• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಂದರ ಬದುಕಿಗೆ ಕಲೆ ಪೂರಕ: ಸಚ್ಚಿದಾನಂದ ಆಚಾರ್ಯ
ಕಲಾವಿದ ಪಿ.ಎನ್. ಆಚಾರ್ಯ ಅಭಿಮಾನಿ ಬಳಗವು ಹಿರಿಯ ಕಲಾ ಅಧ್ಯಾಪಕ ಶಿರ್ವ ಸಚ್ಚಿದಾನಂದ ಆಚಾರ್ಯ ಅವರಿಗೆ ಶಿರ್ವದ ಅವರ ಮನೆಯಲ್ಲಿ ಸನ್ಮಾನ ಮಾಡಿತು.
ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ಎಷ್ಟು ಟಿಕೆಟ್‌ ಸಿಕ್ಕಿದೆ: ಐವನ್ ಡಿಸೋಜ ಪ್ರಶ್ನೆ
ಮಂಗಳೂರಿನ ಸಂಸದ ನಳಿನ್ ಕುಮಾರ್ ರಾಜ್ಯದ ನಂ. 1 ಸಂಸದ ಎಂದು ಹೇಳುತಿದ್ದರು, ಹಾಗಿದ್ದರೇ ಬಿಜೆಪಿ ಎಲ್ಲರಿಗಿಂತ ಮೊದಲು ಅವರಿಗೆ ಟಿಕೆಟ್ ನಿರಾಕರಿಸಿದ್ದು ಯಾಕೆ ? ಅವರು ಸಂಸದರಾಗಿ ಕೆಲಸವನ್ನೇ ಮಾಡ್ಲಿಲ್ಲ, ಗೆಲ್ಲುವ ಗ್ಯಾರಂಟಿ ಇರಲಿಲ್ಲ, ಅದಕ್ಕೆ ಟಿಕೆಟ್ ಕೊಡ್ಲಿಲ್ಲ ಎಂದು ಐವನ್ ವ್ಯಂಗ್ಯವಾಡಿದರು.
ಮನೆಯಿಂದ ಮತದಾನ ಮಾಡಿ ಕೊನೆಯುಸಿರೆಳೆದ ವಯೋವೃದ್ಧೆ
ಮತದಾನಕ್ಕೆ ಮೊದಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮನೆಯವರು ಆಸ್ಪತ್ರೆಗೆ ಹೋಗುವ ಎಂದಾಗ ಅವರು ಮತದಾನ ಮಾಡಿಯೇ ಆಸ್ಪತ್ರೆ ತೆರಳುತ್ತೇನೆ ಎಂದು, ಮತದಾನ ಮಾಡಿದ್ದರು.
ಉಡುಪಿ ಲಯನ್ಸ್‌ನಿಂದ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಲಯನ್ಸ್ ಇಂಟರ್‌ನ್ಯಾಶನಲ್ ಜಿಲ್ಲೆ 317 ಸಿ ನೇತೃತ್ವದಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ನಡೆಯಿತು.
ಪೇಜಾವರ ಮಠದಿಂದ ವಿಶಿಷ್ಟವಾಗಿ ಶ್ರೀರಾಮ ನವಮಿ ಆಚರಣೆ
ಉಡುಪಿ ಮಲ್ಪೆಯ ಬಡಾನಿಡಿಯೂರು ರಸ್ತೆಯ ತೊಟ್ಟಂ ಬಳಿ ಪರಿಶಿಷ್ಟ ಜಾತಿಯ ಬಡ ಕುಟುಂಬಕ್ಕೆ ಶ್ರೀ ಮಠದ ಸಹಯೋಗ ಮತ್ತು ಶಾಸಕ ಯಶ್ಪಾಲ್ ಸುವರ್ಣರ ನೇತೃತ್ವದಲ್ಲಿ ನಿರ್ಮಿಸಲಾಗುವ ಮನೆಗೆ ಶಿಲಾನ್ಯಾಸ ನಡೆಸಲಾಯಿತು.
ಮತದಾನದ ಮೂಲಕ ಪ್ರಜಾಪ್ರಭುತ್ವದ ಬುನಾದಿ ಸದೃಢ: ಪ್ರತೀಕ್ ಬಾಯಲ್
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಇಂದು ಪೇಜಾವರ ಶ್ರೀಗಳಿಂದ ಶ್ರೀ ಕ್ಷೇತ್ರ ಪೆರ್ಣಂಕಿಲದಲ್ಲಿ ಶ್ರೀರಾಮ ನವಮಿ
ರಾಮ ಮಂದಿರ ನಿರ್ಮಾಣದೊಂದಿಗೆ ರಾಮ ರಾಜ್ಯ ನಿರ್ಮಾಣದ ಕನಸು ಹೊತ್ತಿರುವ ಸ್ವಾಮಿಜಿಯವರು ಕೊಟ್ಟ ಕರೆಯಂತೆ, ಸಂಕಷ್ಟದಲ್ಲಿರುವವರಿಗೆ ಸೂರು ಕಟ್ಟಿ ಕೊಡುವ ಸಂಕಲ್ಪದಂತೆ ಇಲ್ಲಿನ ಮದ್ವರಾಯಬೆಟ್ಟಿನಲ್ಲಿ ಅಣ್ಣು ನಾಯಕರಿಗೆ ಜೀರ್ಣೋದ್ಧಾರ ಸಮಿತಿಯ ವತಿಯಿಂದ ನಿರ್ಮಿಸಿದ ನೂತನ ಗೃಹ ‘ಶ್ರೀ ರಾಮ ನಿಲಯ’ದ ಹಸ್ತಾಂತರ ಕಾರ್ಯಕ್ರಮವು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನೆರವೇರಲಿದೆ.
ಉಡುಪಿಯಲ್ಲಿ ಜಯಪ್ರಕಾಶ್ ಹೆಗ್ಡೆ ಬಿರುಸಿನ ಮತಯಾಚನೆ
ಬೆಳಗ್ಗೆ ಬಾರ್ಕೂರು ಸಮೀಪದ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗ್ಡೆ, ಅಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ನಂತರ ಕೆಮ್ಮಣ್ಣು ಗ್ರಾಮದ ಹಂಪನಕಟ್ಟೆ, ನೇಜಾರು ಮತ್ತಿತರ ಭಾಗದಲ್ಲಿ ಮತ ಪ್ರಚಾರ ನಡೆಸಿ ಸ್ಥಳೀಯ ನಿವಾಸಿಗಳ‌ ಸಮಸ್ಯೆಗಳನ್ನು ಆಲಿಸಿದರು.
ಉಡುಪಿಗೆ ಸುಮಲತಾ, ಲೇಖಿ, ವಿಜಯೇಂದ್ರ, ಅಣ್ಣಾಮಲೈ, ಯೋಗಿ
24ರಂದು ಬಿಜೆಪಿಯ ಸ್ಟಾರ್ ಪ್ರಚಾರಕಲ್ಲೊಬ್ಬರಾದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ಉಡುಪಿ ನಗರದಲ್ಲಿ ನಡೆಯುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮತದಾನ ಜಾಗೃತಿ ಕುರಿತು ರೀಲ್ಸ್ ನಿರ್ಮಾಣ ಸ್ಪರ್ಧೆ
ರೀಲ್ಸ್‌ನ ಅವಧಿ ಕನಿಷ್ಠ 30 ಸೆಕೆಂಡ್‌ಗಳಿಂದ ಗರಿಷ್ಠ 1 ನಿಮಿಷದ ಒಳಗೆ ಇರಬೇಕು. ಒಬ್ಬ ಸ್ಪರ್ಧಿಗೆ ಒಂದು ರೀಲ್‌ಗೆ ಮಾತ್ರ ಅವಕಾಶವಿದ್ದು, ಕನ್ನಡ, ತುಳು ಅಥವಾ ಆಂಗ್ಲಭಾಷೆಗಳಲ್ಲಿ ನಿರ್ಮಿಸಬಹುದಾಗಿದೆ.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved