• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳಿಗ ಆಸ್ಪತ್ರೆಯಲ್ಲಿ ವಿಶ್ವ ಸ್ವಲೀನತೆ ಜಾಗೃತಿ ಕಾರ್ಯಕ್ರಮ
ರೇಡಿಯೋ ಮಣಿಪಾಲ್ ಜಂಟಿಯಾಗಿ ಆಯೋಜಿಸಿದ ಮನದ ಮಾತು -ವಿವಿಧ ಮಾನಸಿಕ ಆರೋಗ್ಯ ವಿಷಯಗಳ ಮಾಹಿತಿ ಸರಣಿ ಎಂಬ ವಿನೂತನ ಕಾರ್ಯಕ್ರಮದ ಉದ್ಘಾಟನೆಯು ಆಸ್ಪತ್ರೆಯಲ್ಲಿ ನಡೆಯಿತು.
ಪಿಯುಸಿ ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಸಂಸ್ಕೃತ ಮತ್ತು ಇ.ಬಿ.ಎ.ಸಿ.ಯಲ್ಲಿ ತಲಾ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್, ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಜಾತಿಗಿಂತ ನೀತಿಯ ಕಾರಣಕ್ಕೆ ಗೆಲ್ಲುತ್ತೇನೆ: ಕೋಟ
ಚುನಾವಣೆ ಸಂದರ್ಭದಲ್ಲಿ ಬಂಟ, ಬಿಲ್ಲವ ವಿಚಾರ ಚರ್ಚೆ ಆಗಿರಬಹುದು, ಆದರೆ ಅದೆಲ್ಲ ಮತವಾಗಿ ಪರಿವರ್ತನೆಯಾಗಿಲ್ಲ. ಈ ಚುನಾವಣೆಯಲ್ಲಿ ರಾಷ್ಟ್ರ ಮೊದಲು ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಚುನಾವಣೆಯಲ್ಲಿ ಜಾತಿ ಮುಖ್ಯವಾಗುತ್ತೆ ಅಂತ ನಾನು ನಂಬುವುದಿಲ್ಲ ಎಂದು ಕೋಟ ತಿಳಿಸಿದರು.
ಉಡುಪಿ: ಮಹಿಳಾ ಮತದಾರರು ಹೆಚ್ಚಿದ್ದರೂ ಪುರುಷ ಮತದಾರರಿಂದಲೇ ಹೆಚ್ಚು ಮತದಾನ
ಈ ಕ್ಷೇತ್ರದಲ್ಲಿ ಒಟ್ಟು 1585162 ಮಂದಿ ಅರ್ಹ ಮತದಾರರಿದ್ದು, ಅವರಲ್ಲಿ 768215 ಪುರುಷ ಮತ್ತು 816910 ಮಹಿಳಾ ಮತದಾರರಾಗಿದ್ದಾರೆ. ಅವರಲ್ಲಿ 594565 ಮಂದಿ ಪುರುಷ (ಶೇ.77.39) ಮತ್ತು 628316 (ಶೇ.76.91) ಮಂದಿ ಮಹಿಳಾ ಮತದಾರರು ಸೇರಿ ಒಟ್ಟು 1222888 (ಶೇ.77.15) ಮಂದಿ ಮತದಾನ ಮಾಡಿದ್ದಾರೆ.
ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಎರಡು ಬಾರಿ ಮತ ಹಾಕಿದ ಅದಮಾರು ಶ್ರೀಗಳು
ಶ್ರೀಗಳು ನಗರದ ನಾರ್ತ್ ಶಾಲೆಯ ಮತಗಟ್ಟೆಗೆ ಮುಂಜಾನೆ ಮೊದಲಿಗರಾಗಿ ಮತದಾನಕ್ಕೆ ಆಗಮಿಸಿ ಮತಯಂತ್ರದ ಗುಂಡಿ ಒತ್ತಿದ್ದರು. ಆದರೆ ಬೀಪ್ ಸೌಂಡ್ ಕೇಳಿರಲಿಲ್ಲ.
ಕಾರ್ಕಳ, ಹೆಬ್ರಿಯಲ್ಲಿ ಬಿರುಸಿನ ಮತದಾನ
ಕೂಲಿ ಕೆಲಸಕ್ಕೆ ಹೋಗುವವರು ಬೆಳಗ್ಗೆ 7 ಗಂಟೆಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ನಕ್ಸಲ್ ಪೀಡಿತ ಪ್ರದೇಶಗಳಾದ ಹೆಬ್ರಿ‌ ತಾಲೂಕಿನ ಕಬ್ಬಿನಾಲೆ, ನಾಡ್ಪಾಲು, ಮುದ್ರಾಡಿ, ಅಂಡಾರು, ಕಾರ್ಕಳ ತಾಲೂಕಿನ ಮಾಳ, ಕೆರುವಾಶೆ, ಈದುಗಳಲ್ಲಿ ಮತದಾರರು ಹುರುಪಿನಿಂದ ಮತಚಲಾಯಿಸಿದರು‌.
ಉಡುಪಿ: ಮತದಾನದ ಮೂಲಕ ಸ್ಫೂರ್ತಿಯಾದ ಮಠಾಧೀಶರು
ಪೇಜಾವರ ಮಠದ ಶ್ರೀ ವಿಶ‍್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ನಗರದ ನಾರ್ತ್‌ ಶಾಲೆಯಲ್ಲಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಮತ್ತು ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಪಣಿಯಾಡಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಮತಗಳನ್ನು ಚಲಾಯಿಸಿದರು.
ನಾನು ಮತ ಹಾಕಿದವರು ಗೆದ್ದೇ ಗೆಲ್ಲುತ್ತಾರೆ: ರಕ್ಷಿತ್ ಶೆಟ್ಟಿ
ಮತದಾನ ಮುಗಿಸಿ ಹೊರಬಂದ ರಕ್ಷಿತ್ ಶೆಟ್ಟಿ ಅವರ ಅಭಿಮಾನಿಗಳು ಸುತ್ತುವರಿದು ಸೆಲ್ಫಿ ಕ್ಲಿಕ್ಕಿಸಿಕೊಂಡರು. ರಕ್ಷಿತ್ ಎಲ್ಲ ಅಭಿಮಾನಿಗಳನ್ನು ಮಾತನಾಡಿಸಿ, ಎಲ್ಲರೊಂದಿಗೆ ಪೋಟೊಕ್ಕೆ ಫೋಸ್ ಕೊಟ್ಟರು.
ಬಿಎನ್‌ಎಸ್, ಬಿಎನ್‌ಎನ್‌ಎಸ್‌ನಲ್ಲಿ ಋಣಾತ್ಮಕ ಅಂಶಗಳಿಲ್ಲ: ನ್ಯಾ.ಪ್ರಭಾಕರ ಶಾಸ್ತ್ರಿ
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ವಕೀಲರ ಸಂಘ ವತಿಯಿಂದ ಭಾರತೀಯ ದಂಡ ಸಂಹಿತೆ, ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಇವುಗಳ ಬದಲಾಗಿ ಜಾರಿಗೆ ಬರಲಿರುವ ನೂತನ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್.ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿ.ಎನ್.ಎನ್‌‌.ಎಸ್) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಇವುಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 523
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved