• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್ ರೇವಣ್ಣರನ್ನು ಬಂಧಿಸುವಂತೆ ಎಸ್‌ಡಿಪಿಐ ಪ್ರತಿಭಟನೆ
ದಿನಬೆಳಗಾದರೆ ಲವ್ ಜಿಹಾದ್ ಎಂದು ಭಾಷಣ ಬಿಗಿಯುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಪ್ರಜ್ವಲ್ ರೇವಣ್ಣ ಸಾವಿರಕ್ಕಿಂತಲೂ ಹೆಚ್ಚು ಮಹಿಳೆಯರ ಮಾನ ಹರಾಜು ಮಾಡಿದಾಗ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ರಿಯಾಜ್ ಕಡಂಬು ಪ್ರಶ್ನಿಸಿದರು.
ಉಡುಪಿ ತಾಲೂಕು ಕಸಾಪದಿಂದ ಸಂಸ್ಥಾಪನಾ ದಿನಾಚರಣೆ, ಉಪನ್ಯಾಸ
ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.
ಪರಶುರಾಮ ಮೂರ್ತಿಯ ಅವಶೇಷ ಹಸ್ತಾಂತರಕ್ಕೆ ವಿರೋಧ
ಸಿಐಡಿ ತನಿಖೆ ಪೂರ್ಣಗೊಳ್ಳದೇ, ನಿಯೋಗದ ಅಂತಿಮ ವರದಿಯನ್ನು ರಾಜ್ಯ ಸರ್ಕರಕ್ಕೆ ಸಲ್ಲಿಸುವವರೆಗೆ ಯಾವುದೇ ಕಾರಣಕ್ಕೂ ಪರಶುರಾಮ ಮೂರ್ತಿ ನಿರ್ಮಾಣದ ಅವ್ಯವಹಾರಕ್ಕೆ ಸಂಬಂಧಿಸಿ ಸಾಕ್ಷ್ಯಗಳನ್ನು ತೆರವು ಮಾಡಬಾರದು ಎಂದು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ಕಾರ್ಕಳ ತಾಲೂಕು ಪ್ರಥಮ
ಈ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ.96.3 ಫಲಿತಾಂಶ ಕಾರ್ಕಳ ಇತಿಹಾಸದಲ್ಲೇ ಉತ್ತಮ ದಾಖಲೆಯಾಗಿದೆ. ಈ ಸಾಧನೆಯೊಂದಿಗೆ ತಾಲೂಕು ಶ್ರೇಷ್ಠ ಸಾಧನೆ ಮಾಡಿದಂತಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮತ್ತೆ ಅಗ್ರಸ್ಥಾನ ಗಳಿಸಿಕೊಂಡ ಉಡುಪಿ ಜಿಲ್ಲೆ
ಉಡುಪಿ, 2022ರಲ್ಲಿ ಅಘಾತಕಾರಿಯಾಗಿ 13ನೇ (ಶೇ.89.47) ಸ್ಥಾನಕ್ಕೆ ಮತ್ತು 2023ರಲ್ಲಿ 14ನೇ (ಶೇ.91) ಸ್ಥಾನಗಳಿಗೆ ಕುಸಿದಿತ್ತು. ಈ ಬಾರಿ ಮತ್ತೆ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲೆಯಲ್ಲಿ ಸಂತಸಕ್ಕೆ ಕಾರಣವಾಗಿದೆ.
ವಿ.ಎಂ. ಇನಾಂದಾರ್ ಪ್ರಶಸ್ತಿಗೆ ‘ಸ್ವಗತ ಮತ್ತು ಸಂವಾದ’ ವಿಮರ್ಶಾ ಕೃತಿ ಆಯ್ಕೆ
ಪ್ರಶಸ್ತಿಯನ್ನು ಮೇ ೨೭ರಂದು ನಡೆಯುವ ಎಂ.ಜಿ.ಎಂ. ಕಾಲೇಜಿನ ವಾರ್ಷಿಕ ಮುದ್ದಣ ಸಾಹಿತ್ಯೋತ್ಸವದ ಸಂದರ್ಭದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ರಾಷ್ಟ್ರಕವಿ ಗೋವಿಂದಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ.ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ: ಜ್ಞಾನಸುಧಾದ ಸಹಾನ ರಾಜ್ಯಕ್ಕೆ ತೃತೀಯ, ಶೋಧನ್‌ಗೆ ನಾಲ್ಕನೇ ಸ್ಥಾನ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಶಂಕರ್ ಎನ್. ಹಾಗೂ ಪ್ರಭಾ ಕುಮಾರಿ ಎನ್. ದಂಪತಿ ಪುತ್ರಿಯಾಗಿರುವ ಸಹನಾ, ವಿಷಯವಾರು ಕನ್ನಡ 125, ಹಿಂದಿ 100, ವಿಜ್ಞಾನ 99, ಸಮಾಜ 100, ಇಂಗ್ಲಿಷ್‌ 99, ಗಣಿತ 100 ಅಂಕ ಗಳಿಸಿದ್ದಾರೆ.
ಎನ್ಎಂಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡಕ್ಕೆ ಪ್ರಥಮ
ಬೆಂಗಳೂರಿನಲ್ಲಿ ನಡೆದ ಫಿನಾಲೆಯಲ್ಲಿ 13 ತಂಡಗಳಿಂದ 44 ಸ್ಪರ್ಧಿಗಳು ಭಾಗವಹಿಸಿದ್ದರು. ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೇಘರಾಜ್ ಎಂ., ಸಾತ್ವಿಕ್ ಪೂಜಾರಿ ಮತ್ತು ಸಂಜನಾ ಎಸ್ ಅವರನ್ನೊಳಗೊಂಡ ತಂಡವನ್ನು ಸ್ಪರ್ಧೆಯ ವಿಜೇತರೆಂದು ಘೋಷಿಸಲಾಯಿತು.
ಸಿಡಿಮದ್ದು ಸಿಡಿದು ಇಬ್ಬರು ಮಹಿಳೆಯರಿಗೆ ಗಾಯ
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ.
ಕೊಲ್ಲೂರು ಸೌಪರ್ಣಿಕಾ ನದಿ ಮಾಲಿನ್ಯತೆ: ವಿಚಾರಣೆಗೆ ಹಸಿರು ಪೀಠ ಅಂಗೀಕಾರ
ಕೊಡಚಾದ್ರಿ ಬೆಟ್ಟದಿಂದ ಹರಿದು ಬರುವ ಸೌಪರ್ಣಿಕೆ ಪುಣ್ಯನದಿಯಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ಪರಿಹಾರವಾಗುತ್ತದೆ ಹಾಗೂ ಚರ್ಮ ಕಾಯಿಲೆಗಳು ವಾಸಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಜಾತ್ರೆಯ ತೆಪ್ಪೋತ್ಸವವೂ ಇದೇ ಪುಣ್ಯನದಿಯಲ್ಲಿ ನಡೆಯುತ್ತದೆ.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 523
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved