• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಮಟ್ಕ ದಂಧೆ ಮೇಲೆ ದಾಳಿ, 12 ಬುಕ್ಕಿಗಳು ಅಂದರ್‌
ಜಿಲ್ಲೆಗೆ ಹೊಸ ಎಸ್ಪಿಯಾಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕರಿಸುತಿದ್ದಂತೆ, ಕಾನೂನುಬಾಹಿರ ಮಟ್ಕಾ ದಂಧೆಯ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಅದರಂತೆ ಸೋಮವಾರ 12 ಮಂದಿ ಮಟ್ಕಾ ಬುಕ್ಕಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಕೋಟ ಮೂರ್ತೆದಾರರ ಸಹಕಾರಿ ಸಂಘಕ್ಕೆ 1.09 ಕೋಟಿ ರು. ಲಾಭ: ಶೇ.12 ಲಾಭಾಂಶ
ಕೋಟ ಮೂರ್ತೆದಾರರ ಸಹಕಾರಿ ಸಂಘ ೨೦೨೪-೨೫ನೇ ಸಾಲಿನಲ್ಲಿ ೩೯೭ ಕೋಟಿ ರು. ವ್ಯವಹಾರ ನಡೆಸಿ ೧.೦೯ ಕೋಟಿ ರು. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ. ೧೨ ರಷ್ಟು ಲಾಭಾಂಶವನ್ನು ನೀಡಲು ನಿರ್ಧರಿಸಿದೆ.
ಕಟಪಾಡಿ: ಎಸ್‌ವಿಎಸ್ ಕಾಲೇಜಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ, ರೋಟರಿ ಕ್ಲಬ್ ಕಟಪಾಡಿ ಹಾಗೂ ಎನ್‌ಸಿಸಿ ಘಟಕ ಎಸ್‌ವಿಎಸ್ ಪ್ರೌಢಶಾಲೆ ಕಟಪಾಡಿ ಸಹಭಾಗಿತ್ವದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಮಾದಕ ದ್ರವ್ಯ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ಶಿಬಿರವು ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಸೈನಿಕರ ಸ್ಮರಣೆ ನಿರಂತರವಾಗಿರಲಿ: ನರೇಂದ್ರ ಎಸ್. ಗಂಗೊಳ್ಳಿ
ಮೇಲ್ ಗಂಗೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಮತ್ತು ಸಂಜೀವ ಪಾರ್ವತಿ ಪ್ರಕಾಶನಗಳ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಸೈನಿಕ ನಮನ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಸಿಡ್ನಿ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಹಿಂದೂ ಮಂದಿರಗಳ ಚಿಂತನಾ ಸಭೆ
ಈ ಕಾರ್ಯಕ್ರಮದಲ್ಲಿ 60ಕ್ಕಿಂತ ಹೆಚ್ಚು ಹಿಂದು ಸಂಸ್ಥೆಗಳು ಭಾಗವಹಿಸಿ, ಹಿಂದು ಸಮುದಾಯವನ್ನು ಪ್ರಭಾವಿತಗೊಳಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದವು. ಆಸ್ಟ್ರೇಲಿಯಾದಲ್ಲಿ ಸಮಾಜ ಸಾಮರಸ್ಯ ಮತ್ತು ಹಿಂದು ಸಮಾಜದ ಕೊಡುಗೆಗಳನ್ನು ಹೆಚ್ಚಿಸುವ ಬಗ್ಗೆ ನಿರ್ಧಾರಗಳನ್ನು ಕೈಗೊಂಡವು.
ಯಶಸ್ವಿ ಕರ್ತವ್ಯ ನಿರ್ವಹಣೆಗೆ ಸಮರ್ಪಣಾ ಭಾವ ಅಗತ್ಯ: ಶ್ರೀನಿವಾಸ ರಾವ್
ಉಡುಪಿ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಉನ್ನತ ಹುದ್ದೆಗಳಲ್ಲಿ ಕರ್ತವ್ಯ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀನಿವಾಸ ರಾವ್ ಅವರನ್ನು ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಗುಜ್ಜರಬೆಟ್ಟು: ಕಡಲ್ಕೊರೆತ ತಡೆ ಕಾಮಗಾರಿಗೆ ಯಶ್ಪಾಲ್ ಚಾಲನೆ
ಕೆಮ್ಮಣ್ಣು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜ್ಜರಬೆಟ್ಟುವಿನ ಲಕ್ಷ್ಮೀ ನಾರಾಯಣ ಭಜನಾ ಮಂದಿರ ಹಾಗೂ ಗುರು ರಾಘವೇಂದ್ರ ಭಜನಾ ಮಂದಿರ ಬಳಿಯ ಕಡಲ್ಕೊರೆತ ಪೀಡಿತ ಭಾಗಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ₹ 1 ಕೋಟಿ ವೆಚ್ಚದ ಕಡಲ್ಕೊರೆತ ಪ್ರತಿಬಂಧಕ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.
ತನ್ನ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನಕ್ಕೆ ಹೊರಟ ಕಾಂಗ್ರೆಸ್: ಯಶ್ಪಾಲ್ ಸುವರ್ಣ ಆಕ್ರೋಶ
ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಡ್ರಗ್ಸ್ ದಂಧೆ, ಲವ್ ಜಿಹಾದ್, ಅಕ್ರಮ ಗೋಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿರುವ ಪೊಲೀಸ್ ಇಲಾಖೆ, ಕೇವಲ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಮುಖಂಡರ ಅಣತಿಯಂತೆ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ಮೂಲಕ ಜೈಲುಪಾಲು ಮಾಡಲು ಮುಂದಾಗಿದೆ.
ಉಡುಪಿ: ಮೆಸ್ಕಾಂ ಕಿರಿಯ ಪವರ್ ಮ್ಯಾನ್‌ಗಳ ನೇಮಕಾತಿ ಪೂರ್ಣ
ಕರ್ನಾಟಕ ಸರ್ಕಾರದ ಮಂಗಳೂರು ವಿದ್ಯುತ್ ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಇದರ ಉಡುಪಿ ವಲಯದ ಆಶ್ರಯದಲ್ಲಿ ಮೇ 26 ರಿಂದ 29ರವರೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಿರಿಯ ಪವರ್ ಮ್ಯಾನ್‌ಗಳ ನೇಮಕಾತಿ ಅಂಗವಾಗಿ ಸಹನಶಕ್ತಿ ಪರೀಕ್ಷೆ ನಡೆಸಲಾಯಿತು.
ಕೆಎಂಸಿಯಲ್ಲಿ ವಿಶ್ವ ತಂಬಾಕುರಹಿತ ದಿನಾಚರಣೆ: ಕಲಾಕೃತಿ ಅನಾವರಣ
ವಿಶ್ವ ತಂಬಾಕು ರಹಿತ ದಿನ -೨೦೨೫ ಇದರ ಅಂಗವಾಗಿ ಇಲ್ಲಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ತಂಬಾಕು ಜಾಗೃತಿ ಕಲಾಕೃತಿಯನ್ನು ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಕಾಲೇಜಿನ ಆವರಣದಲ್ಲಿ ಅನಾವರಣಗೊಳಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 455
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved