• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಪಿಸಿಯಲ್ಲಿ ಡಾ.ವಸಂತ ಶೆಟ್ಟಿ ಸಂಸ್ಮರಣಾ ಉಪನ್ಯಾಸ
ಪೂರ್ಣಪ್ರಜ್ಞ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ಡಾ. ವಸಂತ ಶೆಟ್ಟಿ ಸಂಸ್ಮರಣ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಎಂಜಿಎಂ ಕಾಲೇಜಿನ ನಿವೃತ್ತ ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ ಮಾಲತಿ ಕೆ. ಮೂರ್ತಿ ಉಪನ್ಯಾಸ ನೀಡಿದರು.
ಮತದಾನದ ಹಕ್ಕು ನಾಗರಿಕರ ಧ್ವನಿ: ಡಿ. ವಿದ್ಯಾಕುಮಾರಿ
ವಳಕಾಡು ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಉಡುಪಿ ವತಿಯಿಂದ ಆಯೋಜಿಸಿದ ‘ನಮ್ಮ ನಡೆ ಮತ ಕಟ್ಟೆ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚುನಾವಣಾ ಬಾವುಟ ಧ್ವಜಾರೋಹಣ ನೇರವೇರಿಸಿದರು.
ಯುಪಿಎಂಸಿ ಪ್ರೀಮಿಯರ್ ಲೀಗ್: ಅಂತರ್ ಕಕ್ಷಾ ಪಂದ್ಯಾಟ ಉದ್ಘಾಟನೆ
ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಯುಪಿಎಂಸಿ ಪ್ರಿಮಿಯರ್ ಲೀಗ್-೨೪ ಅಂತರ್‌ ಕಕ್ಷಾ ವಾಲಿಬಾಲ್, ಥ್ರೋ ಬಾಲ್ ಪಂದ್ಯಾಟ ನಡೆಯಿತು. ಉಡುಪಿಯ ಉಜ್ವಲ್ ಗ್ರೂಪ್ಸ್ ಆಡಳಿತ ನಿರ್ದೇಶಕ ಅಜಯ್ ಪಿ. ಶೆಟ್ಟಿ ಪಂದ್ಯಾಟಗಳನ್ನು ಉದ್ಘಾಟಿಸಿದರು.
ಯಕ್ಷಗಾನದ ಮೂಲತನ ಉಳಿಸಿ, ಹೊಸತನ ಬೆಳೆಸಿ: ಶ್ರೀ ವಿದ್ಯಾಸಾಗರ ತೀರ್ಥರು
ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿ ನಿರ್ಮಿಸಲಾದ ಯಕ್ಷಗಾನ ಕಲಾರಂಗದ ನೂತನ ಕಟ್ಟಡ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್ ಆ್ಯಂಡ್ ಟ್ರೈನಿಂಗ್ ರಿಸರ್ಚ್ ಸೆಂಟರ್ (ಐವೈಸಿ)’ನ ಲೋಕಾರ್ಪಣೆ ಪೂರ್ವದಲ್ಲಿ ದ್ವಾರಪೂಜೆ ನಡೆಯಿತು.
ವಿದ್ಯಾಪೋಷಕ್‌ನ ೫೨ನೇ ಮನೆ ಹಸ್ತಾಂತರ
ಚೇರ್ಕಾಡಿಯ ಸೃಷ್ಟಿ ಇವಳಿಗೆ ಉಜ್ವಲ್ ಡೆವಲಪರ್ಸ್ ಮಾಲಕ ಪಿ. ಪುರುಷೋತ್ತಮ ಶೆಟ್ಟಿ ಅವರು ತಮ್ಮ ಮಾತೃಶ್ರೀಯವರ ನೆನಪಿನಲ್ಲಿ ನಿರ್ಮಿಸಿದ ನೂತನ ಮನೆ ‘ಭಾಗೀರಥಿ ನಿಲಯ’ವನ್ನು ಶನಿವಾರ ಹಸ್ತಾಂತರಿಸಲಾಯಿತು.
ಎಬಿವಿಪಿಯಿಂದ ನೇಹಾ ಹೀರೆಮಠ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ
ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು, ಇಂತಹ ಕಡೆಗಳಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ ಎಂದು ರಾಜ್ಯ ಸಹ ಕಾರ್ಯದರ್ಶಿ ಹರ್ಶಿತ್ ಕೊಯ್ಲ ಹೇಳಿದರು.
ಚೊಂಬು, ಕೇಸರಿ ಶಾಲು ಕಾಂಗ್ರೆಸ್‌ನ ಹತಾಶೆ ತೋರಿಸುತ್ತಿದೆ: ವಿಜಯೇಂದ್ರ

 ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳಿಂದ ಮತ ಬರುತ್ತದೆ ಎಂಬ ಭ್ರಮೆಯಲ್ಲಿತ್ತು. ಆದರೆ ಈಗ ತಾನು ಗೆಲ್ಲುವುದು ಸಾಧ್ಯವಿಲ್ಲ ಎಂದು ಗೊತ್ತಾಗಿ, ಬಿಜೆಪಿಯ ವಿರುದ್ಧ ಜಾಹೀರಾತುಗಳನ್ನು ನೀಡಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಮಾಧ್ಯಮಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಬ್ರಹ್ಮಗಿರಿಯ ವಾರ್ತಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಚುನಾವಣೆಯಲ್ಲಿ ಪತ್ರಕರ್ತರ ಪಾತ್ರ ಕುರಿತು ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಪತ್ರಕರ್ತರ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು.
ಅಭಿಮಾನ ಮತವಾಗಿ ಬದಲಾಗುತ್ತದೆ: ಜಯಪ್ರಕಾಶ್‌ ಹೆಗ್ಡೆ ವಿಶ್ವಾಸ
ಅಧಿಕಾರಕ್ಕೆ ಬಂದವರಿಗೆ ಈ ಭಾಗದಲ್ಲಿ ಒಂದು ರೈಲು ಆರಂಭವಾಗಿ 10 ವರ್ಷ ಕಳೆದರೂ ಇನ್ನೊಂದು ರೈಲು ತರಲಾಗಲಿಲ್ಲ. ಪಕ್ಷದ ಜನರೇ ‘ಗೋ ಬ್ಯಾಕ್‌’ ಎಂದು ಹೇಳಿ ಅವರು ಕ್ಷೇತ್ರವನ್ನೇ ತೊರೆದು ಹೋಗುವಂತಾಯಿತು. ಅಭಿವೃದ್ಧಿ ಮಾಡಿದ್ದರೆ ಜನರು ಚುನಾವಣೆ ಬಂದಾಗ ಸ್ಮರಿಸುತ್ತಾರೆ ಎಂದು ಜೆಪಿ ಹೆಗ್ಡೆ ಟೀಕಿಸಿದರು.
ಎಬಿವಿಪಿ ವಿರುದ್ಧ ಪ್ರಕರಣ: ಸುನಿಲ್‌ ಖಂಡನೆ
ಯುವತಿಯೋರ್ವಳ ಸಾವಿಗೆ ನ್ಯಾಯ ಕೇಳಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರೆ ಪ್ರಕರಣ ದಾಖಲಿಸುವುದೆಂದರೆ ರಾಜ್ಯದಲ್ಲಿ ರಾವಣ ಆಡಳಿತವಿದೆಯೆ? ಎಂದು ಸುನಿಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved