ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೊಡ್ಡಣಗುಡ್ಡೆ ದುರ್ಗಾಕ್ಷೇತ್ರದಲ್ಲಿ ಪ್ರತಿನಿತ್ಯ ಜೋಡಿ ಚಂಡಿಕಾಯಾಗ
ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಎರಡನೇ ದಿನ ಸೋಮವಾರ ಜೋಡಿ ಚಂಡಿಕಾಯಾಗ ಸಹಿತ, ಧಾರ್ಮಿಕ ಕಾರ್ಯಕ್ರಮವಾಗಿ ವೈಭವದಿಂದ ನಡೆಯಿತು.
ಉಚ್ಚಿಲ ದಸರಾ: ಸಹಸ್ರ ಸಂಖ್ಯೆಯ ಜನಸಾಗರ
ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು.
ಉಚ್ಚಿಲ ದಸರಾ ಉಡುಪಿ ಜಿಲ್ಲೆಯ ಹಬ್ಬವಾಗಲಿ: ಡಾ. ವಿದ್ಯಾಕುಮಾರಿ
ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಚ್ಚಿಲ ದಸರಾ- 2023ಕ್ಕೆ ಚಾಲನೆ
ಹಂದಿ ಕೊಲ್ಲುವ ಬಾಂಬ್ ತಯಾರಿ: ಇಬ್ಬರ ಬಂಧನ
ಹೆಗ್ಗುಂಜೆ ಗ್ರಾಮದ ಮಂದಾರ್ತಿಯಲ್ಲಿ ಕಾಡುಹಂದಿ ಬೇಟೆಗಾಗಿ ಅಪಾಯಕಾರಿ ಕಚ್ಛಾ ಬಾಂಬ್ಗಳನ್ನು ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಮಹಿಷೋತ್ಸವ ಒಂದು ಸಾಂಸ್ಕೃತಿಕ ದಂಗೆ: ವಿಠ್ಠಲ ವಗ್ಗನ್
ಭಾನುವಾರ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಯುವಸೇನೆ ವತಿಯಿಂದ ನಡೆದ ಮಹಿಷೋತ್ಸವದಲ್ಲಿ ಮಹಿಷಾ ‘ಸುರ’ ಯಾರು? ವಿಚಾರ ಸಂಕಿರಣ
ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು.
ಇಂದಿನಿಂದ ವೈಭವದ ಉಚ್ಚಿಲ ದಸರಾ - 2023
ಬೆಳಿಗ್ಗೆ 9.30ಕ್ಕೆ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 10 ಗಂಟೆಗೆ ಉಚ್ಚಿಲ ದಸರೆ ಉದ್ಘಾಟನೆಗೊಳ್ಳಲಿದೆ. 10.30ರಿಂದ 3ರವರೆಗೆ ವಿವಿಧ ಭಜನಾ ತಂಡಗಳಿಂದ ಸಂಕೀರ್ತನೆ, 12 ಗಂಟೆಗೆ ನವದುರ್ಗೆಯವರಿಗೆ ಮಹಾಮಂಗಳಾರತಿ ನಡೆಯಲಿದೆ.
ಪರಶುರಾಮ ಮೂರ್ತಿ ತೆರವು: ಉಮ್ಮಿಕಲ್ ಬೆಟ್ಟಕ್ಕೆ ಉದಯಕುಮಾರ್ ಭೇಟಿ
ತೆರವುಗೊಳಿಸಿದ ಪರಶುರಾಮ ಮೂರ್ತಿಯ ಡ್ರೋನ್ ಚಿತ್ರ ಸೆರೆಹಿಡಿಯಲಾಗಿದೆ. ಆ ಮೂಲಕ ಪರಶುರಾಮ ಥೀಮ್ ಪಾರ್ಕ್ನ ಪರಶುರಾಮ ಮೂರ್ತಿಯ ಕಾಲಿನ ಭಾಗ ಬಿಟ್ಟು ಉಳಿದ ಫೈಬರ್ನಿಂದ ನಿರ್ಮಿಸಲಾದ ಭಾಗವನ್ನು ತೆರವುಗೊಳಿಸಲಾಗಿದೆ.
ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ಹುಬ್ಬಳ್ಳಿ ಸಂತರ ಸಭೆಯಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಾರ ಹುಬ್ಬಳ್ಳಿಯಲ್ಲಿ ಅನೇಕ ಸಾಧು ಸಂತರ ಉಪಸ್ಥಿತಿಯಲ್ಲಿ ಗುರುವಂದನೆ ವೈಭವದಿಂದ ನೆರವೇರಿತು.
< previous
1
...
410
411
412
413
414
415
416
417
418
next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ
ಜೆಡಿಎಸ್ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ