• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲೆಯ ಐದಾರು ಗ್ರಾ.ಪಂ.ನಲ್ಲಿ ಮಾತ್ರ ನೀರಿನ ಸಮಸ್ಯೆ: ಡಿಸಿ
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾವಿಗಳ ಹೂಳೆತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಸಿಗುತ್ತದೆ. ಸದ್ಯಕ್ಕಂತೂ ನಗರದಲ್ಲಿ ನೀರಿನ ರೇಷನಿಂಗ್ ಬೇಕಾಗಿಲ್ಲ. ಮಳ‍ೆ ಬಾರದಿದ್ದರೆ ಮುಂದಿನ ವಾರದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹಾರೆ, ಪಿಕ್ಕಾಸಿನಿಂದಲೇ ರಸ್ತೆ ನಿರ್ಮಿಸಿದ ಸಾಹಸಿ
ಸುಮಾರು 25ಕ್ಕೂ ಹೆಚ್ಚು ಕುಟುಂಬಗಳು ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ನಿತ್ಯ ನೂರಕ್ಕೂ ಹೆಚ್ಚು ಜನರು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಜತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ರಂಗಶಿಬಿರ ಪೂರಕ: ತಲ್ಲೂರು
ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೧೫ ದಿನಗಳ ಮಕ್ಕಳ ರಂಗಶಿಬಿರ ‘ತಂದಾನಿ.. ತಾನ..’ದ ಸಮಾರೋಪ ಸಮಾರಂಭ ನಡೆಯಿತು. ಶಿಬಿರದಲ್ಲಿ ೨೦ ಮಕ್ಕಳು ಭಾಗವಹಿಸಿದ್ದು, ಅವರಿಂದ ‘ಡಿಂಪಿ” ನಾಟಕ ಪ್ರದರ್ಶನಗೊಂಡಿತು.
ಪರಶುರಾಮ ವಿಗ್ರಹದ ಅವಶೇಷ ತೆರವು: ಉದಯಕುಮಾರ ಶೆಟ್ಟಿ ಆರೋಪ
ರಾಜ್ಯ ಸರ್ಕಾರ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಿದ್ದು, ತನಿಖೆ ಪೂರ್ಣಗೊಳ್ಳುವ ಮೊದಲೇ ವಿಗ್ರಹದ ಅವಶೇಷಗಳನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ ಮತ್ತು ಸಿಓಡಿ ತನಿಖೆಗೆ ಸಾಕ್ಷ್ಯ ಸಿಗದಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.
ವೈಫಲ್ಯವನ್ನು ಧನಾತ್ಮಕವಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ: ವಾಲ್ಟರ್ ನಂದಳಿಕೆ
ಮಿಲಾಗ್ರಿಸ್ ಕಾಲೇಜು ಮತ್ತು ವಿಸ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಡೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿದರು.
ಉಡುಪಿ: ಸಿಎನ್‌ಜಿ ಪೂರೈಕೆ ಪುನರಾರಂಭ
ಉಡುಪಿ ಜಿಲ್ಲೆಯಲ್ಲಿ ಒಟ್ಟು 8 ಸಿಎನ್‌ಜಿ ಸ್ಟೇಷನ್‌ಗಳಿದ್ದು, ಇಲ್ಲಿ ಪ್ರತಿದಿನ ಆಟೋ ಚಾಲಕರು ಇಂದನ ತುಂಬಿಸಿಕೊಳ್ಳಲು ಪ್ರತಿದಿನ 3-4 ಗಂಟೆ ಕಾಲ ಸರದಿಯಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿತ್ತು. ಒಂದೆಡೆ ಸಾಕಷ್ಟು ಇಂಧನ ಇಲ್ಲ, ಇನ್ನೊಂದೆಡೆ ಸರದಿಯಲ್ಲಿ ಕಾಯುವುದರಿಂದ ಬಾಡಿಗೆಯೂ ಇಲ್ಲದೇ ಆಟೋ ಚಾಲಕರು ಸಂಕಷ್ಟಕ್ಕೊಳಗಾಗಿದ್ದರು.
ವಾಸ್ತವತೆಗೆ ಕಲಾತ್ಮಕತೆಯ ಸ್ಪರ್ಶ ನೀಡವ ಪ್ರಯತ್ನವೇ ಸಾಕ್ಷ್ಯಚಿತ್ರ: ವಿ.ಎನ್.ರಾಮಚಂದ್ರ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನಲ್ಲಿ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ.ಎನ್. ರಾಮಚಂದ್ರ ಅವರ ‘ಅನ್ ಬಿಯರೇಬಲ್ ಬಿಯಿಂಗ್ ಆಫ್ ಲೈಟ್ ನೆಸ್’ ಸಾಕ್ಷ್ಯಚಿತ್ರ ಪ್ರದರ್ಶನಗೊಂಡಿತು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.
ಕಾಂಗ್ರೆಸ್‌ನಿಂದ ಅಭಿವೃದ್ಧಿಗೆ ತಡೆಯೊಡ್ಡುವ ಕೆಲಸ: ನವೀನ್‌ ನಾಯಕ್‌ ಆರೋಪ
ಕಳೆದ 20 ವರ್ಷಗಳಿಂದ ಕಾಂಗ್ರೆಸ್, ಬಿಜೆಪಿ ಮೇಲೆ ಅಪಪ್ರಚಾರ ಮಾಡುತ್ತಲೇ ಬಂದಿದೆ. ಕಟ್ಟು ಕತೆಗಳನ್ನು ಕಟ್ಟುತ್ತಿದೆ. ಅಭಿವೃದ್ಧಿಯನ್ನು ಅಣಕವಾಡುವುದು, ಅಭಿವೃದ್ಧಿಯ ವೇಗಕ್ಕೆ ತಡೆಯೊಡ್ಡುವುದೇ ಕಾಂಗ್ರೆಸ್‌ ಸಾಧನೆಯಾಗಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಹೇಳಿದ್ದಾರೆ.
ಜೂನ್‌ 3ರಂದು ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ
ಮೇ 9ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ: ಯಡಿಯೂರಪ್ಪ
ವಿಶ್ವವೇ ಮೆಚ್ಚಿದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 523
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved