• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೃಢ ನಿರ್ಧಾರ, ಕಠಿಣ ಪರಿಶ್ರಮ ಯಶಸ್ಸಿನ ಹಾದಿ: ಪ್ರೊ.ಸುರೇಂದ್ರನಾಥ ಶೆಟ್ಟಿ
ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಉಡುಪಿ, ಕಾಪು, ಬ್ರಹ್ಮಾವರ ತಾಲೂಕಿನ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.
ಜೆಡಿಎಸ್‌ ಈಗ ಬಿಜೆಪಿ ಬಿ ಟೀಂ ಅಲ್ಲ ಒರಿಜಿನಲ್‌ ಟೀಂ: ಮಧು ಬಂಗಾರಪ್ಪ
ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್‌ನ ಜಂಟಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ವಿರೋದ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ಶೌಚಾಲಯ ವಿಡಿಯೋ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ ಆಧಾರದಲ್ಲಿ ಚಾರ್ಜ್ ಶೀಟ್
ಆರೋಪಿ ವಿದ್ಯಾರ್ಥಿನಿಯರ ತಪ್ಪೊಪ್ಪಿಗೆಯನ್ನು ಆರೋಪ ಪಟ್ಟಿಯಲ್ಲಿ ಸಲ್ಲಿಸಲಾಗಿದೆ. 91 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.
ಮೂಡ್ಲಕಟ್ಟೆ ಐಎಂಜೆ ಕಾಲೇಜಿನಲ್ಲಿ ಆತ್ಮರಕ್ಷಣೆ ಕಾರ್ಯಾಗಾರ
ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣೆ ವಿಷಯದ ಕುರಿತು ಇತ್ತೀಚೆಗೆ ಕಾರ್ಯಾಗಾರ ಜರುಗಿತು. ವಿದ್ಯಾರ್ಥಿಗಳು ಸ್ವರಕ್ಷಣೆಯ ಬಗ್ಗೆ ಆತ್ಮವಿಶ್ವಾಸ ಪಡೆದುಕೊಂಡರು.
ಮಲ್ಪೆ: ವಡಭಾಂಡೇಶ್ವರನಿಗೆ ವೈಭವದ ಹೊರೆಕಾಣಿಕೆ
ಹಸಿರು ಹೊರೆಕಾಣಿಕೆ ಮೆರವಣಿಗೆ ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ ಆರಂಭಗೊಂಡು ವಡಭಾಂಡ ದೇವಸ್ಥಾನಕ್ಕೆ ಬಹಳ ವೈಭವಯುತವಾಗಿ ನಡೆಯಿತು.
ಹನೆಹಳ್ಳಿ ದಲಿತ ಯುವಕನ ಹತ್ಯೆ: ಸ್ಥಳಕ್ಕೆ ದಸಂಸ ನಿಯೋಗ ಭೇಟಿ
ಪೊಲೀಸ್‌ ತನಿಖೆ ಪರಿಣಾಮಕಾರಿ ನಡೆಸಬೇಕು, ಆರೋಪಿತರ ಬಂಧನ ಶೀಘ್ರ ನಡೆಸಬೇಕು ಎಂದು ನಿಯೋಗ ಆಗ್ರಹಿಸಿತು.
ಬೆಂಕಿ ಹೆಚ್ಚಿಕೊಂಡು ತಾಯಿ ಪುತ್ರರು ಆತ್ಮಹತ್ಯೆ
ಆರ್ಥಿಕ ಸಮಸ್ಯೆ ಹಿನ್ನೆಲೆಯಲ್ಲಿ ಬೇಸರಗೊಂಡು ತಾಯಿ ಮತ್ತು ಅವರ ಅವಳಿ ಮಕ್ಕಳು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಿಂಪ್ಲಿಸಿಟಿ ಇದ್ರೆ ಸಾಕಾಗುವುದಿಲ್ಲ, ನಾಯಕನ ಹೆಸರಲ್ಲಿ ಮತ ಕೇಳುವುದಿಲ್ಲ: ಹೆಗ್ಡೆ
ಉಡುಪಿ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಜಯಪ್ರಕಾಶ್‌ ಹೆಗ್ಡೆ ಮಾತನಾಡಿದರು. ಮೋದಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿಗೆ ಟಾಂಗ್‌ ನೀಡಿದರು.
ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ
ಮುದರಂಗಡಿ, ಮಜೂರು ಬಿಜೆಪಿ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಮಂಗಳವಾರ ನಡೆಯಿತು.
ಮಹಾಲಿಂಗೇಶ್ವರನ ಆರಾಧನೆಯಿಂದ ನೆಮ್ಮದಿ: ಕಾಣಿಯೂರು ಶ್ರೀ
ನೆಮ್ಮದಿ ನಾಶಕ್ಕೆ ನಾನಾ ತರಹದ ಆಮಿಷಗಳು ಕಾರಣ. ಇದಕ್ಕೆ ಪರಿಹಾರ ಮಹಾಲಿಂಗೇಶ್ವರನ ಆರಾಧನೆ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 523
  • next >
Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved