• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ
ದೆಹಲಿಯ ವಿಶ್ವವಿದ್ಯಾನಿಲಯ ಅನುದಾನ ಆಯೋಗವು (ಯುಜಿಸಿ) ಈ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟದ ಮೌಲ್ಯಮಾಪನ ನಡೆಸಿ, ಬೆಂಗಳೂರಿನ ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಪರಿಷತ್ತು ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಶಿಫಾರಸ್ಸಿನ ಮೇರೆಗೆ ೨೦೨೫-೨೬ನೇ ಶೈಕ್ಷಣಿಕ ವರ್ಷದಿಂದ ಮುಂದಿನ ಹತ್ತು ವರ್ಷಗಳ ತನಕ ಶೈಕ್ಷಣಿಕ ಸ್ವಾಯತ್ತತೆ ಮಂಜೂರು ಮಾಡಿದೆ.
ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿ ಉದ್ಘಾಟನೆ
ಉಡುಪಿ ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಉದ್ಘಾಟನಾ ಸಮಾರಂಭವು ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು.
ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ: ಮಿಶಲ್ ಕ್ವೀನಿ ಡಿಕೋಸ್ತಾ
ಸಂತೆಕಟ್ಟೆ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ಆಯೋಗ, ಶಿಕ್ಷಣ ಮಾತ್ತು ಸಾಮಾಜಿಕ ಸಂಪರ್ಕ ಮಾಧ್ಯಮ ಆಯೋಗದ ಜಂಟಿ ಆಶ್ರಯದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. 2024ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 372ನೇ ರ್‍ಯಾಂಕ್ ಪಡೆದ ಉಡುಪಿಯ ಶ್ರೇಯಾನ್ಸ್ ಗೋಮ್ಸ್, ತಾವು ಪರೀಕ್ಷೆಗೆ ನಡೆಸಿದ ತಯಾರಿ, ಎದುರಿಸಿದ ಸವಾಲುಗಳ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಸುಜ್ಞಾನ ಪ.ಪೂ. ಕಾಲೇಜಲ್ಲಿ ಶಿಕ್ಷಕರ ದಿನಾಚರಣೆ: ಅಗಲಿದ ಸಿಬ್ಬಂದಿ ಪತ್ನಿಗೆ ಆರ್ಥಿಕ ನೆರವು
ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶನಿವಾರ ಗುರುವಂದನಾ ಕಾರ್ಯಕ್ರಮ ನೆರವೇರಿತು.
ಸ್ವಾಭಿಮಾನ, ದೇಶಾಭಿಮಾನದ ಪ್ರತೀಕ ರಾಣಿ ಅಬ್ಬಕ್ಕ: ಡಾ.ಪ್ರಜ್ಞಾ ಮಾರ್ಪಳ್ಳಿ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಕಾಲೇಜಿನ ಸಾಹಿತ್ಯ ಸಂಘ ಹಾಗೂ ಮಾನವಿಕ ಸಂಘಗಳ ಆಶ್ರಯದಲ್ಲಿ ‘ಅಬ್ಬಕ್ಕ - ೫೦೦ ಪ್ರೇರಣಾದಾಯಿ ಉಪನ್ಯಾಸ ಸರಣಿ -೨೭’ ನೆರವೇರಿತು.
ಉಡುಪಿ ಉಸ್ತುವಾರಿ ಸಚಿವೆ ಧ್ವಜಾರೋಹಣಕ್ಕೆ ಸೀಮಿತ: ನವೀನ್ ಶೆಟ್ಟಿ ಕುತ್ಯಾರು
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಬೆಂಗಳೂರಿನಲ್ಲಿ ಕುಳಿತೇ ಉಡುಪಿಯ ಅಧಿಕಾರಿಗಳಿಗೆ ಸೂಚನೆ, ಹೇಳಿಕೆ ನೀಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಆರೋಪಿಸಿದ್ದಾರೆ.
ಶೋಷಿತರ ಉದ್ಧಾರ ನಾರಾಯಣ ಗುರುಗಳ ಬದುಕಿನ ಗುರಿಯಾಗಿತ್ತು: ಬಿಪಿನ್ ಚಂದ್ರಪಾಲ್‌
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪಳ್ಳಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಉಡುಪಿ ಬಿಜೆಪಿ: 17ರಿಂದ ಸೇವಾ ಪಾಕ್ಷಿಕ ಅಭಿಯಾನ
ಬಿಜೆಪಿ ವತಿಯಿಂದ ಸೆ.17ರಿಂದ ಅ.2ರ ಗಾಂಧಿ - ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲೆಯಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರ, ಎನ್‌ಡಿಆರ್‌ಎಫ್‌ ಅಣಕು ಕಾರ್ಯಾಚರಣೆ
ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್.ಡಿ.ಆರ್.ಎಫ್. ವತಿಯಿಂದ ಸೌಪರ್ಣಿಕ ನದಿಯಲ್ಲಿ ಪ್ರವಾಹ - ಪ್ರಕೋಪದ ಸಂದರ್ಭದಲ್ಲಿ ಅಪಾಯಕ್ಕೊಳಗಾದವರ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ ನಡೆಯಿತು.
ಗುಲ್ವಾಡಿ ಪ್ರಶಸ್ತಿಗೆ ಮೊಹಮ್ಮದ್ ಪಾಷಾ, ಡಾ. ಮಾಲಗಿತ್ತಿ ಆಯ್ಕೆ
2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 522
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved