ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವ ಪರ್ಯಾಯಕ್ಕೆ ವಿಜೃಂಭಣೆಯ ಹೊರೆಕಾಣಿಕೆ ಮೆರವಣಿಗೆಗೆ ನಿರ್ಧಾರ
ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಅವಧಿ ಮೀರಿದ್ದಕ್ಕೆ ಯಕ್ಷಗಾನ ಕಾರ್ಯಕ್ರಮ ಮೊಟಕು: ನೆಟ್ಟಿಗರಿಂದ ಆಕ್ರೋಶ
ಮೇರೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಗಾಗಿ ನಡೆಯುತ್ತಿದ್ದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಮೊಟಕುಗೊಂಡಿರುವ ಘಟನೆ ಶನಿವಾರ ರಾತ್ರಿ ತಾಲೂಕಿನಲ್ಲಿ ನಡೆದಿದ್ದು, ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.
ಪುತ್ತಿಗೆ ಕಿರಿಯ ಶ್ರೀಗಳ ಕನ್ಯಾಕುಮಾರಿ ಕ್ಷೇತ್ರ ದರ್ಶನ
ಶ್ರೀಪಾದರು ಕನ್ಯಾಕುಮಾರಿಯ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ, ಶುಚಿಂದ್ರದ ಬ್ರಹ್ಮವಿಷ್ಣುಮಹೇಶ್ವರ ಹಾಗೂ ಬೃಹತ್ ಆಂಜನೇಯ ಸ್ವಾಮಿಯ ದರ್ಶನ, ನಾಗರ್ಕೊಯಿಲ್ನ ಶ್ರೀ ಅನಂತಕೃಷ್ಣ ಮತ್ತು ಸ್ವಯಂಉದ್ಭವ ನಾಗರಾಜ ದರ್ಶನ ಪಡೆದರು.
ಆಯುಷ್ಮಾನ್ ಭಾರತ್ಗೆ ಆಯುರ್ವೇದ: ಡಾ.ಹೆಗ್ಗಡೆ ಭರವಸೆ
ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಸಮ್ಮಿಲನ ‘ಪ್ರಜ್ಯೋತಿ – 2023’
ಆಡಳಿತ ಮಂಡಳಿಯ ಗೊಂದಲ: ವಿದ್ಯಾರ್ಥಿಗಳಿಂದ ಪ್ರತಿಭಟನೆ
2010ರಲ್ಲಿ ಕೇರಳದಿಂದ ಬಂದ ಮಧು ಮತ್ತು ಮಹಿಮಾ ಎಂಬ ದಂಪತಿ ಈ ಕಾಲೇಜನ್ನು ಆರಂಭಿಸಿದ್ದರು. ಇಲ್ಲಿ ನರ್ಸಿಂಗ್, ಏವಿಯೇಷನ್, ಬಿಎಚ್ಎಂ, ಸಹಿತ ವಿವಿಧ ಪದವಿ ಶಿಕ್ಷಣ ನೀಡಲಾಗುತ್ತಿದೆ.
ನವದೆಹಲಿಯಲ್ಲಿ ಪೇಜಾವರ ‘60’: ಮುತ್ತುರತ್ನ ಅಭಿಷೇಕ
ಚೆಂಡೆ, ವಾದ್ಯ, ಮಂತ್ರಘೋಷಗಳೊಂದಿಗೆ ಶ್ರೀಗಳಿಗೆ ಮುತ್ತುರತ್ನಗಳಿಂದ ಅಭಿಷೇಕ ನೆರವೇರಿಸಿ ನಿಧಿ ಸಮರ್ಪಿಸಿ ಅಭಿವಂದನೆ ಸಲ್ಲಿಸಲಾಯಿತು .
ಕೊಲ್ಲೂರು ದೇವಳದ ಪೂಜೆ ಹೆಸರಲ್ಲಿ 30 ಲಕ್ಷ ರು. ವಂಚನೆ
ಕೊಲ್ಲೂರು ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ದೇವಾಲಯದ ಆಡಳಿತ ಮಂಡಳಿಯ ನಕಲಿ ಸದಸ್ಯರೊಬ್ಬರು ಬೆಂಗಳೂರಿನ ಅಣ್ಣ ತಂಗಿಗೆ 30 ಲಕ್ಷ ರು.ಗೂ ಅಧಿಕ ಮೊತ್ತವನ್ನು ವಂಚಿಸಿದ ಘಟನೆ ನಡೆದಿದೆ.
ಅಮೆರಿಕಾ ನೆಲದಲ್ಲಿ ಅಪೂರ್ವ ನಾಗತನು ತರ್ಪಣ
ಲೋಕಕಲ್ಯಾಣಕ್ಕಾಗಿ ಅಮೆರಿಕಾದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರದಲ್ಲಿ 9 ದಿನಗಳ ಕಾಲ ನಡೆಯಲಿರುವ ಸಂಹಿತಾ ಯಾಗದಲ್ಲಿ ಭಕ್ತಜನರ ಅಪೇಕ್ಷೆಯಂತೆ ಭಾಗಿಯಾಗಿ ಹರಸಲು ಆಗಮಿಸಿದ ಪೂಜ್ಯ ಪುತ್ತಿಗೆ ಶ್ರೀಪಾದರ ಸಮಕ್ಷಮದಲ್ಲಿ ನಾಗದೋಷ ಪರಿಹಾರಕ್ಕಾಗಿ ನಾಗ ತನು ತರ್ಪಣ ಕಾರ್ಯಕ್ರಮ ಗುರುವಾರ ವೈಭವದಿಂದ ನಡೆಯಿತು.
ರಾಜಕೀಯ ಮಾಡದೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಿ: ಶಾಸಕ ವೇದವ್ಯಾಸ್ ಕಾಮತ್
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಉಡುಪಿ: 30 ಮಂದಿಗೆ, ಐದು ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ
< previous
1
...
409
410
411
412
413
414
415
416
417
418
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?