• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಜಾರು ಕಗ್ಗೊಲೆ ಆರೋಪಿಗೆ ಗಲ್ಲುಶಿಕ್ಷೆಯೇ ಆಗಬೇಕು: ಅಬ್ದುಲ್ ಅಜೀಂ
ನೇಜಾರು ಗ್ರಾಮದಲ್ಲಿ ನಡೆದ ತಾಯಿ ಮತ್ತು ಮೂವರ ಮಕ್ಕಳ ಕಗ್ಗೊಲೆ ಅಪರೂಪದಲ್ಲಿಯೇ ಅಪರೂಪದ ಪ್ರಕರಣವಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಹುನಿರೀಕ್ಷಿತ ‘ಕಾಂತಾರ ಅಧ್ಯಾಯ-1’ ಚಿತ್ರ ಮುಹೂರ್ತ
. ಹೊಂಬಾಳೆ ಫಿಲಂಸ್
ಪುಷ್ಪಾನಂದ ಫೌಂಡೇಶನ್‌ನಿಂದ ಮಕ್ಕಳ ದಿನಾಚರಣೆ
ಪುಷ್ಪಾನಂದ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯನ್ನು ಫೌಂಡೇಶನ್ ಪ್ರವರ್ತಕ ಶಾಸಕ ಯಶ್ಪಾಲ್‌ ಸುವರ್ಣ ಉದ್ಘಾಟಿಸಿದರು.
ಗೋಸೇವೆ ಮೂಲಕ ಹುಟ್ಟುಹಬ್ಬ ಆಚರಿಸಿ: ಪೇಜಾವರ ಶ್ರೀ
3 ಕ್ವಿಂಟಲ್‌ನಷ್ಟು ಕುಚ್ಚಿಗೆ ಅಕ್ಕಿ ಗಂಜಿ ಮಾಡಿ, ಅದರೊಂದಿಗೆ 4 ಕ್ವಿಂಟಲ್‌ ಕಾಯಿ ಹಿಂಡಿ, 4 ಕ್ವಿಂಟಲ್‌ ಎಳ್ಳು ಹಿಂಡಿ, 10 ಕ್ವಿಂಟಲ್‌ ಗೋಪಿ ಹಿಂಡಿ, 120 ಕೆ.ಜಿ ಬೆಲ್ಲ ಸೇರಿದಂತೆ ಇನ್ನಿತರ ಆಹಾರವನ್ನು ಮಿಶ್ರಣ ಮಾಡಿ ಗೋಶಾಲೆಯ ಎಲ್ಲ ಗೋವುಗಳಿಗೆ ಉಣ ಬಡಿಸಲಾಯಿತು
ದ.ಕ.-ಉಡುಪಿ ಮೀನುಗಾರಿಕಾ ಫೆಡರೇಶನ್‌ಗೆ ರಾಷ್ಟ್ರೀಯ ಪ್ರಶಸ್ತಿ
ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ನವಜಾತ ಶಿಶು ಸಾವು ಪ್ರಕರಣ: ಡಿಸಿ ಭರವಸೆ ಬಳಿಕ ಅಹೋರಾತ್ರಿ ಧರಣಿ ಅಂತ್ಯ
ಮಂಗಳವಾರ ಬೆಳಗ್ಗೆ ಆಸ್ಪತ್ರೆ ಎದುರು ಜಮಾಯಿಸತೊಡಗಿದ ಪ್ರತಿಭಟನಾಕಾರರು ವೈದ್ಯರ ಅಮಾನತಿಗೆ ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ನಡೆಸಿದರು
ನವಜಾತ ಶಿಶು ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಆರೋಪ
ನ.17ರಂದು ರಾತ್ರಿ 10.30 ರ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಅವರ ಪತ್ನಿ ಹೆರಿಗೆ ನೋವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆದ ಸಾವು ಎಂದು ಊರವರು ಹಾಗೂ ಮನೆಯವರು ಪ್ರತಿಭಟನೆ ನಡೆಸುತ್ತಿದ್ದಾರೆ‌.‌
ನೇಜಾರು ಕೊಲೆ: ಪ್ರಚೋದನಕಾರಿ ಬರಹ ವಿರುದ್ಧ ಸ್ವಯಂ ಪ್ರಕರಣ ದಾಖಲು
ಇಲ್ಲಿನ ನೇಜಾರು ಗ್ರಾಮದಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪಿ, ಶಿವಮೊಗ್ಗದ ಯುವಕನ ಮೇಲೆ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.
ತಪ್ಪು ಆಲೋಚನೆಗಳಿಂದ ಪರಿಸರ ಮಾತುಕತೆಗಳು ವಿಫಲ: ಶ್ರೀಕುಮಾರ್
ಉತ್ಪಾದಕತೆಯ ಹೆಚ್ಚಳವು ಜಾಗತಿಕ ತಾಪಮಾನವನ್ನು ಹೆಚ್ಚಿಸುತ್ತದೆಯೇ ಹೊರತು ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲಾರದು ಎಂಬುದನ್ನು ಗುರುತಿಸಲು ಪರಿಸರದ ಮಾತುಕತೆಗಳು ವಿಫಲವಾಗಿವೆ. ಹಾಗಾಗಿ ಇದರ ಹಿಂದೆ ಒಳ್ಳೆಯ ಉದ್ದೇಶಗಳಿದ್ದರೂ ಅವು ವಿಫಲರಾಗುತ್ತವೆ ಎಂದು ಡಾ.ಶ್ರೀಕುಮಾರ್ ಪ್ರತಿಪಾದಿಸಿದರು.
ನೇಜಾರು ತಾಯಿ ಮಕ್ಕಳ ಕೊಲೆಗೆ ಬಳಸಿದ್ದ ಚೂರಿ ವಶ
ನ.12ರಂದು ನಡೆದ ಈ ಕೊಲೆಯ ಆರೋಪಿ ಪ್ರವೀಣ ಚೌಗುಲೆಯನ್ನು 15ರಂದು ಬಂಧಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಆರೋಪಿ ಪೊಲೀಸರನ್ನು ಮಾತಿನಿಂದಲೇ ಯಾಮಾರಿಸುವ ಬಹಳ ಪ್ರಯತ್ನಗಳನ್ನು ಮಾಡಿದ್ದ. ಒಮ್ಮೆ ಕೊಲೆಗೆ ಬಳಸಿದ್ದ ಚೂರಿಯನ್ನು ಉಡುಪಿಯಿಂಗ ಮಂಗಳೂರು ಮಧ್ಯೆ ನದಿಗೆ ಎಸೆದಿದ್ದೇನೆ ಎಂದಿದ್ದ, ಇನ್ನೊಮ್ಮೆ ಅದನ್ನು ಮಂಗಳೂರಿನಲ್ಲಿರುವ ಪ್ಲಾಟಲ್ಲಿ ಇಟ್ಟಿದ್ದೇನೆ ಎಂದಿದ್ದ.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 418
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved