• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗೊಳ್ಳಿ ಬಂದರಿನ ಬೋಟು ನಿಲುಗಡೆ ಸ್ಥಳದಲ್ಲಿ ಅಗ್ನಿ ಅವಘಡ
ಸೋಮವಾರ ಬೆಳಗ್ಗೆ ಬಂದರು ಸಮೀಪದ ಬೋಟು ನಿಲುಗಡೆ ಸ್ಥಳದಲ್ಲಿ ಕಾಣಿಸಿಕೊಂಡ ಅಗ್ನಿಯ ಕಿಡಿ ಜ್ವಾಲೆಯಾಗಿ ಹರಡಿಕೊಂಡು ಸ್ಥಳದಲ್ಲಿ ಲಂಗರು ಹಾಕಿದ್ದ ಕೋಟ್ಯಂತರ ರು. ಮೌಲ್ಯದ ಎಂಟು ಬೋಟು, ಎರಡು ಮೀನುಗಾರಿಕಾ ದೋಣಿ ಹಾಗೂ ಬೈಕ್‌ಗಳನ್ನು ಆಹುತಿ ತೆಗೆದುಕೊಂಡಿದೆ.
ದೀಪಾವಳಿಗೆ ಮನೆ ಮನೆಗೆ ಮಾಂಕಾಳಿ!
ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಹಾಗೂ ಆತನ ಜೊತೆ ತೆಂಬರೆ ಬಡಿಯುತ್ತಾ ಅಡಕೆ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತ ಕುಣಿಯುತ್ತಾ ಮನೆಮನೆಗೆ ತೆರಳುತ್ತಾರೆ.
ಸೌಹಾರ್ದದ ಕೊಂಡಿ, ನಾದಸ್ವರ ವಾದಕ ಜಲೀಲ್ ಸಾಹೇಬ್ ಇನ್ನಿಲ್ಲ
ಜಲೀಲ್ ಸಾಹೇಬ್ ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾದಸ್ವರ ಸೇವೆ ನೀಡಿದ್ದರು.
ರಾಜಭವನವನ್ನು ಪ್ರಜಾ ಭವನ ಮಾಡಿದ್ದ ಆಚಾರ್ಯರು
ರಾಜ್ಯಪಾಲ ಪಿ.ಬಿ.ಆಚಾರ್ಯರು
43 ಗಂಟೆ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಮೀನುಗಾರ
ದೋಣಿಯಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದ ಮೀನುಗಾರನೋಬ್ಬ ಸತತ ಎರಡು ದಿನ ಈಜಾಡುತ್ತಾ ಜೀವನ್ಮರಣದ ಹೋರಾಟ ನಡೆಸಿ ಬದುಕುಳಿದಿದ್ದು, ನಂಬಲಸಾಧ್ಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಟ್ಲಾಂಟಾದಲ್ಲಿ ಕೃಷ್ಣಮಂದಿರಕ್ಕೆ ಭೂಮಿಪೂಜೆ
ಅಮೆರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ
ಟೂತ್ ಪೇಸ್ಟೆಂದು ಇಲಿ ಪಾಷಾಣದಿಂದ ಹಲ್ಲುಜ್ಜಿ ಸಾವು
ತಕ್ಷಣ ಅವರನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ದ.ಕ. ಜಿಲ್ಲೆಯ ಮುಕ್ಕಾ ಶ್ರೀನಿವಾಸ ಆಸ್ಪತ್ರೆಗೆ ಕದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ 5.30ಕ್ಕೆ ಮೃತಪಟ್ಟಿದ್ದಾರೆ
ಅಂಬೇಡ್ಕರ್‌ ಭವನದಲ್ಲಿ ಮದ್ಯಪಾನ ಪಾರ್ಟಿ<bha>;</bha> ದೂರು ದಾಖಲು
ನ.5ರಂದು ಈ ಅಂಬೇಡ್ಕರ್‌ ಭವನದಲ್ಲಿ ಶಾಮರಾಜ್ ಬಿರ್ತಿಯವರು ತಮ್ಮ ಮಗ ರಾಷ್ಟ್ರಿಯ ಕ್ರೀಡಾಕೂಟದಲ್ಲಿ ಆಯ್ಕೆಯಾಗಿರುವ ಬಗ್ಗೆ ಅಭಿನಂದನ ಸಮಾರಂಭ ಹಮ್ಮಿಕೊಂಡಿದ್ದರು‌. ಸಮಾರಂಭದ ನಂತರ ಅದೇ ಭವನದಲ್ಲಿ ಮದ್ಯಪಾನ ಪಾರ್ಟಿ
ಕಾಂಗ್ರೆಸ್ ಮಾನ ಉಳಿಸಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ: ಕೋಟ
ಸರ್ಕಾರ ತಕ್ಷಣ 5 ಸಾವಿರ ಕೋಟಿ ರು. ಪರಿಹಾರ ಬಿಡುಗಡೆ ಮಾಡಿ, ಜಿಲ್ಲಾಧಿಕಾರಿ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಗೊಬ್ಬರ, ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಮಾಡಬೇಕಾಗಿತ್ತು.
ರಸ್ತೆ ದುರವಸ್ಥೆ: ಗ್ರಾಮಸ್ಥರಿಂದಲೇ ದುರಸ್ತಿ!
ರಸ್ತೆ ಅಭಿವೃದ್ದಿಗಾಗಿ ಗ್ರಾಮ ಪಂಚಾಯಿತಿ ಬಾಗಿಲು ಬಡಿದರೆ ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ಆದರೂ ಈ ಕೇರಿಯ ಜನರು ಕೈಕಟ್ಟಿ ಕೂತಿಲ್ಲ. ಇಡೀ ಆಡಳಿತ ವ್ಯವಸ್ಥೆಯೇ ನಾಚಿಸುವಂತೆ ತಾವೇ ಸ್ವತಃ ಹಣ ಹೊಂದಿಸಿ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • 417
  • 418
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved