ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು.
ಇಂದಿನಿಂದ ವೈಭವದ ಉಚ್ಚಿಲ ದಸರಾ - 2023
ಬೆಳಿಗ್ಗೆ 9.30ಕ್ಕೆ ಶ್ರೀ ಶಾರದೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 10 ಗಂಟೆಗೆ ಉಚ್ಚಿಲ ದಸರೆ ಉದ್ಘಾಟನೆಗೊಳ್ಳಲಿದೆ. 10.30ರಿಂದ 3ರವರೆಗೆ ವಿವಿಧ ಭಜನಾ ತಂಡಗಳಿಂದ ಸಂಕೀರ್ತನೆ, 12 ಗಂಟೆಗೆ ನವದುರ್ಗೆಯವರಿಗೆ ಮಹಾಮಂಗಳಾರತಿ ನಡೆಯಲಿದೆ.
ಪರಶುರಾಮ ಮೂರ್ತಿ ತೆರವು: ಉಮ್ಮಿಕಲ್ ಬೆಟ್ಟಕ್ಕೆ ಉದಯಕುಮಾರ್ ಭೇಟಿ
ತೆರವುಗೊಳಿಸಿದ ಪರಶುರಾಮ ಮೂರ್ತಿಯ ಡ್ರೋನ್ ಚಿತ್ರ ಸೆರೆಹಿಡಿಯಲಾಗಿದೆ. ಆ ಮೂಲಕ ಪರಶುರಾಮ ಥೀಮ್ ಪಾರ್ಕ್ನ ಪರಶುರಾಮ ಮೂರ್ತಿಯ ಕಾಲಿನ ಭಾಗ ಬಿಟ್ಟು ಉಳಿದ ಫೈಬರ್ನಿಂದ ನಿರ್ಮಿಸಲಾದ ಭಾಗವನ್ನು ತೆರವುಗೊಳಿಸಲಾಗಿದೆ.
ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ಹುಬ್ಬಳ್ಳಿ ಸಂತರ ಸಭೆಯಲ್ಲಿ ಪೇಜಾವರ ಶ್ರೀಗಳಿಗೆ ಗುರುವಂದನೆ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಾರ ಹುಬ್ಬಳ್ಳಿಯಲ್ಲಿ ಅನೇಕ ಸಾಧು ಸಂತರ ಉಪಸ್ಥಿತಿಯಲ್ಲಿ ಗುರುವಂದನೆ ವೈಭವದಿಂದ ನೆರವೇರಿತು.
ಇಸ್ರೇಲ್ನಲ್ಲಿರುವ ಕಾಪುವಿನ ರೋಹಣಿಗೆ ಧೈರ್ಯ ತುಂಬಿದ ಶಾಸಕ ಗುರ್ಮೆ
ಯುದ್ಧಪೀಡಿತ ಇಸ್ರೇಲ್ನಲ್ಲಿ ಉದ್ಯೋಗದಲ್ಲಿರುವ ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ರೋಹಿಣಿ ಅವರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿಡಿಯೋ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು.
ಮಠ-ಸಮಾಜ ಜೊತೆಯಾಗಿ ಸಾಗಬೇಕು: ವೇದವರ್ಧನ ಶ್ರೀ
ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ರಥಬೀದಿಯಲ್ಲಿ ತಮ್ಮ 18ನೇ ಜನ್ಮನಕ್ಷತ್ರ ಆಚರಣೆಯ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.
ರಾಜ್ಯಪಾಲರಿಗೆ ಉಡುಪಿ ಬಿಜೆಪಿಯಿಂದ ಗೌರವಾರ್ಪಣೆ
ಉಡುಪಿಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಉಡುಪಿ ಬಿಜೆಪಿಯಿಂದ ಗೌರವ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಪರವಾಗಿ ರಾಜ್ಯಪಾಲರನ್ನು ಗೌರವಿಸಿದರು.
ಕಾರ್ಪಕಳ ರಶುರಾಮ ಪಾರ್ಕ್ ವಿರುದ್ಧದ ಮುತಾಲಿಕ್ ಅರ್ಜಿ ವಜಾ
ಥೀಮ್ ಪಾರ್ಕ್ನಲ್ಲಿ ಕೆಲಸ ಗುಣಮಟ್ಟ ಸರಿಯಿಲ್ಲ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ. ಆದರೆ, ಸ್ಥಳೀಯ ಗ್ರಾಮಗಳ ಜನರಿಗೆ ನಿರ್ಮಾಣ ಕಾಮಗಾರಿ ತೊಂದರೆ ಉಂಟು ಮಾಡಲಿದೆ ಎಂಬುದು ಅರ್ಜಿದಾರರ ಅಹವಾಲು ಆಗಿಲ್ಲ ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.
ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್
ಕೊನೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದರೇ ಕಷ್ಟ ಆಗುತ್ತದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯ ಟಿಕೆಟ್ ಸಿಕ್ಕಿದಾಗ ಈ ಅನುಭವ ಆಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
< previous
1
...
431
432
433
434
435
436
437
438
439
next >
Top Stories
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್ನಿಂದ ಜನತೆಯ ಸುಲಿಗೆ: ನಿಖಿಲ್ ಕುಮಾರಸ್ವಾಮಿ
ಹೃದಯಾಘಾತಕ್ಕೆ ಮತ್ತೆ 4 ಬಲಿ: ಯೋಧ, ಶಿಕ್ಷಕಿ, ನೌಕರನ ಸಾವು
ಬೀದಿ ನಾಯಿ ಆಹಾರದಿಂದ ಇಲಿ, ಹೆಗ್ಗಣ ಕಾಟ! ಪಾಲಿಕೆ ವ್ಯಾಪ್ತಿಯಲ್ಲಿ 2.80 ಲಕ್ಷ ನಾಯಿ
ಹೃದಯದ ಆರೋಗ್ಯಕ್ಕೆ ಒಂದಿಷ್ಟು ಆಪ್ತ ಸಲಹೆ - ಡಾ। ಪಿ.ಮಂಜುನಾಥ