• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣಮಠಕ್ಕೆ ಈಶ್ವರಪ್ಪ ಭೇಟಿ
ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು ಗುರುವಾರ ಉಡುಪಿ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಅವರಿಂದ ಪ್ರಸಾದ ಸ್ವೀಕರಿಸಿದರು.
ಉಡುಪಿ ಯಕ್ಷಗಾನ ಕೇಂದ್ರಕ್ಕೆ ಟರ್ಕಿ ತಜ್ಞರ ಭೇಟಿ
ಟರ್ಕಿ ದೇಶದ ಏಜ್ ವಿಶ್ವವಿದ್ಯಾಲಯದ ರಂಗಕಲೆಗಳ ತಜ್ಞ ಡಾ. ಗುರ್ಬಜ್ ಅಕ್ತಾಸ್ ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಯಕ್ಷಗಾನ ಕೇಂದ್ರಕ್ಕೆ ಭೇಟಿ ನೀಡಿದರು.
ಪುತ್ತಿಗೆ ಪರ್ಯಾಯ: ಅನಂತ ದ್ವಾರ ಮಂಟಪ ಉದ್ಘಾಟನೆ
ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಬೆಳಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಪೊಲೀಸ್ ನೇಮಕಾತಿಯಲ್ಲಿ ಗೃಹರಕ್ಷಕರಿಗೆ ಆದ್ಯತೆ ಬೇಕು: ರೋಶನ್ ಶೆಟ್ಟಿ
ಜಿಲ್ಲಾ ಗೃಹ ರಕ್ಷಕದಳದ ಜಿಲ್ಲಾಮಟ್ಟದ ಕ್ರೀಡಾಕೂಟ ಸಮಾರೋಪ ಸಮಾರಂಭವು ಗುರುವಾರ ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಿತು.
ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ
ರಂಗಕರ್ಸಮಿ, ಮಾಜರತ್ನ ಕಾಪು ಲೀಲಾಧರ ಶೆಟ್ಟಿ ದಂಪತಿ ನೇಣುಬಿಗಿದು ಆತ್ಮಹತ್ಯೆ, ದತ್ತು ಪುತ್ರಿ ಮನೆ ಬಿಟ್ಟು ಹೋಗಿದ್ದ ನೋವು ಕಾರಣ
ಕಲ್ಲಪ್ಪ ಫಕೀರಪ್ಪ ಪಡಿಶ್ಯಾವಿಗೆ ಜನಪದ ವೈದ್ಯ ಸಿರಿ ಪ್ರಶಸ್ತಿ ಪ್ರದಾನ
ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ವತಿಯಿಂದ ಪ್ರತೀವರ್ಷ ನೀಡುವ ರಾಜ್ಯಮಟ್ಟದ ‘ಜನಪದ ವೈದ್ಯ ಸಿರಿ ಪ್ರಶಸ್ತಿ’ಯನ್ನು ಈ ಬಾರಿ ಧಾರವಾಡ ಜಿಲ್ಲೆಯ ಜಾನಪದ ವೈದ್ಯ ಕಲ್ಲಪ್ಪ ಫಕೀರಪ್ಪ ಪಡಿಶ್ಯಾವಿಗೆ ಅವರಿಗೆ ನೀಡಿ ಗೌರವಿಸಲಾಯಿತು.
ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಸ್ಟಿಕ್ಕರ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವದ ಪ್ರಯುಕ್ತ ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸದಸ್ಯರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಮೀಡಿಯಾ ಸ್ಟಿಕ್ಕರ್ ಹಸ್ತಾಂತರ
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಸಕಾಲದಲ್ಲಿ ಅರ್ಜಿ ಇತ್ಯರ್ಥಕ್ಕೆ ಹೆಚ್ಚುವರಿ ಬಗರ್‌ಹುಕುಂ ಸಮಿತಿ ರಚನೆ: ಗೋಪಾಲ ಪೂಜಾರಿ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಈಗಾಗಲೇ ಅಂದಾಜು 32,000 ಬಗರ್ ಹುಕುಂ‌ ಅರ್ಜಿಗಳು ಬಾಕಿ ಇದ್ದು ಕ್ಷೇತ್ರದ ಜನರಿಗೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ‌ ಸರ್ಕಾರ ಕಾನೂನು ಚೌಕಟ್ಟಿನ‌ ಅಡಿಯಲ್ಲಿ ಹೆಚ್ಚುವರಿಯಾಗಿ ನನ್ನ ಅಧ್ಯಕ್ಷತೆಯಲ್ಲಿ ಇನ್ನೊಂದು ಬಗರ್ ಹುಕುಂ ಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ರಚನೆಯಾಗಿರುವ ಶಾಸಕರ ನೇತೃತ್ವದ ಸಮಿತಿಯ ಯಾವುದೇ ಕಾರ್ಯಕಲಾಪಕ್ಕೂ ಇದು ತೊಡಕಾಗುವುದಿಲ್ಲ‌
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 433
  • next >
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved