• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ : ಯಶ್ಪಾಲ್ ಸುವರ್ಣ
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಾಗಾರವನ್ನು ಮಣಿಪಾಲದಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಉದ್ಘಾಟಿಸಿದರು.
ವೈದ್ಯಕೀಯ ಪರೀಕ್ಷೆ: ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿಗೆ ರ್‍ಯಾಂಕ್‌ಗಳ ಸಿಂಹಪಾಲು
ರೋಗನಿಧಾನ ವಿಭಾಗದ ಡಾ. ಪಲ್ಲವಿ ಗಣೇಶ್ ಪೂಜಾರಿ, ಅಗದತಂತ್ರ ವಿಭಾಗದ ಡಾ. ಶ್ರೀಕುಟ್ಟಿ ಪಿ.ವಿ., ಮಾನಸರೋಗ ವಿಭಾಗದ ಡಾ. ಆರ್. ಸಂತೋಷಿಣಿ ೧ನೇ ರ್‍ಯಾಂಕ್ ಮತ್ತು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಅಂತರ್‌ ವಿವಿ ಮಹಿಳಾ ಕ್ರಿಕೆಟ್‌: ಮೈಸೂರು ವಿವಿ ಹುಡುಗಿಯರಿಗೆ ಭರ್ಜರಿ ಗೆಲವು
ಮೈಸೂರು ವಿವಿ ತಂಡ ಮೊದಲು ಬ್ಯಾಟ್ ಮಾಡಿ ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು 261 ರನ್‌ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಇದರೆದುರು ಆಡಿದ ಛತ್ತೀಸ್ ಗಡದ ಅಟಲ್ ಬಿಹಾರಿ ವಾಜಪೇಯಿ ವಿವಿ ತಂಡವು ಕೇವಲ 48 ರನ್‌ಗಳಿಗೆ ಎಲ್ಲ ವಿಕೆಟ್‌ಗಳ‍ನ್ನು ಒಪ್ಪಿಸಿ ಹೀನಾಯವಾಗಿ ಸೋಲೊಪ್ಪಿಕೊಂಡಿತು.
ಉಡುಪಿ: ಇಬ್ಬರು ಸಮಾಜಸೇವಕರಿಗೆ ಅಯೋಧ್ಯೆಯಲ್ಲಿ ಸನ್ಮಾನ
ರಾಮಮಂದಿರದ ಉದ್ಘಾಟನೆಯ ನಂತರ 48 ದಿನಗಳ ಅಖಂಡ ಮಂಡಲೋತ್ಸವ ನಡೆಸುತ್ತಿರುವ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸಮಾಜಸೇವಕರಾದ ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸನ್ಮಾನಿಸಲು ತೀರ್ಮಾನಿಸಿದ್ದಾರೆ.
ಬೂತ್ ಗೆಲ್ಲುವ ಗುರಿಯೊಂದಿಗೆ ಕಟಿಬದ್ಧರಾಗಿ: ಎಂ.ಬಿ. ಭಾನುಪ್ರಕಾಶ್
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ನಡೆಯಿತು.
ಗೋಡೆಗಳನ್ನು ಒಡೆದು ಸೇತುವೆ ಕಟ್ಟಬೇಕು: ಉಡುಪಿ ಬಿಷಪ್
ತೊಟ್ಟಂ ಸಂತ ಅನ್ನಮ್ಮ ದೇವಾಲಯಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅಧಿಕೃತ ಭೇಟಿ ನೀಡಿದರು. ಈ ವೇಳೆ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದ ನಡೆಸಿದರು.
ಮಧುಕರ ವೃತ್ತಿಯನ್ನು ರೂಢಿಸಿಕೊಳ್ಳಬೇಕು: ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು
ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ನಿವೃತ್ತ ಬ್ಯಾಂಕ್ ಅಧಿಕಾರಿ, ಸಾವಯವ ಕೃಷಿಕ, ದೃಷ್ಟಿ ತೊಡಕನ್ನು ಮೀರಿನಿಂತ ಸಾಧಕ ಪಿ. ಪಾಂಡುರಂಗ ಶಾನುಭಾಗ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕಾಂಗ್ರೆಸ್ ಚಿಂತೆ ಬಿಟ್ಟು, ಸಂಸದೆ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲಿ: ರಮೇಶ್ ಕಾಂಚನ್
ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿ ಜನರ ಮನ್ನಣೆಗೆ ಪಾತ್ರವಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಾಗದ ಸಚಿವೆ ಇಲ್ಲಸಲ್ಲದ ಹೇಳಿಕೆಗಳ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದರು.
ರಾಮಮಂದಿರದಲ್ಲಿಯೇ ಪೇಜಾವರ ಶ್ರೀಗಳ ಶಿಷ್ಯರಿಗೆ ಸುಧಾ ಮಂಗಳೋತ್ಸವ
ಈ ಬಾರಿ ಪೂರ್ಣಪ್ರಜ್ಞಾ ವಿದ್ಯಾಪೀಠದ ಘಟಿಕೋತ್ಸವ ರಾಮಮಂದಿರದಲ್ಲಿ ನಡೆಯುತ್ತಿದೆ. ಪೇಜಾವರ ಶ್ರೀಗಳು ರಾಮಮಂದಿರದಲ್ಲಿಯೇ ಅಖಂಡ 48 ದಿನಗಳ ಕಾಲ ಮಂಡಲೋತ್ಸವವನ್ನು ನಡೆಸುತ್ತಿರುವುದರಿಂದ ತಮ್ಮ ಶಿಷ್ಯರಿಗೆ ವೇದಾಂತ ಪಾಠವನ್ನೂ ಅಲ್ಲಿಯೇ ನಡೆಸುತಿದ್ದಾರೆ.
ಮಣಿಪಾಲ: ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್‌ಗೆ ಚಾಲನೆ
ಮಾಹೆ ಮಣಿಪಾಲದ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಅವರು ಬ್ಯಾಂಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ.ಶರತ್ ಕೆ. ರಾವ್ ಮುಖ್ಯ ಅತಿಥಿಯಾಗಿದ್ದರು.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved