• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ: ರಘುರಾಮ ಮಡಿವಾಳರಿಗೆ ಗೌರವ
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಯ ೪೬ನೇ ಕಾರ್ಯಕ್ರಮದಲ್ಲಿ ಐರೋಡಿ ರಘುರಾಮ ಮಡಿವಾಳ ಇವರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.
ಹವಾಮಾನ ವೈಪರಿತ್ಯ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಸಾಧ್ಯ: ಎಡಿಸಿ ಅಬೀದ್ ಗದ್ಯಾಳ
ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
15 ದಿನಗಳಲ್ಲಿ ಏಕವಿನ್ಯಾಸ ನಕ್ಷೆ ಸಮಸ್ಯೆ ಬಗೆಹರಿಸಿ: ಸಂಸದ ಕೋಟ ಸೂಚನೆ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏಕನಿವೇಶನ ನಕ್ಷೆ ಹಾಗೂ ನಮೂನೆ 9/11ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಯಿತು.
ಅಗ್ನಿ ಅವಘಡಕ್ಕೆ ಬಲಿಯಾದ ಕಂಬಳದ ಕಣ್ಮಣಿಗಳು
ಬೇಲಾಡಿಬಾವ ಅಶೋಕ್‌ ಶೆಟ್ಟಿ ಅವರ ಕನಹಲಗೆ ವಿಭಾಗದಲ್ಲಿ ಗುರುತಿಸಿಕೊಂಡಿದ್ದ ಥೋನ್ಸೆ ಮತ್ತು ಅಪ್ಪು ಮೃತಪಟ್ಟ ಕೋಣಗಳು. ಈ ಘಟನೆ ಕರಾವಳಿಯ ಕಂಬಳ ಅಭಿಮಾನಿಗಳಲ್ಲಿ ಆಘಾತ ಉಂಟುಮಾಡಿದೆ.
ಯಕ್ಷಗಾನವನ್ನು ಗರಿಮೆಗೆ ಚ್ಯುತಿ ಬಾರದಂತೆ ಬೆಳೆಸುವ ಜವಾಬ್ದಾರಿ ಕಲಾವಿದರಿಗಿದೆ: ಡಾ.ತಲ್ಲೂರು
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದಲ್ಲಿ ‘ವೃತ್ತಿಪರ ಕಲಾವಿದರಿಗಾಗಿ ಕಲಾಪಗಳು’ ಕಾರ್ಯಕ್ರಮ ನಡೆಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಿದರು.
ಕುಂದಾಪುರ: ಐಎಂಜೆ ಕಾಲೇಜಿನ 8 ವಿದ್ಯಾರ್ಥಿಗಳು ಟಿಸಿಎಸ್‌ಗೆ ಆಯ್ಕೆ
ಎರಡು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿದ್ಯಾರ್ಥಿನಿಯರಾದ ನೇತ್ರಾವತಿ ದೇವಾಡಿಗ, ತಸ್ಮಿ ಹೆಗ್ಡೆ, ಕೀರ್ತನ, ಪ್ರತಿಭಾ ಹಾಗು ನಿರೋಷ ಮತ್ತು ವಿದ್ಯಾರ್ಥಿಗಳಾದ ಶ್ರೀವತ್ಸ ಕಾಮತ್, ರಾಘವೇಂದ್ರ ಕುಮಾರ್ ಭಟ್, ಹಾಗು ಶ್ರೀಧರ್ ಭಟ್ ಆಯ್ಕೆಯಾಗಿರುತ್ತಾರೆ.
ಕೋಟ ಸ. ವ್ಯ. ಸಂಘಕ್ಕೆ ಒಡಿಸ್ಸಾ ಅಧ್ಯಯನ ತಂಡ ಭೇಟಿ
ನಬಾರ್ಡ್‌ನ ಉಪಮಹಾಪ್ರಬಂಧಕಿ ಮಾಲಿನಿ ಸುವರ್ಣ ಮತ್ತು ಅಧಿಕಾರಿ ಎಸ್.ಪಿ. ಮಹಾಪಾತ್ರ ಅವರ ನೇತೃತ್ವದಲ್ಲಿ ಓಡಿಸ್ಸಾ ರಾಜ್ಯದ ವಿವಿಧ ಕೃಷಿಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸುಮಾರು ೨೦ ಸಹಕಾರಿ ಮುಖಂಡರು ಕೋಟ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಅಧ್ಯಯನ ಭೇಟಿ ನೀಡಿದರು.
ಸಂಸ್ಕಾರಯುತ ಶಿಕ್ಷಣಕ್ಕೆ ಸಂಸ್ಕೃತಿಯುತ ಪಠ್ಯ ಅಗತ್ಯ: ಶೃಂಗೇರಿ ಶ್ರೀ
ಚೇರ್ಕಾಡಿ ಗ್ರಾಮದ ಕೇಶವ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ‘ವಿದ್ಯಾರಂಭ’ ಸಮಾರಂಭ ನಡೆಯಿತು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿ ಆಶೀರ್ವಚನ ನೀಡಿದರು.
ಮಲ್ಪೆಯಲ್ಲಿ ಶ್ರೀ ಮಧ್ವಾಚಾರ್ಯ ಥೀಂ ಪಾರ್ಕ್: ಪ್ರಥಮ ಸಮಾಲೋಚನಾ ಸಭೆ
ಉಡುಪಿ ಪಲಿಮಾರು ಮಠದಲ್ಲಿ ಮಲ್ಪೆ ಸಮುದ್ರ ತೀರದ ಬಳಿ ಉಡುಪಿಯ ಮಾಧ್ವ ಮಠಗಳಿಂದ ಭಕ್ತರ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹುಕೋಟಿ ವೆಚ್ಚದ ಶ್ರೀ ಮಧ್ವಾಚಾರ್ಯ ಥೀಮ್ ಪಾರ್ಕ್ ಸಂಬಂಧಿಸಿ ಪ್ರಥಮ ಸಮಾಲೋಚನಾ ಸಭೆ ನಡೆಯಿತು.
ಕುಂದಾಪುರ: ಎಂಸಿಎನ್‌ನಲ್ಲಿ ಪ್ರಸೂತಿಶಾಸ್ತ್ರ ಸಮ್ಮೇಳನ ಸಂಪನ್ನ
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ‘ಹೈ ರಿಸ್ಕ್ ಅಂಡ್ ಕ್ರಿಟಿಕಲ್ ಕೇರ್ ಒಬ್ಸೆಟ್ರಿಕ್ಸ್’ ಕುರಿತು ಪ್ರಾದೇಶಿಕ ಸಮ್ಮೇಳನವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿದ್ದ ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜಿನ ಪ್ರಾಧ್ಯಾಪಕಿ ಡಾ. ರೀನಾ ವಿಲ್ಟಾ ಪ್ರಾಂಕ್ ಸಮ್ಮೇಳನ ಉದ್ಘಾಟಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 455
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved