• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿದಿಯೂರು: ಕಿದಿಯೂರು ವೆಂಕಟ ರಾವ್‌ ಸಂಸ್ಮರಣೆ, ಸಹಾಯಧನ ವಿತರಣೆ
ಕಿದಿಯೂರು ನಾಗಲಕ್ಷ್ಮಿ ಶ್ರೀನಿವಾಸ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಕಿದಿಯೂರು ವೆಂಕಟ್ ರಾವ್ ಸಂಸ್ಮರಣೆ ಹಾಗೂ ಸಹಾಯಧನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪೌರಾಣಿಕ ಪ್ರಸಂಗಗಳಿಂದ ನೈತಿಕ ಸಮಾಜ ನಿರ್ಮಾಣ: ಡಾ. ತಲ್ಲೂರು
ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಮಣಿಪಾಲ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಪರ್ವದಲ್ಲಿ ಜಯರಾಮ್ ಮಣಿಪಾಲ ಅವರ ‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆಗೊಳಿಸಲಾಯಿತು.
ಉಡುಪಿ: 12ರಂದು ಕೃಷ್ಣ ಮಠದಲ್ಲಿ ಭಾರತೀಯ ಜ್ಞಾನ ಪರಂಪರಾ ಸಮ್ಮೇಳನ
ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
ಗೌರಿ ಹಂತಕರಿಗೆ ಶಿಕ್ಷೆಯಾದರೆ ವಿಚಾರಾಧಾರೆಗಳಿಗಾಗಿ ನಡೆಯುವ ಹತ್ಯೆ ಕೊನೆ: ಚಿಂತಕ ಕೆ. ಫಣಿರಾಜ್
ಕುಂದಾಪುರ ಶಾಸ್ತ್ರೀ ಸರ್ಕಲ್‌ ಫ್ಲೈಓವರ್ ಬಳಿಯಲ್ಲಿ ಸಹಬಾಳ್ವೆ ಸಂಘಟನೆಯ ನೇತೃತ್ವದಲ್ಲಿ ಗೌರಿ ನೆನಪು ಕಾರ್ಯಕ್ರಮ ನಡೆಯಿತು. ಪ್ರಗತಿಪರ ಚಿಂತಕ, ಸಹಬಾಳ್ವೆ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಫಣಿರಾಜ್ ಭಾಗವಹಿಸಿ ಮಾತನಾಡಿದರು.
ಜಿಎಸ್‌ಟಿ ಸರಳೀಕರಣ: ಮೋದಿ ಸರ್ಕಾರದ ನಿರ್ಧಾರಕ್ಕೆ ಪ್ರಮೋದ್ ಮಧ್ವರಾಜ್ ಶ್ಲಾಘನೆ
ಇತ್ತೀಚೆಗೆ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಸ್ತುತ ಇರುವ ಶೇ.12 ಮತ್ತು ಶೇ.28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆಗಳನ್ನು ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿ ಅವರಿಗೆ ದೊಡ್ಡಮಟ್ಟದ ನಿರಾಳತೆ ದೊರೆಯಲಿದೆ.
ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ೯.೧೦ ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ
ಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.
ಕುಂದಾಪುರ: ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು
ಗೌತಮ್ (19), ಲೋಕೇಶ್ (19) ಹಾಗೂ ಆಶೀಸ್ (18) ಮೃತರು. ಕಾಲೇಜಿಗೆ ಸಾಲಾಗಿ ರಜೆಗಳಿದ್ದುದರಿಂದ ಒಟ್ಟು 10 ಮಂದಿ ವಿದ್ಯಾರ್ಥಿಗಳು ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಇಲ್ಲಿನ ಕುಂಬಾಶಿಯ ಹೊಟೇಲಿನಲ್ಲಿ ತಂಗಿದ್ದು, ಭಾನುವಾರ ಮಧ್ಯಾಹ್ನ ಸುಮಾರು 1.30ರ ಹೊತ್ತಿಗೆ ಚೆರ್ಕಿಕಡು ಬೀಚಿಗೆ ಬಂದು ಸಮುದ್ರಕ್ಕೆ ಇಳಿದಿದ್ದರು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘಕ್ಕೆ 50ರ ಸಂಭ್ರಮ:100 ಕೋಟಿ ರು. ವ್ಯವಹಾರ
ಶಿರ್ವ, ಕುತ್ಯಾರು, ಕಳತ್ತೂರು, ಪಿಲಾರು, ಸಾಂತೂರು ಗ್ರಾಮ ವ್ಯಾಪ್ತಿಯನ್ನೊಳಗೊಂಡ ಶಿರ್ವ ಸಹಕಾರಿ ವ್ಯವಸಾಯಿಕ ಸಂಘ 49 ವರ್ಷಗಳನ್ನು ಪೂರೈಸಿ ಜನಸ್ನೇಹಿಯಾಗಿ 50ನೇ ವರ್ಷಕ್ಕೆ ಪಾದಾರ್ಪಣಗೊಳ್ಳುತ್ತಿರುವ ಶುಭಾವಸರದಲ್ಲಿ "ಸುವರ್ಣ ಸಂಭ್ರಮ " ವರ್ಷಾಚರಣೆಯ ಲೋಗೋ "ವನ್ನು ಹಿರಿಯರಾದ ರಾಜಗೋಪಾಲ್ ಅನಾವರಣಗೊಳಿಸಿದರು.
ಮಹಾಲಕ್ಷ್ಮೀ ಬ್ಯಾಂಕ್‌ ಶೇ. ೧೫ ಲಾಭಾಂಶ ಘೋಷಣೆ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ೪೭ನೇ ವಾರ್ಷಿಕ ಮಹಾಸಭೆ ಭಾನುವಾರ ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಪುರಭವನದಲ್ಲಿ ಜರುಗಿತು. ಬ್ಯಾಂಕಿನ ನಿವ್ವಳ ಲಾಭದಲ್ಲಿ ಸಹಕಾರ ಶಿಕ್ಷಣ ನಿಧಿಗೆ ೧೩,೭೩,೪೩೬ ರು. ಚೆಕ್‌ನ್ನು ಸಹಕಾರ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಹಸ್ತಾಂತರಿಸಿದರು.
ಕುತ್ಪಾಡಿ: ಶ್ರೀ ನಾರಾಯಣಗುರು ಉದ್ಯಾನವನಕ್ಕೆ ಶಿಲಾನ್ಯಾಸ
ಶ್ರೀ ನಾರಾಯಣಗುರುಗಳ ಸಮಾನತೆಯ ಮತ್ತು ಸಾಮರಸ್ಯದ ಸಂದೇಶ ಸಾರುವ, ಉಡುಪಿಯ ಶ್ರೀ ನಾರಾಯಣಗುರು ಯುವ ವೇದಿಕೆ ಮುತುವರ್ಜಿಯಲ್ಲಿ ಇಲ್ಲಿನ ಬಲಾಯಿಪಾದೆ- ಕುತ್ಪಾಡಿ ಗರಡಿ ಪರಿಸರದಲ್ಲಿ 108 ಶ್ರೀ ಗಂಧದ ಮರಗಳ ನಡುವೆ ವಿನ್ಯಾಸಗೊಳಿಸಲಾಗಿರುವ ಶ್ರೀ ಗುರು ಉದ್ಯಾನವನಕ್ಕೆ ಭಾನುವಾರ ಶಿಲಾನ್ಯಾಸ ನಡೆಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 522
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved