• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತ, ಕಲೆಗಳಿಂದ ಮಕ್ಕಳ ಮನಸ್ಸು ಅರಳಲು ಸಾಧ್ಯ: ಎಚ್.ನಾಗರಾಜ್ ಶೆಟ್ಟಿ
ಎಸ್.ಆರ್.ಪದವಿ ಪೂರ್ವ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ನಡೆದ ಯುವ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಯುವ ಸೌರಭ ಉದ್ಘಾಟನೆ
ಆಳ್ವಾಸ್ ವಿರಾಸತ್‌: ಕೃಷಿಕರ ಮನಗೆದ್ದ ಕೃಷಿ ಉತ್ಪನ್ನ ಮಳಿಗೆ
ಆಳ್ವಾಸ್ ವಿರಾಸತ್ ನಲ್ಲಿ ಕೃಷಿ ಉತ್ಪನ್ನ ಗಳ ಮಾರಾಟ ಮಳಿಗೆಯಲ್ಲಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಜಾನ್ ಡಿಸೋಜ ರವರ ಮಂಗಗಳನ್ನು ಓಡಿಸುವ ಮಾಸ್ಟರ್ ಗನ್, ಪಿಸ್ತೂಲ್, ಅವೆ ಮಣ್ಣಿನ ಒಲೆ, ಬ್ಯಾಟರಿ ಆಧಾರಿತ ಒಲೆ, ಮರ ಏರುವ ಟ್ರೀ ಸೈಕಲ್ ಗಳು ಕೃಷಿಕರ ಮನಗೆದ್ದಿವೆ‌.
60ರ ಪೇಜಾವರ ಶ್ರೀಗಳಿಗೆ ಸುವರ್ಣ- ಪುಷ್ಪಾಭಿಷೇಕ
ಅರವತ್ತು ಸಂವತ್ಸರಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥರಿಗೆ ಸಾರ್ವಜನಕರಿಂದ ರಥಬೀದಿಯಲ್ಲಿ ಸುವರ್ಣಾಭಿಷೇಕ, ಪುಷ್ಪಾಭಿಷೇಕ ನಡೆಸಿ, ಗೌರವಕಾಣಿಕೆ ಸಮರ್ಪಿಸಿ ಅಭಿವಂದಿಸಲಾಯಿತು‌.
ಕೊಲ್ಲೂರು: ಚೇಂಬರ್‌ನಿಂದ ಉಕ್ಕಿ ಹರಿದ ಹೊಲಸು ನೀರು
ಕೊಲ್ಲೂರು ಶ್ರೀ‌ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಬಂಧಿಸಿದ ಸಂಪ್ರೆ ಗಣಪತಿ ದೇವಸ್ಥಾನದ ಮುಂಭಾಗ ಕೊಳಚೆ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ಪರಿಸರವಿಡೀ ದುರ್ನಾತ ಬೀರುತ್ತಿದೆ.
ಮಣಿಪಾಲ: ಐಸಿಡಬ್ಲ್ಯುಎ ರಾಷ್ಟ್ರೀಯ ಸಮ್ಮೇಳನ ಸಂಪನ್ನ
ಮಣಿಪಾಲದ ನಿರ್ಮಾತೃ ಡಾ.ಟಿ.ಎಂ.ಎ.ಪೈ ಅವರ ೧೨೫ ನೇ ಹುಟ್ಟಿದ ವರ್ಷದ ಪ್ರಯುಕ್ತ ಮಾಹೆಯ ಜಿಯೋಪೊಲಿಟಿಕ್ಸ್ ಮತ್ತು ಇಂಟರ್ನ್ಯಾಷನಲ್ ರಿಲೇಷನ್ಸ್, ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಮತ್ತು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ಒಟ್ಟಾಗಿ ಈ ರಾಷ್ಟ್ರೀಯ ಸಮ್ಮೇಳನ ಆಯೋಜನೆ
ಸಾಯುವಾಗಲೂ ಸಮಾಜದ ಬಗ್ಗೆ ಯೋಚಿಸಿದ್ದ ಲೀಲಾಧರ ಶೆಟ್ಟಿ !
ಎಲ್‌ಐಸಿ ಕಮಿಷನ್‌ನಿಂದ ಬರುವ ಹಣವನ್ನು ಶಾಲೆ ಅಭಿವೃದ್ಧಿಗೆ ಬಳಸುವಂತೆ ಡೆತ್‌ನೋಟ್‌ನಲ್ಲಿ ಉಲ್ಲೇಖ. ಎಲ್ಐಸಿಯಿಂದ ತನಗೆ ಸಿಗಲಿರುವ ಕಮಿಷನ್ ಹಣದಲ್ಲಿ ತಾನು ಕಲಿತ ಕರಂದಾಡಿ ಶಾಲೆಯನ್ನು ಅಭಿವೃದ್ಧಿಪಡಿಸಿ, ಅಲ್ಲಿನ ಮಕ್ಕಳಿಗೆ ತನ್ನ ಪ್ರೀತಿಯನ್ನು ತೋರಿಸಿ, ಊರಿನ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರ ಮುಗಿಸಿ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.
ಉಡುಪಿ: ಎಬಿವಿಪಿಯಿಂದ ಡಿಸಿ ಕಚೇರಿ ಮುತ್ತಿಗೆಗೆ ಯತ್ನ
ಕಾಲೇಜು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ, ತರಗತಿಗಳು ಸುಗಮವಾಗಿ ನಡೆಸಲು ಅನುವು ಮಾಡಿಕೊಡುವಂತೆ ಸರ್ಕಾರವನ್ನು ಆಗ್ರಹ
ಇಂದು ಪೇಜಾವರ ಶ್ರೀಗಳಿಗೆ ಷಷ್ಠ್ಯಬ್ಧ ಅಭಿವಂದನೆ
, ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥರು ಷಷ್ಠ್ಯಬ್ಧ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವು ಶನಿವಾರ ಉಡುಪಿ ರಥಬೀದಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಆಳ್ವಾಸ್‌ ವಿರಾಸತ್‌ನಲ್ಲಿ ಕಣ್ಮನ ಸೆಳೆಯುವ ಛಾಯಾಚಿತ್ರಗಳು...
ಆಳ್ವಾಸ್ ವಿರಾಸತ್‌ನಲ್ಲಿ ಮಟ್ಟದ ಛಾಯಾಚಿತ್ರಗಳ ಪ್ರದರ್ಶನ ನಡೆಯುತ್ತಿದ್ದು, ವರ್ಣಮಯ ಚಿತ್ರಗಳುನು ಪ್ರದರ್ಶನವಾಗುತ್ತಿವೆ.
ನೈಋತ್ಯ ಕ್ಷೇತ್ರದಲ್ಲಿ 18 ಸಾವಿರ ಶಿಕ್ಷಕರ ನೋಂದಣಿ: ಮಂಜುನಾಥ್

ಖಾಸಗಿ, ಅನುದಾನಿತ, ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 3 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದವರು ನೈಋತ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.

  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved