• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣಪುರ: ಸಮರ್ಥನಂ ಸಂಸ್ಥೆಯ ವಿಶೇಷ ಪ್ರದರ್ಶನ
ಶ್ರವಣ ದೋಷ ಉಳ್ಳವರು ಮತ್ತು ದೃಷ್ಟಿ ಹೀನರು ಸಂಗೀತ ವಾದ್ಯಗಳನ್ನು ನುಡಿಸುವುದು, ಹಾಡುವುದು ಮತ್ತು ಲಯವನ್ನು ಕೇಳಲು ಸಾಧ್ಯವಾಗದೇ ಇದ್ದರೂ ಕುಣಿಯುವುದನ್ನು ನೋಡುವುದು ಬೆರಗುಗೊಳಿಸಿತು.
ದಾಸಿಮಯ್ಯರ ವಚನಗಳು ಇಂದಿಗೂ ಸಲ್ಲುತ್ತವೆ: ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ವಚನಗಳ ಬಗ್ಗೆ ಮಾತನಾಡಿದರು.
ಏಡ್ಸ್ ಎಂದರೆ ಸಾವು ಅಲ್ಲ, ಆದರೆ ನಿರ್ಲಕ್ಷ್ಯ ಸಲ್ಲ: ಸಂಜೀವ ವಂಡ್ಸೆ
ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಐಕ್ಯೂಎಸಿ, ಗ್ರಾಮೀಣ ಅಭಿವೃದ್ಧಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಎಚ್.ಐ.ವಿ. ಜಾಗೃತಿ ಕಾರ್ಯಗಾರ ನಡೆಯಿತು. ಕಾರ್ಯಾಗಾರದಲ್ಲಿ ಎಚ್.ಐ.ವಿ. ಪೀಡಿತರ ಪರ ಹೋರಾಟಗಾರ ಸಂಜೀವ ವಂಡ್ಸೆ ಏಡ್ಸ್‌ ಬಗ್ಗೆ ಮಾಹಿತಿ ನೀಡಿದರು.
ಜಿ.ಶಂಕರ್ ಕಾಲೇಜಲ್ಲಿ ‘ಕಲಾ ಸಿರಿ’ ಪ್ರಾಯೋಗಿಕ ಮಾದರಿ ಪ್ರದರ್ಶನ
ಅಜ್ಜರಕಾಡಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ ಮತ್ತು ಮಾನವಿಕ ಸಂಘದ ಸಹಯೋಗದಲ್ಲಿ ಕಲಾ ಸಿರಿ - ೨೦೨೪ ಅಂತರ್ ವಿಭಾಗೀಯ ಮಟ್ಟದ ಪ್ರಾಯೋಗಿಕ ಮಾದರಿಗಳ ಪ್ರದರ್ಶನ ನಡೆಯಿತು. ಉದ್ಯಮಿ ಮತ್ತು ಪೇಪರ್ ಕೊಲಾಜ್ ಕಲಾವಿದ ಪ್ರಭಾಕರ ಕಿಣಿ ಉದ್ಘಾಟಿಸಿದರು.
ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ವಿಶೇಷ ನಿಗಾ: ಬಿ.ಮುರುಳಿ ಕುಮಾರ್
ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸಬೇಕು. 10 ಲಕ್ಷ ರು.ಗಿಂತ ಹೆಚ್ಚು ಹಣ ಸಾಗಾಣಿಕೆ ಮಾಡುತಿದ್ದರೆ ಆದಾಯ ತೆರಿಗೆ ಇಲಾಖಾಧಿಕಾರಿಗಳಿಗೆ ಹಾಗೂ ಚುನಾವಣಾ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ 6100 ಮಂದಿ ಮನೆಯಿಂದಲೇ ಮತದಾನ: ಕೆ. ವಿದ್ಯಾಕುಮಾರಿ
ಮನೆಗೆ ಭೇಟಿ ಸಂದರ್ಭದಲ್ಲಿ ಮತದಾರರು ಲಭ್ಯರಿರದಿದ್ದರೇ ಇನ್ನೊಮ್ಮೆ ಭೇಟಿ ನೀಡಲಾಗುತ್ತದೆ. ಭೇಟಿ ಸಮಯವನ್ನು ಬಿ.ಎಲ್.ಒ ಗಳು ಮುಂಚಿತವಾಗಿ ತಿಳಿಸಲಿದ್ದಾರೆ. ಮತದಾನ ಮಾಡಲು ಏ.13ರಿಂದ 17ರ ವರೆಗೆ ಅವಕಾಶವಿದೆ.
ಹಾವಂಜೆ: ‘ಬಾಲಲೀಲಾ’ ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ
ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು, ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ನಿಟ್ಟಿನಲ್ಲಿ ರೂಪಿಸಲಾಗಿದೆ. ಬಿಹಾರದ ಜನಪದ ಕಲೆಗಳ ಕಲಿಕೆ, ಕಸದಿಂದ ರಸ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಬಟ್ಟೆಯ ಮೇಲೆ ಮುದ್ರಣ ಕಲೆ ಮುಂತಾದ ಹತ್ತು ಹಲವಾರು ಅಂಶಗಳನ್ನು ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತಿದೆ.
ಮಾಹೆಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ವಿವಿ-2024ರ ಶ್ರೇಯಾಂಕ
ಜಗತ್ತಿನಾದ್ಯಂತ 150 ವಿಶ್ವವಿದ್ಯಾನಿಲಯಗಳು ಶ್ರೇಯಾಂಕವನ್ನು ಪಡೆದುಕೊಂಡಿದ್ದು, ಅಂಗರಚನಾ ಶಾಸ್ತ್ರ (ಅನಾಟಮಿ) ಮತ್ತು ಶರೀರ ಶಾಸ್ತ್ರ (ಫಿಸಿಯಾಲಜಿ) ವಿಭಾಗಗಳಲ್ಲಿ ಭಾರತದಿಂದ ಕೇವಲ ಮಾಹೆ ಮಾತ್ರ ಶ್ರೇಯಾಂಕವನ್ನು ಪಡೆದುಕೊಂಡಿದೆ.
14ರಂದು ಬೈಂದೂರಿನಿಂದ ಉಡುಪಿಗೆ ಮಹಾ ನಾಯಕ ಜೈ ಭೀಮ್ ರ್‍ಯಾಲಿ
ಅಂದು ಬೆಳಗ್ಗೆ 9 ಗಂಟೆಗೆ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರು ರ್‍ಯಾಲಿಯನ್ನು ಸಹಕಾರಿ ಯೂನಿಯನ್‌ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ 6.30 ಗಂಟೆಗೆ ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸಮಾರೋಪ ನಡೆಯಲಿದೆ.
ಜನಾಭಿಪ್ರಾಯ ವ್ಯವಸ್ಥೆಗೆ ತಟ್ಟಿದರೆ ಸಮಸ್ಯೆ ಪರಿಹಾರ: ಡಾ.ಶ್ಯಾನುಭಾಗ್
ಈ ಸಂದರ್ಭ ಸಂಘದ ಸ್ಥಾಪಕ ಸದಸ್ಯರಾದ ಹಿರಿಯ ಪತ್ರಕರ್ತ, ಕನ್ನಡಪ್ರಭದ ಜಿಲ್ಲಾ ವರದಿಗಾರ ಸುಭಾಶ್ಚಂದ್ರ ವಾಗ್ಳೆ ಅವರಿಗೆ ಸ್ಥಾಪನಾ ದಿನದ ಸನ್ಮಾನವನ್ನು ನೆರವೇರಿಸಲಾಯಿತು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved