• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹವಾಮಾನ ವೈಪರೀತ್ಯ: ಮಾವು, ಗೇರು ಫಸಲು ಕುಂಠಿತ
ಡಿಸೆಂಬರ್‌ನಿಂದ ಜನವರಿ ತನಕ ಮಳೆ ಸುರಿದ ಪರಿಣಾಮ ಈ ಬಾರಿ ಫಸಲು ಕುಂಠಿತವಾಗಿದೆ. ಚಳಿಯ ಜೊತೆ ಶುಷ್ಕ ವಾತಾವರಣ, ಬಿಸಿಲು ಇದ್ದರೆ ಮಾತ್ರ ಗೇರು, ಮಾವು, ಹಲಸು ಮರಗಳು ಹೂ ಬಿಡಲು ಪೂರಕವಾಗಿದೆ. ಇಬ್ಬನಿ, ಮೋಡ‌ ಮುಸುಕಿದ ವಾತಾವರಣವಿದ್ದರೆ ಹೂ ಬಿಡಲು ಸಾಧ್ಯವಿಲ್ಲ.
ಸಹಕಾರ ಭಾರತಿಯಿಂದ ಗ್ರಾಮೀಣ ಸಹಕಾರ ಕ್ಷೇತ್ರದ ಬಲವರ್ಧನೆ: ಬೋಳ ಸದಾಶಿವ ಶೆಟ್ಟಿ
ಕಾಪುನಲ್ಲಿ ಸಹಕಾರ ಭಾರತಿಯ ತಾಲೂಕು ಅಭ್ಯಾಸ ವರ್ಗ ನಡೆಯಿತು. ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಉದ್ಘಾಟಿಸಿದರು.
ರಾಜ್ಯದಲ್ಲಿನ್ನೂ ದೇವದಾಸಿ ಪದ್ಧತಿ ಚಾಲ್ತಿಯಲ್ಲಿದೆ: ಪೂರ್ಣಿಮಾ ರವಿ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಸಂಶೋಧಕಿ, ಚಲನಚಿತ್ರ ನಿರ್ದೇಶಕಿ ಪೂರ್ಣಿಮಾ ರವಿ ಅವರ ಗಾಡ್ಸ್ ವೈವ್ಸ್, ಮೆನ್ಸ್ ಸ್ಲೇವ್ಸ್’ ಚಲನಚಿತ್ರ ಪ್ರದರ್ಶನಗೊಂಡಿತು. ಬಳಿಕ ಸಂವಾದ ನಡೆಯಿತು.
ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಶನಿವಾರ ರಾತ್ರಿ ಮನೆಗೆ ಬಂದಿದ್ದರು. ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಪಿಸ್ತೂಲಿನಿಂದ ಗುಂಡು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
‘ಸುಮನಸಾ ಕೊಡವೂರು’ ಸಂಸ್ಥೆಯ ರಂಗಹಬ್ಬದ ಸಮಾರೋಪ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಉಡುಪಿಯ ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 12ನೇ ವರ್ಷದ ರಂಗಹಬ್ಬದ ಸಮಾರೋಪ ಸಮಾರಂಭ ನಡೆಯಿತು. ‘ಸುಮನಸಾ’ ಕಲಾವಿದರಿಂದ ‘ಶಿಕಾರಿ’ ನಾಟಕ ಪ್ರದರ್ಶನಗೊಂಡಿತು.
ಲಸಿಕೆಯಿಂದ ಮಾತ್ರ ಪೋಲಿಯೋ ಮುಕ್ತ ಸಮಾಜ ಸಾಧ್ಯ: ಯಶ್ಪಾಲ್ ಸುವರ್ಣ
ಉಡುಪಿ ನಗರದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್‌ಗೆ ಬೀಳ್ಕೊಡುಗೆ
ಇದೇ ಸಂದರ್ಭದಲ್ಲಿ ಹೊನ್ನಾವರದ ಸ.ಪ್ರಾ.ಸಾ.ಅಧಿಕಾರಿ ಎಲ್. ಪಿ. ನಾಯಕ್ ಅವರು ಜಿಲ್ಲಾ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.
ಉಡುಪಿ: ಶೋಭಾಗೆ ಟಿಕೆಟ್ ವಿರುದ್ಧ ಕಾರ್ಯಕರ್ತರ ಬೈಕ್ ರ್‍ಯಾಲಿ
ಮಲ್ಪೆ ಏಳೂರ ಮೊಗವೀರ ಸಮುದಾಯ ಭವನದಿಂದ ಹೊರಟ ಈ ಬೈಕ್ ರ್‍ಯಾಲಿ, ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಜಿಲ್ಲಾಧ್ಯಕ್ಷಕರಿಗೆ ಮನವಿ ಸಲ್ಲಿಸಿ, ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಯಿತು.
ನೀತಿಸಂಹಿತೆ ಉಲ್ಲಂಘಿಸಿದರೆ ಕಾನೂನು ಕ್ರಮ: ಡಿಸಿ ವಿದ್ಯಾಕುಮಾರಿ
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು, ಸ್ಥಳೀಯ ಕೇಬಲ್ ಆಪರೇಟರ್ಸ್‌ ಮತ್ತು ನೆಟ್‌ವರ್ಕ್ ಸರ್ವೀಸ್ ಪ್ರೋವೈಡರ್ಸ್‌ಗಳಿಗೆ ಸೂಕ್ತ ನಿರ್ದೇಶನ ನೀಡಲು ಸಭೆ ನಡೆಯಿತು. ಸಭೆಯಲ್ಲಿ ಡಿಸಿ ವಿದ್ಯಾಕುಮಾರಿ ವಿವಿಧ ಮಾಹಿತಿಗಳನ್ನು ನೀಡಿದರು.
ಮಣಿಪಾಲದಲ್ಲಿ 10 ಕೋಟಿ ರು. ಒಳಚರಂಡಿ ಯೋಜನೆ: ಯಶ್ಪಾಲ್ ಸುವರ್ಣ
ಉಡುಪಿ ನಗರ ಸಭೆಯ ಎಸ್.ಎಫ್.ಸಿ. ನಿಧಿಯಿಂದ 70 ಲಕ್ಷ ರು. ವೆಚ್ಚದಲ್ಲಿ ಮಂಜೂರಾದ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 523
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved