• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಕೆಎಂಸಿ: ಗ್ಲುಕೋಮಾ ಡಯಾಗ್ನೋಸ್ಟಿಕ್ಸ್ ಕಾರ್ಯಾಗಾರ
ಡಾ.ಟಿ.ಎಂ.ಎ.ಪೈ ಅವರ 125ನೇ ಜನ್ಮದಿನಾಚರಣೆಯ ಗೌರವಾರ್ಥವಾಗಿ ‘ಮಣಿಪಾಲ್ ಹಾಟ್ಸ್: ಹ್ಯಾಂಡ್ಸ್ ಆನ್ ಟ್ರೈನಿಂಗ್ ಸೆಷನ್ಸ್ - ಗ್ಲುಕೋಮಾ ಡಯಾಗ್ನೋಸ್ಟಿಕ್ಸ್’ ಎಂಬ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷ ಡಾ. ಶ್ರೀನಾಥ್ ಕಾಮತ್, ಕಾರ್ಯಾಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಅಯೋಧ್ಯೆಯಲ್ಲಿ ಮಂಡಲೋತ್ಸವ ಪೂರೈಸಿದ ಪೇಜಾವರ ಶ್ರೀಗಳಿಗೆ 17ರಂದು ಸ್ವಾಗತ ಸಮಾರಂಭ
ಜೋಡುಕಟ್ಟೆಯಿಂದ ತೆರೆದ ವಾಹನದಲ್ಲಿ ಶ್ರೀಗಳನ್ನು ನೂರಾರು ವಾಹನಗಳ ಜಾಥಾದೊಂದಿಗೆ ಕೆ.ಎಂ. ಮಾರ್ಗ - ಹಳೆ ಸರ್ವಿಸ್ ಬಸ್ ನಿಲ್ದಾಣ, ಸಂಸ್ಕೃತ ಕಾಲೇಜಿಗೆ ಕರೆತಂದು, ಅಲ್ಲಿಂದ ಕಾಲ್ನಡಿಗೆಯಲ್ಲಿ ರಥಬೀದಿಗೆ ಬಂದು ಶ್ರೀಕೃಷ್ಣದೇವರು, ಶ್ರೀ ಅನಂತೇಶ್ವರ ಶ್ರೀ ಚಂದ್ರಮೌಳೀಶ್ವರ ದೇವರ ದರ್ಶನ ಪಡೆದು ಪೇಜಾವರ ಮಠ ಪ್ರವೇಶಿಸುವರು.
ಉಡುಪಿ ನಗರಸಭೆ: ರಸ್ತೆ ಸ್ವಚ್ಛಗೊಳಿಸುವ ಯಂತ್ರಕ್ಕೆ ಚಾಲನೆ
ಈ ವಾಹನವು 6.0 ಕ್ಯೂಬಿಕ್ ಸಾಮರ್ಥ್ಯ ಹೊಂದಿದ್ದು, ಹೈ ಪ್ರೆಶರ್ ವ್ಯಾಕ್ಯೂಮ್ ಪೈಪ್‌ನಿಂದ 1 ಗಂಟೆಯ ಅವಧಿಯಲ್ಲಿ ಗರಿಷ್ಠ 5 ರಿಂದ 6 ಕಿ.ಮೀ. ವರೆಗೆ ರಸ್ತೆಯ ಬದಿ ಇರುವ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸುತ್ತದೆ ಎಂದು ನಗರಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ಹಿಂದುತ್ವ ನಮ್ಮ ಅಜೆಂಡಾ, ಅಭಿವೃದ್ಧಿ ನಮ್ಮ ಮಂತ್ರ: ಕೋಟ
ಗ್ರಾ.ಪಂ., ತಾ.ಪಂ., ಜಿ.ಪಂ. ಸದಸ್ಯನಾಗಿ, 4 ಬಾರಿ ವಿಧಾನ ಪರಿಷತ್ ಸದಸ್ಯ, 3 ಬಾರಿ ಸಚಿವ, 2 ಬಾರಿ ವಿಪಕ್ಷ ನಾಯಕ, ಪಕ್ಷದಲ್ಲಿ ಜಿಲ್ಲೆ, ರಾಜ್ಯ ಪದಾಧಿಕಾರಿಯಾಗಿ ಜನರ ಮಧ್ಯೆ ಕೆಲಸ ಮಾಡಿದ ರಾಜಕೀಯ ಅನುಭವ ಹೊಂದಿದ್ದೇನೆ. ಕೇಂದ್ರದ ಯೋಜನೆಗಳನ್ನು ಕ್ಷೇತ್ರಕ್ಕೆ ತರುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ ನಗರಸಭೆ: ತ್ಯಾಜ್ಯ ನಿರ್ವಾಹಕಿಯರಿಗೆ ಸನ್ಮಾನ
ಘನತ್ಯಾಜ್ಯ ನಿರ್ವಹಣೆಯಲ್ಲಿ ಪ್ರತಿ ದಿನ 1000 ಕೆ.ಜಿ.ಗೂ ಅಧಿಕ ತ್ಯಾಜ್ಯವನ್ನು ಪ್ರತ್ಯೇಕಿಸಿ ನಿರ್ವಹಣೆ ಮಾಡಿದ ಸ್ಪಂದನಾ ನಗರ ಸ್ತ್ರೀ ಶಕ್ತಿ ಗುಂಪಿನ ವನಜಾ, ಶ್ರೀ ಸಿದ್ದಿ ನಗರ ಸ್ತ್ರೀ ಶಕ್ತಿ ಗ್ರೂಪ್‌ನ ಚಂದಾ ಅನಂದ್ ಅಂಚನ್ ಹಾಗೂ ಕಾರುಣ್ಯ, ನಿರಂತರ ಉಳಿತಾಯ ಗುಂಪಿನ ಮೀನಾಕ್ಷಿ ಹಾಗೂ ತ್ಯಾಜ್ಯ ಸಂಗ್ರಹಣೆಯ ವಾಹನದ ಮಹಿಳಾ ಚಾಲಕಿ ಸ್ಮಿತಾ ಅವರನ್ನು ಸನ್ಮಾನಿಸಲಾಯಿತು.
ಭಜನೆಯಿಂದ ಗುಣಾತ್ಮಕ ಶಕ್ತಿ: ತಲ್ಲೂರು ಶಿವರಾಮ ಶೆಟ್ಟಿ
ಅವಿಭಜಿತ ದ.ಕ. ಜಿಲ್ಲೆಯಿಂದ 11 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ ಗಾನ ಸುರಭಿ ಮಲ್ಪೆ ತಂಡ (೨೦,೦೦೦ ರು. ನಗದು), ದ್ವಿತೀಯ ಬಹುಮಾನ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ (೧೫,೦೦೦ ರು. ನಗದು) ಹಾಗೂ ತೃತೀಯ ಬಹುಮಾನ ಶಿವರಂಜನಿ ಸುರತ್ಕಲ್ ತಂಡ (12,000 ರು.) ಗೆದ್ದುಕೊಂಡಿತು.
ಶೇ.60 ಕನ್ನಡ ನಾಮಫಲಕ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಗಿ ರದ್ದು: ಡಾ.ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಧಿಕೃತ ಭಾಷೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡದ ಭಾಷೆ ಬಳಕೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾಗಿ ಯಶ್‌ಪಾಲ್ ಸುವರ್ಣ
ಸತತ 4ನೇ ಬಾರಿಗೆ ಯಶ್‌ಪಾಲ್‌ ಸುವರ್ಣ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವಪ್ಪ ಕಾಂಚನ್‌ ಪುನರಾಯ್ಕೆಯಾಗಿದ್ದಾರೆ.
ಬಿಜೆಪಿ ಮತದಾರರೂ ಗ್ಯಾರಂಟಿ ಲಾಭ ಪಡೆದಿದ್ದಾರೆ: ಹೆಬ್ಬಾಳ್ಕರ್
ಇದು ಗ್ಯಾರಂಟಿ ಸಮಾವೇಶ ಅಲ್ಲ. ಗ್ಯಾರಂಟಿಗಳ ಯಶಸ್ಸಿನ ಉತ್ಸವ ಎಂದು ಸಚಿವೆ ಹೇಳಿದರು. ಜಿಲ್ಲೆಯ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.
ಉದ್ಯಾವರ ಗ್ರಾಪಂ ಬಿಜೆಪಿ ಕಾರ್ಯಕರ್ತರ ಸಮಾವೇಶ
ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ಭಾಗವಹಿಸಿದರು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 523
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved