• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿನಿಶಾ ರೊಡ್ರಿಗಸ್ ಎತ್ತಿನ ಗಾಡಿ ಎಕ್ಸ್‌ಪ್ರೆಸ್‌ ಕೃತಿಗೆ ದಾಂತಿ ಪುರಸ್ಕಾರ
ಇದರ ಮೊದಲ ಭಾಗ 2015ರಲ್ಲಿ ಪ್ರಕಟವಾಗಿದೆ. ಇಂಗ್ಲಿಷ್ ಸಾಹಿತ್ಯದಲ್ಲಿ ಎಂಎ ಪದವಿ ಪಡೆದಿರುವ ವಿನಿಶಾ, ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಝೀ ಟಿವಿ ಮತ್ತು ದೂರದರ್ಶನ ವಾಹಿನಿಯಲ್ಲಿ ನಾಟಕ, ಯಕ್ಷಗಾನದಲ್ಲಿ ಪಾತ್ರಗಳನ್ನು ಮಾಡಿರುತ್ತಾರೆ.
ಮಾಹೆಯ ಎಂ.ಸಿ.ಎನ್.ಎಸ್.ಎನ್.ನಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ
ಶ್ರೇಷ್ಟ ದಾದಿ ಫ್ಲೋರೆನ್ಸ್‌ ನೈಟಿಂಗೇಲ್‌ ಅವರ ಜನ್ಮದಿನವನ್ನು ದಾದಿಯರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ವರ್ಷ ‘ನಮ್ಮ ದಾದಿಯರು, ನಮ್ಮ ಭವಿಷ್ಯ: ಆರೈಕೆಯ ಆರ್ಥಿಕ ಶಕ್ತಿ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
ಉಡುಪಿ ಲಕ್ಷ್ಮೀವೆಂಕಟೇಶ ದೇವಳದಲ್ಲಿ ರಾಮನಾಮಜಪ ಅಭಿಯಾನಕ್ಕೆ ಚಾಲನೆ
ಸಾಮೂಹಿಕ ಪ್ರಾರ್ಥನೆ, ಶ್ರೀ ರಾಮದೇವರ ಭಾವಚಿತ್ರ ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅ.18ರ ವರೆಗೆ ನಡೆಯುವ ಈ ಅಭಿಯಾನದ ಪ್ರಥಮ ದಿನದ ಮೊದಲನೆಯ ಪಾಳಿಗೆ ನೂರಕ್ಕೂ ಅಧಿಕ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು.
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ
ಪರ್ಯಾಯ ಶ್ರೀಪಾದರು ಸಂಕಲ್ಪಿಸಿರುವ ಶ್ರೀ ಕೃಷ್ಣನಿಗೊಂದು ಸ್ವರ್ಣ ಪಾರ್ಥಸಾರಥಿ ರಥಕ್ಕೆ ದೇಣಿಗೆ ನೀಡಬಯಸುವ ಭಕ್ತರು ಈ ಅಕ್ಷಯ ತೃತೀಯದ ಪರ್ವ ಕಾಲವನ್ನು ಸ್ವರ್ಣದಾನ ಮಾಡುವ ಮೂಲಕ ಸದುಪಯೋಗ ಪಡೆದುಕೊಂಡು ಶ್ರೀಕೃಷ್ಣನ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪರ್ಯಾಯ ಶ್ರೀಪಾದರು ಕರೆ ನೀಡಿದ್ದಾರೆ.
ಸಮಾಜಸೇವಕರಿಂದ ವಾರಸುದಾರರಿಲ್ಲದ 3 ಶವಗಳ ಅಂತ್ಯಸಂಸ್ಕಾರ
ಜಿಲ್ಲಾಸ್ಪತ್ರೆಯ ಜಿಲ್ಲಾಸರ್ಜನ್ ಅಶೋಕ್ ಎಚ್. ಮತ್ತು ನಗರ ಪೋಲಿಸ್ ಠಾಣಾಧಿಕಾರಿ ಪುನೀತ್ ಕುಮಾರ್ ಅನಾಥ ಶವಗಳ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಮರ್ಪಿಸಿ ಮಾನವೀಯತೆ ಮೆರೆದಿರುವುದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಎಕ್ಸಲೆಂಟ್, ಲಿಟ್ಲ್‌ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಿಂದ ರಾಜ್ಯಮಟ್ಟದ ಸಾಧನೆ
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥ್ವಿತಾ ಪಿ. ಶೆಟ್ಟಿ ೬೨೧ (ಶೇ.೯೯.೩೬) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ೫ನೇ ರ್‍ಯಾಂಕ್, ಸಾಧನಾ ದೇವಾಡಿಗ ೬೧೬ (ಶೇ.೯೮.೫೬) ಅಂಕಗಳೊಂದಿಗೆ ೧೦ನೇ ರ್‍ಯಾಂಕ್‌ ಗಳಿಸಿದ್ದಾರೆ.
ಸಮಾಜಕ್ಕೆ ಮಾರ್ಗ ತೋರಿದವರು ಬಸವಣ್ಣ: ಡಿಸಿ ಡಾ.ವಿದ್ಯಾಕುಮಾರಿ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬಸವಣ್ಣ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಮಕ್ಕಳ ನಿರ್ಮಲ ಮನಸ್ಸುಗಳಲ್ಲಿ ಸಂಸ್ಕಾರ ಬೆಳೆಸಬೇಕು: ಡಾ. ತಲ್ಲೂರು ಶಿವರಾಮ ಶೆಟ್ಟಿ
ತೆಕ್ಕಟ್ಟೆ ಯಶಸ್ವಿ ಕಲಾವೃಂದ, ಧಮನಿ ಟ್ರಸ್ಟ್​ ತೆಕ್ಕಟ್ಟೆ ಹಾಗೂ ದಿಮ್ಸಾಲ್​ ಫಿಲ್ಮ್ ಆಯೋಜಿಸಿದ್ದ ರಜಾರಂಗು ಶಿಬಿರ ಸಮಾರೋಪ ಸಮಾರಂಭದಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.
ಪಿಪಿಎಫ್ ಖಾತೆದಾರರಿಗೆ 11.60 ಲಕ್ಷ ರು. ಪಾವತಿಸಲು ನ್ಯಾಯಾಲಯದ ಆದೇಶ
ಸುದೀರ್ಘ ವಿಚಾರಣೆಯ ನಂತರ ಇದೀಗ ಬಳಕೆದಾರರ ಆಯೋಗವು ತೀರ್ಪು ಪ್ರಕಟಿಸಿದ್ದು, ಕಾಮತರ ಖಾತೆಯ ಬಡ್ಡಿ ಹಣ ಸುಮಾರು ೧೧,೦೦,೪೪೪ ರು. ಹಾಗೂ ಅಂಚೆ ಇಲಾಖೆಯ ಸೇವಾ ನ್ಯೂನತೆಗಾಗಿ ೫೦,೦೦೦ ರು. ದಂಡ ಮತ್ತು ವ್ಯಾಜ್ಯದ ಖರ್ಚು ೧೦,೦೦೦ ರು. ಆದೇಶಿಸಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮ್ಯಾಸೊಕಾನ್- ರಾಷ್ಟ್ರಮಟ್ಟದ ಸಮ್ಮೇಳನ
ದೇಶದ ವಿವಿಧ ಆಂಕೊಲಾಜಿ ವಿಭಾಗಗಳನ್ನು ಪ್ರತಿನಿಧಿಸುವ 120ಕ್ಕೂ ಹೆಚ್ಚು ಪ್ರತಿನಿಧಿಗಳು ‘ಮೆಸೊಕಾನ್ 2024 - ಮಣಿಪಾಲ ಶಸ್ತ್ರಚಿಕಿತ್ಸಾ ಆಂಕೊಲಾಜಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 523
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved