• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಮಾನ ಉಳಿಸಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ: ಕೋಟ
ಸರ್ಕಾರ ತಕ್ಷಣ 5 ಸಾವಿರ ಕೋಟಿ ರು. ಪರಿಹಾರ ಬಿಡುಗಡೆ ಮಾಡಿ, ಜಿಲ್ಲಾಧಿಕಾರಿ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಗೊಬ್ಬರ, ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಮಾಡಬೇಕಾಗಿತ್ತು.
ರಸ್ತೆ ದುರವಸ್ಥೆ: ಗ್ರಾಮಸ್ಥರಿಂದಲೇ ದುರಸ್ತಿ!
ರಸ್ತೆ ಅಭಿವೃದ್ದಿಗಾಗಿ ಗ್ರಾಮ ಪಂಚಾಯಿತಿ ಬಾಗಿಲು ಬಡಿದರೆ ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ಆದರೂ ಈ ಕೇರಿಯ ಜನರು ಕೈಕಟ್ಟಿ ಕೂತಿಲ್ಲ. ಇಡೀ ಆಡಳಿತ ವ್ಯವಸ್ಥೆಯೇ ನಾಚಿಸುವಂತೆ ತಾವೇ ಸ್ವತಃ ಹಣ ಹೊಂದಿಸಿ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
ವಿಶ್ವ ಪರ್ಯಾಯಕ್ಕೆ ವಿಜೃಂಭಣೆಯ ಹೊರೆಕಾಣಿಕೆ ಮೆರವಣಿಗೆಗೆ ನಿರ್ಧಾರ
ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ‌ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಅವಧಿ ಮೀರಿದ್ದಕ್ಕೆ ಯಕ್ಷಗಾನ ಕಾರ್ಯಕ್ರಮ ಮೊಟಕು: ನೆಟ್ಟಿಗರಿಂದ ಆಕ್ರೋಶ
ಮೇರೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಗಾಗಿ ನಡೆಯುತ್ತಿದ್ದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಮೊಟಕುಗೊಂಡಿರುವ ಘಟನೆ ಶನಿವಾರ ರಾತ್ರಿ ತಾಲೂಕಿನಲ್ಲಿ ನಡೆದಿದ್ದು, ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.
ಪುತ್ತಿಗೆ ಕಿರಿಯ ಶ್ರೀಗಳ ಕನ್ಯಾಕುಮಾರಿ ಕ್ಷೇತ್ರ ದರ್ಶನ
ಶ್ರೀಪಾದರು ಕನ್ಯಾಕುಮಾರಿಯ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ, ಶುಚಿಂದ್ರದ ಬ್ರಹ್ಮವಿಷ್ಣುಮಹೇಶ್ವರ ಹಾಗೂ ಬೃಹತ್ ಆಂಜನೇಯ ಸ್ವಾಮಿಯ ದರ್ಶನ, ನಾಗರ್‌ಕೊಯಿಲ್‌ನ ಶ್ರೀ ಅನಂತಕೃಷ್ಣ ಮತ್ತು ಸ್ವಯಂಉದ್ಭವ ನಾಗರಾಜ ದರ್ಶನ ಪಡೆದರು.
ಆಯುಷ್ಮಾನ್ ಭಾರತ್‌ಗೆ ಆಯುರ್ವೇದ: ಡಾ.ಹೆಗ್ಗಡೆ ಭರವಸೆ
ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಸಮ್ಮಿಲನ ‘ಪ್ರಜ್ಯೋತಿ – 2023’
ಆಡಳಿತ ಮಂಡಳಿಯ ಗೊಂದಲ: ವಿದ್ಯಾರ್ಥಿಗಳಿಂದ ಪ್ರತಿಭಟನೆ
2010ರಲ್ಲಿ ಕೇರಳದಿಂದ ಬಂದ ಮಧು ಮತ್ತು ಮಹಿಮಾ ಎಂಬ ದಂಪತಿ ಈ ಕಾಲೇಜನ್ನು ಆರಂಭಿಸಿದ್ದರು. ಇಲ್ಲಿ ನರ್ಸಿಂಗ್, ಏವಿಯೇಷನ್, ಬಿಎಚ್ಎಂ, ಸಹಿತ ವಿವಿಧ ಪದವಿ ಶಿಕ್ಷಣ ನೀಡಲಾಗುತ್ತಿದೆ.
ನವದೆಹಲಿಯಲ್ಲಿ ಪೇಜಾವರ ‘60’: ಮುತ್ತುರತ್ನ ಅಭಿಷೇಕ
ಚೆಂಡೆ, ವಾದ್ಯ, ಮಂತ್ರಘೋಷಗಳೊಂದಿಗೆ ಶ್ರೀಗಳಿಗೆ ಮುತ್ತುರತ್ನಗಳಿಂದ ಅಭಿಷೇಕ ನೆರವೇರಿಸಿ ನಿಧಿ ಸಮರ್ಪಿಸಿ ಅಭಿವಂದನೆ ಸಲ್ಲಿಸಲಾಯಿತು .
ಕೊಲ್ಲೂರು ದೇವಳದ ಪೂಜೆ ಹೆಸರಲ್ಲಿ 30 ಲಕ್ಷ ರು. ವಂಚನೆ
ಕೊಲ್ಲೂರು ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ದೇವಾಲಯದ ಆಡಳಿತ ಮಂಡಳಿಯ ನಕಲಿ ಸದಸ್ಯರೊಬ್ಬರು ಬೆಂಗಳೂರಿನ ಅಣ್ಣ ತಂಗಿಗೆ 30 ಲಕ್ಷ ರು.ಗೂ ಅಧಿಕ ಮೊತ್ತವನ್ನು ವಂಚಿಸಿದ ಘಟನೆ ನಡೆದಿದೆ.
ಅಮೆರಿಕಾ ನೆಲದಲ್ಲಿ ಅಪೂರ್ವ ನಾಗತನು ತರ್ಪಣ
ಲೋಕಕಲ್ಯಾಣಕ್ಕಾಗಿ ಅಮೆರಿಕಾದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರದಲ್ಲಿ 9 ದಿನಗಳ ಕಾಲ ನಡೆಯಲಿರುವ ಸಂಹಿತಾ ಯಾಗದಲ್ಲಿ ಭಕ್ತಜನರ ಅಪೇಕ್ಷೆಯಂತೆ ಭಾಗಿಯಾಗಿ ಹರಸಲು ಆಗಮಿಸಿದ ಪೂಜ್ಯ ಪುತ್ತಿಗೆ ಶ್ರೀಪಾದರ ಸಮಕ್ಷಮದಲ್ಲಿ ನಾಗದೋಷ ಪರಿಹಾರಕ್ಕಾಗಿ ನಾಗ ತನು ತರ್ಪಣ ಕಾರ್ಯಕ್ರಮ ಗುರುವಾರ ವೈಭವದಿಂದ ನಡೆಯಿತು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • 453
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved