ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಯೊಬ್ಬ ಮತದಾರರು ಕಡ್ಡಾಯ ಮತದಾನ ಮಾಡಿ : ಡಿಸಿ ಡಾ. ಕೆ. ವಿದ್ಯಾಕುಮಾರಿ
ಪ್ರತಿಯೊಬ್ಬ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಕೊಲ್ಲೂರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್
ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಕಲೆಗಳನ್ನು ಅನುಭವಿಸಲು ರಸಸಿದ್ಧಾಂತವನ್ನು ಅರ್ಥಮಾಡಿಕೊಳ್ಳಬೇಕು: ರಂಗ ಪೈ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನಲ್ಲಿ ಸಂಗೀತ ಮತ್ತು ನೃತ್ಯ ತರಗತಿಗಳನ್ನು ಉದ್ಘಾಟಿಸಲಾಯಿತು. ಮೇ 21ರ ವರೆಗೆ ಪ್ರತಿ ಸೋಮವಾರ ಸಂಜೆ ನೃತ್ಯ ತರಗತಿಗಳು ಮತ್ತು ಗುರುವಾರ ಸಂಗೀತ ತರಗತಿಗಳು ನಡೆಯಲಿವೆ. ತರಗತಿಗಳು ಉಚಿತವಾಗಿದ್ದು, ಎಲ್ಲರಿಗೂ ಮುಕ್ತ ಅವಕಾಶವಿದೆ.
ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ, ರಾಷ್ಟ್ರ ವಿರೋಧಿಗಳ ನಡುವಿನ ಸ್ಪರ್ಧೆ: ಕೋಟ
ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ವಡಭಾಂಡೇಶ್ವರ ದೇವಳಕ್ಕೆ ಸಂಕರ್ಷಣ ಶಾಲಗ್ರಾಮ ಹಸ್ತಾಂತರಿಸಿ ಪೇಜಾವರ ಶ್ರೀ
ಅಯೋಧ್ಯೆಯ ರಾಮನ ಪಾದಮೂಲದಲ್ಲಿಟ್ಟು ಅರ್ಚಿಸಿ ಪೂಜಿಸಿ ತಾವು ತೆಗೆದುಕೊಂಡು ಬಂದ ಭಗವಂತನ ಸಂಕರ್ಷಣ ಶಾಲಗ್ರಾಮವನ್ನು ಪೇಜಾವರ ಶ್ರೀಗಳು ನವೀಕರಣಗೊಂಡ ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಹಸ್ತಾಂತರಿಸಿದರು.
ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಮನೋರೋಗ ತಜ್ಞ ಡಾ. ವಿಶ್ವನಾಥ್ ಅಲಮೇಲ ಲಭ್ಯ
ವಾರದ ಮೂರು ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30 ಮತ್ತು ಮಧ್ಯಾಹ್ನ 3.30 ರಿಂದ ಸಂಜೆ 6.30ರ ವರೆಗೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.
ಉಡುಪಿಯ ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ-2024’
ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಯಲ್ಲಿ ಧೀರಜ್ ಕುಮಾರ್ ಉಡುಪಿ ‘ರನ್ನರ್ ಅಪ್’ ಹಾಗೂ ಝಾಕಿರ್ ಹುಲ್ಲೂರ್ ಧಾರವಾಡ ‘ಬೆಸ್ಟ್ ಪೋಸರ್’ ಪ್ರಶಸ್ತಿಗಳನ್ನು ಪಡೆದುಕೊಂಡರು.
ಕಾರ್ಕಳ, ಹೆಬ್ರಿ ರಸ್ತೆಗಳು ಧೂಳುಮಯ!
ಕಾರ್ಕಳ ತಾಲೂಕು ಹಾಗೂ ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಶಿವಪುರ, ಪಾಡಿಗಾರ ಹಾಗೂ ಮುಳ್ಳುಗುಡ್ಡೆ, ಬಿಕರ್ನಕಟ್ಟೆ, ಸಾಣೂರು ಮುಖ್ಯರಸ್ತೆ, ಬೈಪಾಸ್, ಮಾಳ ರಸ್ತೆಯಲ್ಲಿ ಸಾಗುವುದೇ ಕಷ್ಟವಾಗಿದೆ.
ದಾರ್ಶನಿಕರ ಮೌಲ್ಯ ಅನುಸರಿಸಿದ ಆಚರಣೆ ಅರ್ಥಪೂರ್ಣ: ಡಿಸಿ ಡಾ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಮತ್ತು ಶ್ರೀ ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಎಸ್.ಎಸ್.ಎಲ್.ಸಿ. ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 95 ಮಂದಿ ಗೈರು
ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ 13,701 ಜನ ಪರೀಕ್ಷೆ ತೆಗೆದುಕೊಂಡಿದ್ದು, ಅವರಲ್ಲಿ 13606 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
< previous
1
...
446
447
448
449
450
451
452
453
454
...
523
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ