಗಂಗ ಕೆ. ಅವರು ಉದ್ಘಾಟಿಸಿರು. ಮಹಿಳಾ ಮಂಡಳಿಯ ಅಧ್ಯಕ್ಷೆ ಪುಷ್ಪಲತಾ ರಮಾನಂದ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ: ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್‌ನಲ್ಲಿ ವಿಶ್ವ ವಜ್ರ ಪ್ರದರ್ಶನಕ್ಕೆ ಚಾಲನೆ
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರಾವಳಿ ಕಾವಲು ಪೊಲೀಸ್ ಕಚೇರಿಯ ವಿಭಾಗೀಯ ಅಧೀಕ್ಷಕಿ ಸುಮಾ ಬಿ.ಎಸ್. , ರಂಗಭೂಮಿ, ಸಿನೆಮಾ ನಟಿ ಜಯಶ್ರೀ ಕೋಟ್ಯಾನ್ ಕಟಪಾಡಿ, ಸಹಾಯಕ ಆಡಳಿತ ಅಧಿಕಾರಿ ಮಂಜುಳಾ ಎಸ್. ಗೌಡ, ಉದ್ಯಮಿ ಕವಿತಾ ಲಕ್ಷ್ಮೀಶ ಅವರು ಬೆಲ್ಜಿಯಂ ಕಲೆಕ್ಷನ್, ಫ್ರೆಂಚ್ ಕಲೆಕ್ಷನ್, ಯುಎಸ್ ಕಲೆಕ್ಷನ್, ಟರ್ಕಿಸ್ ಕಲೆಕ್ಷನ್, ಟ್ರೆಡಿಷನ್ ಕಲೆಕ್ಷನ್ ಹಾಗೂ ಮಿಡ್ಲ್ ಈಸ್ಟ್ ಕಲೆಕ್ಷನ್‌ಗಳನ್ನು ಅನಾವರಣಗೊಳಿಸಿದರು.
ಮಾಹೆ: ಮಕ್ಕಳ ಕ್ಯಾನ್ಸರ್ ವಿರುದ್ಧ ‘ಶಿಶು ಭಾರತ್’ ಕಾರ್ಯಾಗಾರ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಹಾಗೂ ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಆ್ಯಂಡ್ ಎಕನಾಮಿಕ್ಸ್ ವತಿಯಿಂದ ಬುಧವಾರ ಮಕ್ಕಳ ಕ್ಯಾನ್ಸರ್ ಮತ್ತು ಆರೈಕೆ ಬಗ್ಗೆ ‘ಶಿಶು ಭಾರತ್: ನರ್ಚರಿಂಗ್ ಬ್ರೇವ್ ಹಾರ್ಟ್ಸ್ ಆಫ್ ಇಂಡಿಯಾ’ ಎಂಬ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ದ.ಕ.- ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ 6.41 ಕೋಟಿ ರು. ಲಾಭ
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.
ಸಮಾಜ ಜಾಗೃತಿಯಲ್ಲಿ ಪತ್ರಕರ್ತರ ಹೆಜ್ಜೆ ಪ್ರಮುಖ: ಸುನಿಲ್ ಕುಮಾರ್
ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಸುನಿಲ್ ಕುಮಾರ್ ಭಾಗವಹಿಸಿದ್ದರು.
ಉಡುಪಿ: 12ರಂದು ‘ಸಂಜೀವ ಯಕ್ಷ ಜೀವ - ಭಾವ’
ಅಂದು ಮಧ್ಯಾಹ್ನ 3 ಗಂಟೆಗೆ ಯಕ್ಷ ಸಂಘಟಕ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಮಣಿಪಾಲದ ಖ್ಯಾತ ಪ್ರಸೂತಿ ತಜ್ಞೆ ಡಾ.ಗಿರಿಜಾ ಅಧ್ಯಕ್ಷತೆ ವಹಿಸುವರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು
ಉಡುಪಿ ಎಸ್‌ಡಿಎಂ ಕಾಲೇಜು: ‘ಆಯುರ್ ದಿಗ್ದರ್ಶಿ’ ಆಯುರ್ವೇದ ಸಮ್ಮೇಳನ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಹಿತಾ ಸಿದ್ಧಾಂತ ಹಾಗೂ ಸಂಸ್ಕೃತ ವಿಭಾಗ ‘ಆಯುರ್ ದಿಗ್ದರ್ಶಿ- 2025’ ಎಂಬ ರಾಜ್ಯಮಟ್ಟದ ಮಾರ್ಗದರ್ಶಿ ಆಯುರ್ವೇದ ಸಮ್ಮೇಳನವನ್ನು ಬಿಎಎಂಎಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿತ್ತು.
ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಬಿ.ವೈ.ರಾಘವೇಂದ್ರ ಖಂಡನೆ
ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ ಎಂದು ಹೇಳಿಕೆ ನೀಡಿರುವುದು ಈ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆಯ ಅಸಲಿ ಮುಖವನ್ನು ಬಯಲು ಮಾಡಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಬಂಟಕಲ್ಲು ಶಾಲೆಯಲ್ಲಿ ‘ಶತಮಾನೋತ್ಸವ ಗುರುವಂದನೆ’
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ನಿವೃತ್ತರಾದ, ಇದೇ ಶಾಲೆಯಲ್ಲಿ ಕಲಿತು ಮುಂದೆ ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ದುಡಿಯುತ್ತಿರುವ ಶಿಕ್ಷಕರಿಗೆ ‘ಶತಮಾನೋತ್ಸವದ ಗುರುವಂದನೆ’ ನೀಡಿ ಸನ್ಮಾನಿಸಲಾಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 522
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved