ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಶ್ಚಿಮಘಟ್ಟ ಕಾಡಿನ ಮಲೆಕುಡಿಯರ ಸಮಸ್ಯೆ ಆಲಿಸಿದ ಡಿಸಿ
ಕಾಡಿನಲ್ಲಿ 3 - 4 ಕಿ.ಮೀ.ಗಳಷ್ಟು ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳ ಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ಡಿಸಿ ಭರವಸೆ ನೀಡಿದರು
15ರಿಂದ 24ರ ತನಕ ಉಚ್ಚಿಲ ದಸರಾ ವೈಭವ: ನಾಡೋಜ ಜಿ.ಶಂಕರ್
ಅ. 15ರಂದು ಶಾಲಿನಿ ಡಾ. ಜಿ.ಶಂಕರ್ ಸಭಾಂಗಣದಲ್ಲಿ ನವದುರ್ಗೆಯರ ಮತ್ತು ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚಾಲನೆ ನೀಡಲಿದದಾರೆ. ಅಂದು ಮಹಾಲಕ್ಷ್ಮಿ ಅನ್ನಛತ್ರ ಕಟ್ಟಡ, ಅತಿಥಿಗೃಹ ಉದ್ಘಾಟನೆ ನಡೆಯಲಿದೆ
ಇಸ್ರೇಲ್ನಲ್ಲಿ ಉಡುಪಿಯವರು ಸಮಸ್ಯೆಗೀಡಾದ ಬಗ್ಗೆ ಮಾಹಿತಿಯಿಲ್ಲ: ಡಿಸಿಉಡುಪಿಯಲ್ಲಿ ಕಂಟ್ರೋಲ್ ರೂಂ ಆರಂಭ
ಇಸ್ರೇಲ್ನಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟವರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ
ಸೈನಿಕ್ರು, ಜನ್ರು ಎಲ್ರೂ ಹಬ್ಬದಲ್ಲಿದ್ದಿದ್ರಿಂದ ದಾಳಿ ಆಯ್ತು!
ಇಸ್ರೇಲ್ ಗೆ ದಕ್ಷಿಣದಲ್ಲಿ ಹಮಾಸ್ ಮತ್ತು ಉತ್ತರದಲ್ಲಿ ಹಿಜ್ಬುಲ್ಲಾ ಉಗ್ರರಿಂದ ಸದಾ ಬೆದರಿಕೆ ಇದ್ದೆ ಇದೆ. ಆದರೆ ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ರಕ್ಷಣೆ ಇದೆ.
ಗುಂಡಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಮುಳುಗಿ ಸಾವು
ಬೆಳಪು ಗ್ರಾಮದಲ್ಲಿ ಗುಂಡಿಯಲ್ಲಿ ಈಜಲು ತೆರಳಿದ್ದ ಬಾಲಕ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಬಾಲಕನ ಜೊತೆಯಿದ್ದ ಇತರ ಮೂವರು ಬಾಲಕರನ್ನು ರಕ್ಷಿಸಲಾಗಿದೆ.
ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಸಿದ್ದರಾಮಯ್ಯ ಎಚ್ಚರಿಕೆ
ಕಾನೂನು ಬಾಹಿರವಾಗಿ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಉಡುಪಿ ಜಿಲ್ಲೆಯ ಜನರಿಗೆ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
< previous
1
...
462
463
464
465
466
467
468
469
470
next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್ ಖಾಲಿ ಸ್ಥಾನಗಳ ಟಿಕೆಟ್ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್ಎಸ್ಎಸ್ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ