• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಕಾರ್ಯಕರ್ತರು ಜಾತಿ ನೋಡಿ ಮತದಾನ ಮಾಡಲ್ಲ: ಪ್ರಮೋದ್ ಮಧ್ವರಾಜ್
ನಾನು ಹಿಂದೆ ಕ್ರೀಡಾಸಚಿವನಾಗಿದ್ದವ, ನನಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವುದನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿದ್ದೇನೆ. ಬಿಜೆಪಿ ನನ್ನನ್ನು ಗುರುತಿಸಿದೆ, ಅದಕ್ಕೆ ಉಡುಪಿ ಚಿಕ್ಕಮಗಳೂ ಕ್ಷೇತ್ರ ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿದೆ. ನನ್ನ ಕೊನೆಯ ಉಸಿರುವವರೆಗೆ ಬಿಜೆಪಿಯಲ್ಲಿಯೇ ಇರುತ್ತೇನೆ, ಕಾಂಗ್ರೆಸ್ ವಿರುದ್ಧ ಬಿಜೆಪಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕೇಂದ್ರದ ದುರಾಡಳಿತದಿಂದ ಜನತೆಗೆ ಭ್ರಮನಿರಸನ: ಸೊರಕೆ
ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ವಿನಯ ಕುಮಾರ್‌ ಸೊರಕೆ ಅವರನ್ನು ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ವಡಭಾಂಡೇಶ್ವರ ದೇವಳಕ್ಕೆ ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಸೌಹಾರ್ದ ಭೇಟಿ
ಮಲ್ಪೆಯ ವಡಭಾಂಡೇಶ್ವರ ಬಲರಾಮ ದೇವರಿಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ತೊಟ್ಟಂನ ಸಮನ್ವಯ ಸರ್ವಧರ್ಮ ಸಮಿತಿಯ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.
ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್‌ನಿಂದ ಕಂಪನಿಗೆ- ಉಪನ್ಯಾಸ ಕಾರ್ಯಕ್ರಮ
ತೆಂಕನಿಡಿಯೂರು ಕಾಲೇಜಿನಲ್ಲಿ ‘ಎ ಜರ್ನಿ ಫ್ರಮ್ ಕಂಪನಿ ಟು ಕಾರ್ಪೋರೇಟ್’ ಎಂಬ ಕಾರ್ಯಾಗಾರ ನಡೆಯಿತು. ಪ್ರೊ. ಚಂದನ್ ರಾವ್ ಸಂದರ್ಶನ ಎದುರಿಸುವ ಬಗೆ, ರೆಸ್ಯೂಮ್ ಬರೆಯುವ ವಿಧಾನ, ಗುಂಪು ಸಂದರ್ಶನದ ನಿಯಮಗಳು ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.
ಪ್ರತ್ಯೇಕ ಜಿಲ್ಲೆಯಾಗಿದ್ದರಿಂದ ಉಡುಪಿ ಅಭಿವೃದ್ಧಿಯಾಗಿದೆ: ಜೆ.ಪಿ. ಹೆಗ್ಡೆ
ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಂಸದ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಬೇರೆ ಪಕ್ಷದಿಂದ ಬಂದ ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.
ಏ.2ರಂದು ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ
ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್‌ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್‌ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭಾಗವಹಿಸಲಿದ್ದಾರೆ. ನಂತರ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಉಡುಪಿ: ಚುನಾವಣಾ ವೆಚ್ಚ ವೀಕ್ಷಕರಾಗಿ ಅಲೋಕ್ ಕುಮಾರ್ ನೇಮಕ
ಚುನಾವಣಾ ವೆಚ್ಚ ವೀಕ್ಷಕರ ಕಚೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820-2001204 ಅಥವಾ ಮೊಬೈಲ್ ಸಂಖ್ಯೆ 9482258424 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ
ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್‌ ಐಸಾಕ್‌ ಲೋಬೊ ನೇತೃತ್ವದಲ್ಲಿ ಆಚರಿಸಲಾಯಿತು. ಧರ್ಮಾಧ್ಯಕ್ಷರು, 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರಿತಿಯ ಸಂದೇಶವನ್ನು ಸಂಕೇತಿಸಿದರು.
ಪುತ್ತಿಗೆ ಶ್ರೀಗಳಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಗೆ ಕೋಟಿ ಗೀತಾ ಅಭಿಯಾನ ದೀಕ್ಷೆ
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನಡೆಸುತ್ತಿರುವ ಕೋಟಿ ಗೀತಾ ಲೇಖನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.
ಮಹಾತ್ಮರ ಆದರ್ಶ ಅಳವಡಿಸಿಕೊಂಡಾಗ ಜೀವನ ಅರ್ಥಪೂರ್ಣ: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮ ನಡೆಯಿತು. ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 523
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved