ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಚ್ಚಿಲ ದಸರಾ: ಭರ್ಜರಿ ರೈಸಿದ ‘ಪೊಣ್ಣು ಪಿಲಿ’ ನಲಿಕೆ!
ಅವಿಭಜಿತ ದ.ಕ. ಜಿಲ್ಲೆಯಿಂದ ಸುಮಾರು 30ಕ್ಕೂ ಹೆಚ್ಚು ಮಹಿಳಾ ತಂಡಗಳು, ವೈಯಕ್ತಿಕ ಸ್ಪರ್ಧಿಗಳು ಭಾಗವಹಿಸಿದ್ದು, ಹೆಣ್ಣುಮಕ್ಕಳು ತಾಸೆಯ ಪೆಟ್ಟಿಗೆ ವೇದಿಕೆಯ ಹುಡಿಯಾಗುವಂತೆ ಕುಣಿದು ಕುಪ್ಪಳಿಸಿದರು.
ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗಾಯತ್ರಿದೇವಿ ಗುಡಿಗೆ ಶಿಲಾಮುಹೂರ್ತ ಸಂಪನ್ನ
ಗಾಯತ್ರಿ ಧ್ಯಾನಪೀಠದಲ್ಲಿ ವೇದ ಮಾತೆ ಶ್ರೀ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರು ಶಿಲಾ ಮುಹೂರ್ತ ನೆರವೇರಿಸಿದರು.
ಬ್ರಹ್ಮಾವರ ಸಬ್ ಕಚೇರಿಗೆ ಶಾಸಕ ಯಶ್ಪಾಲ್ ದಿಢೀರ್ ಭೇಟಿ
ದಿನಂಪ್ರತಿ ನೂರಾರು ಮಂದಿ ಸಾರ್ವಜನಿಕರು ನೋಂದಣಿಗಾಗಿ ಇಲ್ಲಿಗೆ ಬಂದು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ ಎಂಬ ದೂರಿಗೆ ಕಂದಾಯ ಇಲಾಖೆಯ ಸರ್ವರ್ ಸಮಸ್ಯೆ ಕಾರಣ
ಪರಶುರಾಮ ಥೀಂ ಪಾರ್ಕ್ ವಿವಾದ: 20 ಮಂದಿ ವಿರುದ್ಧ ಇತ್ತಂಡ ಕೇಸ್ ದಾಖಲು
ವಿವಾದಿತ ಪರಶುರಾಮ ಥೀಮ್ ಪಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ನಡುವೆ ಜಟಾಪಟಿ ಮುಂದುವರಿದಿದ್ದು ಈ ಬಗ್ಗೆ ಶನಿವಾರ ಒಟ್ಟು 20 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ.
ನವರಾತ್ರಿ, ಆಯುಧಪೂಜೆ ಹಿನ್ನೆಲೆ ಹೂಗಳಿಗೆ ಭಾರಿ ಬೇಡಿಕೆ
ಕಾರ್ಕಳ, ಹೆಬ್ರಿ, ಉಡುಪಿಯ ಹೂವಿನ ಮಾರುಕಟ್ಟೆಗಳಲ್ಲಿ ಸೇವಂತಿಗೆ, ಕಾಕಡ, ಜೀನಿಯಾ ಹೂವುಗಳು ಮೊಳವೊಂದಕ್ಕೆ ಐವತ್ತು ರು.ವರೆಗೆ ಮಾರಾಟವಾಗುತ್ತಿದೆ. ಆಯುಧ ಪೂಜೆಯ ದಿನ ನೂರು ರುಪಾಯಿ ವರೆಗೆ ಏರುವ ಸಾಧ್ಯತೆಯೂ ಇದೆ.
ಜನ್ಮದಿನ ಸಂಭ್ರಮದ ಮರು ದಿನವೇ ಬಾಲಕ ಸಾವು!
ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯಾಗಿರುವ ಅರುಣ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರ, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ (13) ಮೃತ ಬಾಲಕ.
ಪರುಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನ ಇದ್ದರೆ ತನಿಖೆ ನಡೆಸಿ: ಸುನೀಲ್
ಪರಶುರಾಮ ಥೀಮ್ ಪಾರ್ಕ್ ಹತ್ತು ವರ್ಷಗಳ ಕನಸಾಗಿದೆ. ಅದಕ್ಕಾಗಿ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಕನಸಿನ ಯೋಜನೆಗೆ ಕಾಂಗ್ರೆಸ್ ಅಪಪ್ರಚಾರ ನಡೆಸಿ ಮುಂದಿನ ಲೋಕಸಭಾ ಚುನಾವಣೆಗೆ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ
ಉಡುಪಿ: 30 ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ಕ್ರಮಕ್ಕೆ ಡಿಸಿ ಆದೇಶ
ಉಡುಪಿ ಜಿಲ್ಲೆಯನ್ನು ಹೆದ್ದಾರಿಗಳಲ್ಲಿ ಸುಮಾರು 30ಕ್ಕೂ ಹೆಚ್ಚು ಕಡೆಗಳಲ್ಲಿ ಅಪಘಾತ ಸಂಭವಿಸಬಹುದಾದ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಲಾಗಿದೆ.
ಈ ದಶಕ ಭಾರತಕ್ಕೆ ಡಿಜಿಟಲ್ ದಶಕವಾಗಲಿದೆ: ರಾಜೀವ್ ಚಂದ್ರಶೇಖರ್
ಮಾಹೆಯ ಅಂಗಸಂಸ್ಥೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ಯಲ್ಲಿ ರಾಷ್ಟ್ರೀಯ ತಂತ್ರಜ್ಞಾನ ಉತ್ಸವ ಟೆಕ್ ತತ್ವ - 23
ಪರಶುರಾಮ ವಿಗ್ರಹ ಅವ್ಯವಹಾರ ಸುಪ್ರೀಂಗೆ ದಾವೆ: ಮುತಾಲಿಕ್
, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಈ ಕೋಟ್ಯಾಂತರ ರು.ಗಳ ಅವ್ಯವಹಾರದ ಬಗ್ಗೆ ತನಿಖೆ ಮಾಡದೆ, ಬಿಜೆಪಿಯೊಂದಿಗೆ ಒಳಒಪ್ಪಂದ ಮಾಡಿಕೊಂಡಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
< previous
1
...
445
446
447
448
449
450
451
452
453
next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!