• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇಕಡವಾರು ಮತದಾನ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಪಿ.ಎಸ್.ವಸ್ತ್ರದ್
ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ನಿಟ್ಟೆ: ಎನ್ ಇಗ್ಮಾ-2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ
ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜು ವತಿಯಿಂದ ರಾಜ್ಯ ಮಟ್ಟದ ಎನ್-ಇಗ್ಮಾ-2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಸುಮಾರು 25 ವಿವಿಧ ಕಾಲೇಜಿನಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಗಮಿಸಿದ್ದರು.
ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ: ಈಶ್ವರಪ್ಪಗೆ ಬಿವೈಆರ್‌ ಟಾಂಗ್
ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರ ಹಿಂದುತ್ವ ಹೇಳಿಕೆ ಕುರಿತು ನಾಗೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಬಿ. ವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿದರು. ಇಡಿ ಬಿಜೆಪಿ ಪರಿವಾರ ನಮ್ಮ ಜೊತೆಗೆ ಇದೆ ಎಂದರು.
ತೆಂಕಪೇಟೆ, ಚಿಟ್ಪಾಡಿ, ಕಿನ್ನಿಮೂಲ್ಕಿ: ಶಾಸಕ ಯಶಪಾಲ್ ಮತಪ್ರಚಾರ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿಯಾಗಿ ಆಯೋಜಿಸಿದ್ದ ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಭಾಗವಹಿಸಿದರು.
ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಮೋಸ: ಎ.ಎಸ್. ಪಾಟೀಲ್ ನಡಹಳ್ಳಿ
ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ಕೈಬಿಟ್ಟು ರೈತರಿಗೆ ಮೋಸ ಮಾಡುತ್ತಿದೆ ಎಂದು ಎ.ಎಸ್‌. ಪಾಟೀಲ್‌ ನಡಹಳ್ಳಿ ಆರೋಪಿಸಿದರು.
ಶಿರೂರು ಮೂಲ ಮಠದಲ್ಲಿ ರಾಮನವಮಿ ಪೂರ್ವಭಾವಿ ಸಭೆ
ಶಿರೂರು ಮೂಲಮಠದಲ್ಲಿ ಏ. 9ರಿಂದ 18ರ ವರೆಗೆ ನಡೆಯಲಿರುವ ರಾಮನವಮಿ ಮಹೋತ್ಸವ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ಉಡುಪಿ ಶ್ರೀಮಠದಲ್ಲಿ ನಡೆಯಿತು.
ಪುರಾತನ ಭಾರತ ಜ್ಞಾನ ಸಂಪತ್ತಿನ ಭಂಡಾರ: ಡಾ. ವೆಂಕಟರಾಮ್ ಪೈ
ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ ಪ್ರಯುಕ್ತ ನಡೆಯುತ್ತಿರುವ ಸರಣಿ ವಿಚಾರ ಸಂಕಿರಣದಲ್ಲಿ ಭೌತಶಾಸ್ತ್ರ ವಿಭಾಗ ಆಯೋಜಿಸಿದ ರಾಷ್ಟ್ರ ಮಟ್ಟದ ವಿಚಾರಸಂಕಿರಣವನ್ನು ಗಣ್ಯರುಉದ್ಘಾಟಿಸಿದರು.
ಸಾಧನ ಆಶ್ರೀತ್ ರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್
ಸಾಧನ ಆಶ್ರಿತ್‌ ಅವರಿಗೆ ಶೇರೋ ಇಂಡಿಯನ್‌ ಲೇಜೆಂಡರಿ ಅವಾರ್ಡ್‌ ನೀಡಿ ಗೌರವಿಸಲಾಯಿತು. ಈ ಸಂದರ್ಭ ಅಂಕಣಕಾರ ಇಂದ್ರಜಿತ್‌ ಲಂಕೇಶ್‌ ಇದ್ದರು.
ಕಾಂಗ್ರೆಸ್ ನಿಂದ ಕೇವಲ ಓಟಿಗಾಗಿ ದಲಿತರ ಓಲೈಕೆ: ದಿನಕರ ಬಾಬು
ಲೋಕಸಭಾ ಚುನಾವಣೆಯಲ್ಲಿ ದಲಿತ ಸಮಾಜಒಂದಾಗಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಬೇಕುಎಂದು ದಿನಕರ ಬಾಬು ಹೇಳಿದರು. ಅವರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಲಸೆ ಕಾರ್ಮಿಕರು ಮತ ಚಲಾಯಿಸಲು ಮನವೊಲಿಸಿ : ಸಿ.ಇ.ಓ ಪ್ರತೀಕ್ ಬಾಯಲ್
ಮಂಗಳವಾರ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಸ್ವೀಪ್‌ ಸಮಿತಿ ಸಭೆ ನಡೆಯಿತು. ಈ ಸಂದರ್ಭ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved