• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಸ್ಟಾರ್ ಮ್ಯೂಸಿಕ್ ಕೋಸ್ಟಲ್ ಸ್ಟುಡಿಯೋಗೆ ಚಾಲನೆ
ಉಡುಪಿ ಕಡಿಯಾಳಿಯಲ್ಲಿ ‘ಸ್ಟಾರ್ ಮ್ಯೂಸಿಕ್ ಕೋಸ್ಟಲ್ ಸ್ಟುಡಿಯೋ’ ಎಂಬ ಸಂಸ್ಥೆ ಉದ್ಘಾಟನೆಗೊಂಡಿತು. ಕುಂದಾಪುರ ಕಲಾಕ್ಷೇತ್ರದ ಕಿಶೋರ್ ಉದ್ಘಾಟಿಸಿದರು.
ಜ್ಞಾನದ ಉಗಮ ಸ್ಥಾನ ಉಡುಪಿ ಕ್ಷೇತ್ರ: ಪುತ್ತಿಗೆ ಸ್ವಾಮೀಜಿ
ಶ್ರೀಕೃಷ್ಣ ಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಆನ್ ಲೈನ್ ವಿಶ್ವ ಗೀತಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂದೇಶ ನೀಡಿದರು.
ಈಶ್ವರಪ್ಪ ನೋವನ್ನು ಪಕ್ಷದ ವರಿಷ್ಠರು ಪರಿಹರಿಸುತ್ತಾರೆ: ವಿಜಯ ಕೊಡವೂರು
ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ಕುಟುಂಬ ರಾಜಕಾರಣ ಆಗಬಾರದು. ಕರ್ನಾಟಕದಲ್ಲಿ ಹೆಚ್ಚೆಚ್ಚು ಆಗುತ್ತಿದೆ‌. ರಾಜಕಾರಣಿಗಳು ತಮ್ಮ ಮಕ್ಕಳಿಗೆ ಟಿಕೆಟ್ ಕೇಳುವುದರಲ್ಲಿ ತಪ್ಪೇನು ಇಲ್ಲ. ಒಂದೇ ಸಲ ಕುಟುಂಬ ರಾಜಕಾರಣ ಕೊನೆಗಾಣಿಸಲು ಸಾಧ್ಯವಿಲ್ಲ ಎಂದು ವಿಜಯ್ ಕೊಡವೂರು ಹೇಳಿದರು.
ಬಿಎಸ್‌ವೈ ಕುಟುಂಬ ರಾಜಕಾರಣ ಕೊನೆಗಾಣಿಸುವವರೆಗೆ ವಿರಮಿಸಲಾರೆ: ಈಶ್ವರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನ ಉಪ್ಪುಂದದ ದೇವಕಿ ಸಭಾಭವನದಲ್ಲಿ ರಾಷ್ಟ್ರಭಕ್ತ ಬಳಗ ವತಿಯಿಂದ ಬೈಂದೂರು ಕಾರ್ಯಕರ್ತರ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಈಶ್ವರಪ್ಪ ಯಡಿಯೂರಪ್ಪ ಅವರನ್ನು ತೀವ್ರ ತರಾಡೆಗೆ ತೆಗೆದುಕೊಂಡರು.
ಸಿಂಪಲ್‌ ಟ್ಯಾಗ್‌ಲೈನ್‌ ಬಿಟ್ಟು ಅಭಿವೃದ್ಧಿ ಮಾಡುವವರಿಗೆ ಮತ ನೀಡಿ: ರಮೇಶ್‌ ಕಾಂಚನ್‌
ಪ್ರಸ್ತುತ ಬಿಜೆಪಿ ಅಭ್ಯರ್ಥಿ ತನ್ನ ಸುದೀರ್ಘ ರಾಜಕೀಯ ದಾರಿಯಲ್ಲಿ ಹೇಳಿಕೊಳ್ಳುಗವಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ. ಕರಾವಳಿಗರಿಗೆ ಕುಚ್ಚಲಕ್ಕಿ ನೀಡುವುದಾಗಿ ಹೇಳಿ ಕಿವಿಯ ಮೇಲೆ ಹೂ ಇಟ್ಟಿದ್ದು ಬಿಟ್ಟರೆ ಇಲ್ಲಿಯ ತನಕ ಕುಚ್ಚಲಕ್ಕಿ ನೀಡಲು ಸಾಧ್ಯವಾಗಿಲ್ಲ ಎಂದು ರಮೇಶ್ ಕಾಂಚನ್ ಹೇಳಿದರು.
ಮತದಾನಕ್ಕೆ ಅಸಡ್ಡೆ, ಅಡ್ಡದಾರಿ ಬೇಡ: ಪ್ರತೀಕ್ ಬಾಯಲ್
ಉಡುಪಿ ನಗರದ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯ, ಉಡುಪಿ ಜಿಲ್ಲಾ ಲೀಡ್ ಕಾಲೇಜು ವತಿಯಿಂದ ಚುನಾವಣಾ ಸಾಕ್ಷರತಾ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಅಂತರಿಕ ಗುಣಮಟ್ಟ ಭರವಸೆ ಕೋಶದ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂತೆಕಟ್ಟೆ ಮೌಂಟ್ ರೋಸರಿ ಪದವಿ ಪ್ರಧಾನ ಸಮಾರಂಭ
ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆ, ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪದವಿ ಸ್ವೀಕರಿಸಿದ ೧೫೬ ಪುಟಾಣಿಗಳ ಪರವಾಗಿ ಲೇಕ್ಷಾ, ವಿಹಾನ್, ಮತ್ತು ಅನನ್ಯ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
7 ಕಳ್ಳತನ ಪ್ರಕರಣದ 3 ಆರೋಪಿಗಳ ಬಂಧನ
ಗಂಗೊಳ್ಳಿ ಠಾಣೆಯ ಪೊಲೀಸರು ಶುಕ್ರವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರಿಂದ ಒಟ್ಟು 36,000 ರು. ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಬೈಕ್‌ ಹಾಗೂ 3 ಮೊಬೈಲ್‌ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯ ಈಸ್ಟರ್‌ ಜಾಗರಣೆ
ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಪಾಸ್ಕ ಜಾಗರಣೆಯ ಧಾರ್ಮಿಕ ವಿಧಿವಿಧಾನಗಳು ಧರ್ಮಗುರುಗಳು ಹೊಸ ಬೆಂಕಿಯನ್ನು ಆಶೀರ್ವದಿಸುವುದರ ಮೂಲಕ ಆರಂಭಗೊಂಡವು. ಆಶೀರ್ವದಿಸಿದ ಹೊಸ ಬೆಂಕಿಯಿಂದ ಬೃಹತ್‌ ಗಾತ್ರದ ಈಸ್ಟರ್‌ ಕ್ಯಾಂಡಲ್‌ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು
ಚುನಾವಣಾ ಅಕ್ರಮ: ಸಿ-ವಿಜಿಲ್‌ನಲ್ಲಿ ದೂರು, 100 ನಿಮಿಷಗಳಲ್ಲಿ ಕ್ರಮ
ಚುನಾವಣೆಗೆ ಸಂಬಂಧಿಸಿ ಯಾವುದೇ ದೂರುಗಳನ್ನು ಈ ಸಿ-ವಿಜಿಲ್ ಮೂಲಕ ಸಲ್ಲಿಸಿದಲ್ಲಿ ತಕ್ಷಣವೇ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ. ಅಭ್ಯರ್ಥಿ ಅಥವಾ ಪಕ್ಷ ಅಥವಾ ಅವರ ಪರವಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆಗಳನ್ನು ಹಂಚುವುದು ಇತ್ಯಾದಿ ದೂರುಗಳನ್ನು ಯಾರಿಗೆ ಹೇಗೆ ಸಲ್ಲಿಸಬೇಕು, ನೀತಿ ಸಂಹಿತೆ ಉಲ್ಲಂಘನೆಗಳನ್ನು ಹೇಗೆ ನಿರ್ಬಂಧಿಸುವುದು ಎಂಬ ಹಲವು ಪ್ರಶ್ನೆಗಳಿಗೆ ಸಿ-ವಿಜಿಲ್ ಆ್ಯಪ್ ಉತ್ತರ ನೀಡಿದೆ.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved