• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ, ಹೆಬ್ರಿ ತಾಲೂಕಲ್ಲಿ ಮಂಗಗಳ ಸಾವಿನಲ್ಲಿ ಹೆಚ್ಚಳ
ಗ್ರಾಮಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತೆಯರ ಮೂಲಕ ಅರಿವು ಅಭಿಯಾನ ಅರಂಭಿಸಲಾಗಿದೆ‌. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಯಲ್ಲಿ ಬೆಡ್‌ಗಳನ್ನು ನಿದಿಪಡಿಸುವಂತೆ ತಾಲೂಕು ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ವೆಸ್ಟ್‌ಮೆಂಟ್ ಬ್ಯಾಂಕಿಂಗ್, ಉದ್ಯೋಗಾವಕಾಶ ಕಾರ್ಯಕ್ರಮ
ವಿದ್ಯಾರ್ಥಿಗಳು ಹೂಡಿಕೆ ಬ್ಯಾಂಕಿನ ಪ್ರಕ್ರಿಯೆ ಮತ್ತು ಉದ್ಯೋಗವಕಾಶಗಳನ್ನು ಅರಿತು ಪಡೆದುಕೊಳ್ಳುವ ಅಗತ್ಯತೆ ಇದೆ ಎಂದು ಪ್ರಾಧ್ಯಾಪಕ ಅಭಯ್‌ಕುಮಾರ್‌ ಹೇಳಿದರು.
ಉಡುಪಿಯಲ್ಲಿ ಸಿ.ಎನ್.ಜಿ. ನೂತನ ಸ್ಥಾವರ ನಿರ್ಮಾಣ: ಅದಾನಿ ಸಂಸ್ಥೆ ಭರವಸೆ
ಸಿಎನ್‌ಜಿ ಕೊರತೆ ನಿವಾರಿಸಲು ಹಿರಿಯಡ್ಕ, ಹೆಬ್ರಿ, ಮುಳ್ಳಿಕಟ್ಟೆಯಲ್ಲಿ ನೂತನ ಸ್ಥಾವರ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಸ್ಥಾವರ ನಿರ್ಮಿಸುವ ಭರವಸೆ ನೀಡಲಾಗಿದೆ.
ಕೋಟ ಆನಂದ್ ಸಿ. ಕುಂದರ್ ಜನ್ಮದಿನ: ಸೇವಾಶ್ರಮಗಳಿಗೆ, ಅಶಕ್ತರಿಗೆ ಧನಸಹಾಯ
ತಮ್ಮ ೭೬ನೇ ಜನ್ಮದಿನದ ಹಿನ್ನೆಲೆಯಲ್ಲಿ ಆನಂದ್‌ ಸಿ. ಕುಂದರ್‌, ಜನತಾ ಗ್ರೂಪ್ ಹಾಗೂ ಗೀತಾನಂದ ಫೌಂಡೇಶನ್ ಮೂಲಕ ಒಂದಿಷ್ಟು ಅನಾಥಾಶ್ರಮ, ವಿಕಲಚೇತನ, ಅಶಕ್ತರಿಗೆ ಸುಮಾರು ೬ ಲಕ್ಷ ರು.ಗೂ ಅಧಿಕ ಮೌಲ್ಯದ ಧನ ಸಹಾಯದ ಚೆಕ್ ವಿತರಿಸಿ ಮಾತನಾಡಿದರು.
ಆಧ್ಯಾತ್ಮಿಕ ಚಿಂತನೆ, ಆಚರಣೆ ಮೂಲಕ ಸಜ್ಜನಿಕೆ ಬೆಳೆಸಿಕೊಳ್ಳಿ: ಪುತ್ತಿಗೆ ಶ್ರೀ
ಪುತ್ತಿಗೆ ವಿದ್ಯಾಪೀಠ ಹಾಗೂ ಪುತ್ತಿಗೆ ಮಠದಲ್ಲಿ ನಡೆದ ಶಿಬಿರದಲ್ಲಿ ಸುಮಾರು 150ಕ್ಕೂ ಮಕ್ಕಳು ಭಾಗವಹಿಸಿ ತಾವು ಕಲಿತ ವಿದ್ಯೆಗಳನ್ನು ಗುರುಗಳಿಗೆ ಒಪ್ಪಿಸಿದ್ದರು. ಶ್ರೀ ಗಳದ್ವಯರು ಎಲ್ಲ ಶಿಬಿರಾರ್ಥಿಗಳಿಗೆ ಹಾಗೂ ಸಂಪನ್ಮೂಲ ಶಿಕ್ಷಕರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿದರು.
ಕೆರಾಡಿ ಶಾಲೆಯಲ್ಲಿ ಮತದಾನ ಮಾಡಿದ ನಟ ರಿಷಭ್‌ ಶೆಟ್ಟಿ
ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕಾಗಿ, ನಾನು ದೇಶಕ್ಕಾಗಿ ಮತ ಹಾಕಿದ್ದೇನೆ. ಮತದಾನ ನಮ್ಮ ಹಕ್ಕಾಗಿರುವುದರಿಂದ ಅದನ್ನು ಜವಾಬ್ದಾರಿಯಿಂದ ಚಲಾಯಿಸಿದ್ದೇನೆ ಎಂದು ರಿಷಭ್‌ ಶೆಟ್ಟಿ ತಿಳಿಸಿದರು.
ಮೃದು ಕೌಶಲ್ಯಗಳು ಬದುಕಿಗೆ ಅಗತ್ಯ: ಡಾ. ಗಣನಾಥ ಎಕ್ಕಾರು
ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ನಡೆಯಿತು.
ಮಲ್ಪೆ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ
ಸ್ಥಳೀಯರು ಮತ್ತು ಆಪತ್ಭಾಂಧವ ಈಶ್ವರ್ ಮಲ್ಪೆ ತಂಡದವರು ಪ್ರಯತ್ನಪಟ್ಟು ಸಂಭವಿಸಬಹುದಾದ ದೊಡ್ಡ ಪ್ರಮಾಣದ ದುರಂತವನ್ನು ತಪ್ಪಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಉಡುಪಿಯ ಅಗ್ನಿಶಾಮಕ ದಳವು ಸ್ಥಳಕ್ಕೆ ಆಗಮಿಸಿದ್ದು, ಅದಾಗಲೇ ಬೆಂಕಿಯನ್ನು ನಂದಿಸಲಾಗಿತ್ತು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ
ಬಹುತೇಕ ಮತಗಟ್ಟೆಯಲ್ಲಿ ಮತದಾನ ಪ್ರಾರಂಭದಿಂದ 9 ಗಂಟೆ ವರೆಗೆ ಜನಜಂಗುಳಿ ಇತ್ತು. ಹೆಚ್ಚಿನ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾಯುತ್ತಿದ್ದವರ ಉದ್ದನೆಯ ಸರತಿ ಸಾಲುಗಳು ಇದ್ದವು. 10 ಗಂಟೆಯ ಬಳಿಕ ಮತದಾನ ಪ್ರಮಾಣ ಕುಸಿಯುತ್ತಿದ್ದರೂ, ಮಧ್ಯಾಹ್ನದ ವರೆಗೂ ಒಂದೇ ರೀತಿಯಲ್ಲಿ ಸಾಗಿತ್ತು.
ಸರಸ್ವತಿ ಪ್ರಭಾ ಪುರಸ್ಕಾರಕ್ಕೆ ಹಾಲಾಡಿ ಲಕ್ಷ್ಮೀದೇವಿ ಕಾಮತ್ ಆಯ್ಕೆ
ಕೊಂಕಣಿಯಲ್ಲಿ ಉಪನ್ಯಾಸ, ಭಜನೆ, ಕುಂದಾಪುರ ಪರಿಸರದಲ್ಲಿ ಹಲವಾರು ಕೊಂಕಣಿ ಹಾಗೂ ಇತರ ಸಂಘಟನೆಗಳನ್ನು ಕಟ್ಟಿ ಬೆಳೆಸಿದ ಲಕ್ಷ್ಮೀದೇವಿ ಕಾಮತ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 523
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved