• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಾವರ ಜಿಎಂ ಸ್ಕೂಲಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಬ್ರಹ್ಮಾವರ ಜಿಎಂ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ ಪೇಪರ್ ಬ್ಯಾಗನ್ನು ಸ್ಥಳೀಯ ಅಂಗಡಿಗಳಿಗೆ ವಿತರಿಸಿದರು.
ತ್ಯಾಜ್ಯ ಹೊರಬಿಟ್ಟ ವಾಣಿಜ್ಯ ಸಂಕೀರ್ಣಕ್ಕೆ ಇಓ ಭೇಟಿ: ಕ್ರಮಕ್ಕೆ ಮೀನಾಮೇಷ?
ಹೆಮ್ಮಾಡಿ ಜನಕೆ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡ’ ಶೀರ್ಷಿಕೆಯಡಿಯಲ್ಲಿ ಕನ್ನಡಪ್ರಭ ಪ್ರಕಟಿಸಿರುವ ವಿಶೇಷ ವರದಿಗೆ ಸ್ಪಂದಿಸಿರುವ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ಖಾಸಗಿ ಬಹುಮಹಡಿ ಕಟ್ಟಡಕ್ಕೆ ಆಗಮಿಸಿ ತ್ಯಾಜ್ಯ ಶುದ್ಧೀಕರಣ ಘಟಕ ಪರಿಶೀಲಿಸಿದ ಬಳಿಕ ಸ್ಥಳೀಯರ ಅಹವಾಲು ಆಲಿಸಿದರು.
ಜಿಲ್ಲೆಯಲ್ಲಿ 250 ಪಿಎಂ ಕಿರು ಆಹಾರ ಸಂಸ್ಕರಣಾ ಘಟಕಗಳಿಗೆ ಅವಕಾಶ: ಸಂಸದ ಕೋಟ ಮಾಹಿತಿ
ಈ ಯೋಜನೆಯಡಿ ಬಾಡಿಗೆ/ಲೀಸ್‌ಗೆ ಮತ್ತು ಸ್ವಂತ ಕಟ್ಟಡ ಅಂಗಡಿ ಕೋಣೆಗಳಲ್ಲಿ ಕಿರು ಉದ್ಯಮವನ್ನು ಸ್ಥಾಪಿಸಬಹುದಾಗಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರು ಹಾಗೂ ಸ್ವಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು ಕೋ-ಆಪರೇಟಿವ್ ಸೊಸೈಟಿಗಳು, ಖಾಸಗಿ ಮಾಲಿಕತ್ವದ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಅನನ್ಯ: ಡಾ. ಉಮೇಶ್ ಪುತ್ರನ್
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರ ತಾಲೂಕು ಘಟಕದ ಅಡಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಂಸ್ಮರಣೆಯ ಸಂಸ್ಥಾಪನಾ ದಿನಾಚರಣೆ ನಡೆಯಿತು.
ಸಿದ್ದಾಪುರ: ಆತಂಕ ಸೃಷ್ಟಿಸಿದ್ದ ಒಂಟಿ ಸಲಗ ಸೆರೆ
ಕಳೆದೆರಡು ದಿನಗಳ ಹಿಂದೆ ಸಂಜೆ ಸುಮಾರಿಗೆ ಶಿವಮೊಗ್ಗ ಜಿಲ್ಲೆಯಿಂದ ಬಾಳೆಬರೆ ಘಾಟಿ ಮಾರ್ಗವಾಗಿ ಸಿದ್ದಾಪುರಕ್ಕೆ ಬಂದಿದ್ದ ಕಾಡಾನೆಯ ಚಲನವಲನಗಳನ್ನು ರೆಡಿಯೋ ಕಾಲರ್ ಹಾಗೂ ಜಿಪಿಎಸ್ ತಂತ್ರಜ್ಞಾನದ ಮೂಲಕ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯಲು ಕಾರ್ಯತಂತ್ರವನ್ನು ರೂಪಿಸಿದ್ದರು. ಕಾರ್ಯಾಚರಣೆಗಾಗಿಯೇ ಶಿವಮೊಗ್ಗದ ಸಕ್ರೆಬೈಲಿನಿಂದ ಆಗಮಿಸಿದ್ದ ಕಾರ್ಯಪಡೆಯ ಮಾರ್ಗದರ್ಶನದಲ್ಲಿ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆನೆಯನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ನಡೆಸಿತು.
ಉಡುಪಿ ಕಾಂಗ್ರೆಸ್‌ನಿಂದ ನೂತನ ಎಸ್ಪಿ ಹರಿರಾಮ್ ಶಂಕರ್‌ಗೆ ಸ್ವಾಗತ
ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹರಿರಾಮ್ ಶಂಕರ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಪಕ್ಷದ ನಿಯೋಗವು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿ ಉಡುಪಿ ಜಿಲ್ಲೆಗೆ ಸ್ವಾಗತ ಕೋರಲಾಯಿತು.
ಕುಂದಾಪುರ: ಸಿದ್ದಾಪುರ ಗ್ರಾಮದಲ್ಲಿ ಒಂಟಿ ಆನೆ ಭೀತಿ
ಸಿದ್ಧಾಪುರ ಗ್ರಾಮದೊಳ‍ಗೆ ಬಂದ ಆನೆ ಒಂದೆರಡು ಮನೆಗಳ ಪಕ್ಕದಲ್ಲಿ ಹಾದು ಹೋಗಿ ಕಾಡು ಸೇರಿದೆ. ಇದನ್ನು ಕಂಡು ಸ್ಥಳೀಯರು ಈ ಭಾಗದಲ್ಲಿ ಓಡಾಡುವುದಕ್ಕೆ ಹೆದರಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಸಿದ್ದಾಪುರ, ಹೊಸಂಗಡಿಯ ಅಂಗನವಾಡಿ ಮತ್ತು ಶಾಲೆಗೆ ರಜೆ ನೀಡಲಾಯಿತು ಮತ್ತು ಬುಧವಾರ ನಡೆಯಬೇಕಾಗಿದ್ದ ವಾರದ ಸಂತೆಯನ್ನೂ ಕೂಡ ರದ್ದುಪಡಿಸಲಾಗಿತ್ತು.
ಬಕ್ರೀದ್‌ ಹಬ್ಬಕ್ಕೆ ಅಕ್ರಮ ಜಾನುವಾರು ವಧ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
ಬಕ್ರೀದ್ ಹಬ್ಬದ ಆಚರಣೆಗಾಗಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣೆ ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಥಲಸ್ಸೆಮಿಯಾ ರೋಗಿಗಳಿಗೆ ಎಚ್‌ಎಲ್‌ಎ ಪರೀಕ್ಷಾ ಶಿಬಿರ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಒನ್ ಗುಡ್ ಸ್ಟೆಪ್ ಫೌಂಡೇಶನ್ ಸಹಯೋಗದೊಂದಿಗೆ, ಪ್ರತಿ 3 - 4 ವಾರಗಳಿಗೊಮ್ಮೆ ಜೀವಮಾನವಿಡೀ ರಕ್ತ ವರ್ಗಾವಣೆಯ ಅಗತ್ಯವಿರುವ ಆನುವಂಶಿಕ ರಕ್ತ ಅಸ್ವಸ್ಥತೆಯಾದ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ಬೆಂಬಲ ನೀಡಲು ಎಚ್ಎಲ್ಎ. (ಹ್ಯೂಮನ್ ಲ್ಯುಕೋಸೈಟ್ ಆಂಟಿಜೆನ್) ಟೈಪಿಂಗ್ ಪರೀಕ್ಷಾ ಶಿಬಿರ ಆಯೋಜಿಸಿತು.
ಪುಸ್ತಕ ಓದುವುದರಿಂದ ಮಕ್ಕಳು ಉತ್ತಮ ನಾಗರಿಕರಾಗುತ್ತಾರೆ: ಅಶೋಕ್ ಕಾಮತ್‌
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ್ ಕಾಮತ್ ಮುಖ್ಯ ಅತಿಥಿಯಾಗಿದ್ದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 454
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved