• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ನಿರ್ವಹಣೆಯ ವಿಫಲತೆಯ ಬಗ್ಗೆ ಸದನದಲ್ಲಿ ಹೋರಾಟ: ಪರಿಷತ್‌ ವಿಪಕ್ಷ ನಾಯಕ: ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ
ಹಿಂದೆ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಿಂದ ರಾಜ್ಯದ 54 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿತ್ತು. ಕೇಂದ್ರ ಸರ್ಕಾರ ನೀಡುವ 6 ಸಾವಿರಕ್ಕೆ ಬಿಜೆಪಿ ಸರ್ಕಾರ 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಸಿದ್ದರಾಮಯ್ಯ ಪ್ರಮಾಣವಚನ ತೆಗೆದುಕೊಂಡ ತಕ್ಷಣ ರದ್ದು ಮಾಡಿದ್ದಾರೆ ಎಂದು ಹರಿಹಾಯ್ದ ಕೋಟ, ಸರ್ಕಾರಕ್ಕೆ ಸಡ್ಡು ಹೊಡೆಯುತ್ತೇವೆ, ಸದನದ ಒಳಗೆ ಹೊರಗೆ ಹೋರಾಟ ಮಾಡುತ್ತೇವೆ ಎಂದು ಪರಿಷತ್ತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
3.30 ಕೋಟಿ ರು. ಮೌಲ್ಯದ ಕಾರು ಖರೀದಿಸಿದ ಪ್ರಮೋದ್‌ ಮಧ್ವರಾಜ್‌
ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ನೂತನ ಬಿಎಂಡಬ್ಲ್ಯು ಕಾರು ಖರೀದಿಸಿದ್ದಾರೆ.ಟ್ವಿನ್ ಟರ್ಬೋ ಚಾರ್ಜ್ ಪೆಟ್ರೋಲ್ ಎಂಜಿನ್ ಹೊಂದಿದ್ದು ಬರೋಬ್ಬರಿ 62 ಕಿ.ಮೀ.ಮೈಲೇಜು ನೀಡುತ್ತದೆ. ಇದರ ಬೆಲೆ 3.30 ಕೋಟಿ ರು. ಎನ್ನಲಾಗಿದೆ.
ಗಂಗೊಳ್ಳಿ ಅಗ್ನಿ ದುರಂತ: 2 ಕೋಟಿ ರು. ಪರಿಹಾರಕ್ಕೆ ನಿರ್ಧಾರ
ಗಂಗೊಳ್ಳಿ ಬಂದರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಹಲವು ದೋಣಿಗಳು ಸುಟ್ಟು ಅಪಾರ ನಷ್ಟವಾಗಿದ್ದು, ಅದಕ್ಕೆ ಗರಿಷ್ಠಮಟ್ಟದ ಪರಿಹಾರ ನೀಡುವುದಾಗಿ ಮೀನುಗಾರಿಕಾ ಸಚಿವ ಮಾಂಕಳ ವೈದ್ಯ ಹೇಳಿದ್ದಾರೆ.
ನೀರ ಚಿಲುಮೆಗೆ ಹೆದ್ದಾರಿ ಕಾಮಗಾರಿ ಕಂಟಕ
ಸಾಣೂರು-ಬೆಳ್ವಾಯಿ ನಡುವೆ ಅನಾದಿಕಾಲದಿಂದಲೂ ಕಾಣಸಿಗುತ್ತಿದ್ದ ನೀರ ಚಿಲುಮೆಯು ಹೆದ್ದಾರಿ ಕಾಮಗಾರಿಯಿಂದ ಮಾಯವಾಗಲಿದೆ. ಇದರಿಂದ ಇಲ್ಲಿ ದಣಿವಾವರಿಸುತ್ತಿದ್ದ ಪ್ರಾಣಿ, ಪಕ್ಷಿಗಳಿಗೆ ಸಮಸ್ಯೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅಮಾಧಾನ ವ್ಯಕ್ತಪಡಿಸಿದ್ದಾರೆ.
ಮೌಲ್ಯಯುತ ಶಿಕ್ಷಣ ಎಲ್ಲರಿಗೂ ಲಭಿಸಲಿ: ಸುನಿಲ್‌ ಕುಮಾರ್‌
ಭಾನುವಾರ ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ - ಅಮೃತ ವೈಭವ ನಡೆಯಿತು. ವಿದ್ಯಾರ್ಥಿಗಳು ವಿವಿಧ ಕಸರತ್ತು, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
ಹಿಜಾಬ್ ನಿಷೇಧ ರದ್ದು, ಜೇನುಗೂಡಿಗೆ ಕಲ್ಲು: ಯಶ್ಪಾಲ್
ಹಿಜಾಬ್‌ ನಿಷೇಧದಿಂದ ಅನಗತ್ಯ ಸಂಘರ್ಷಗಳಾದರೇ ಸರ್ಕಾರ ನೇರಹೊಣೆ: ಯಶ್ಪಾಲ್‌
24, 25ರಂದು ಉಡುಪಿಯಲ್ಲಿ ‘ನೃತ್ಯೋತ್ಕರ್ಷ’ ಕಾರ್ಯಕ್ರಮ
ಗಂಟೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್‌ ಉದ್ಘಾಟಿಸಲಿದ್ದಾರೆ. ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್‌ ಮೈಸೂರಿನ ನಿರ್ದೇಶಕ ನಾಟ್ಯಾಚಾರ್ಯ ಪ್ರೊ. ಕೆ. ರಾಮಮೂರ್ತಿ ರಾವ್‌ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.
ವಿದ್ಯಾರ್ಥಿವೇತನ ಬಿಡುಗಡೆಗೆ ಎಬಿವಿಪಿ ಪ್ರತಿಭಟನೆ
ರಾಜ್ಯ ಸರ್ಕಾರವು ತನ್ನ ಗ್ಯಾರಂಟಿ ಪಟ್ಟಿಯಲ್ಲಿ ವಿದ್ಯಾರ್ಥಿ ವೇತನವನ್ನು ಸೇರಿಸದೇ ಅಸಡ್ಡೆ ಮಾಡುತ್ತಿದೆ. ಈ ಅಸಡ್ಡೆಯನ್ನು ಬಿಟ್ಟು ತಕ್ಷಣ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದು ಆಗ್ರಹ
ವಿಶ್ವಾಸದಮನೆ ರಜತೋತ್ಸವ: ಸಮಾಜ ಸೇವಕರಿಗೆ ಗೌರವ
ರೋಶನ್ ಬೆಳ್ಮಣ್, ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ರವಿ ಕಟಪಾಡಿ, ಸೂರಿ ಶೆಟ್ಟಿ ಕಾಪು, ವಿನಯ ಸಾಸ್ತನ ಮತ್ತು ತನುಲಾಗೆ ಸನ್ಮಾನ
24ರಂದು ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಸಾಂಸ್ಕೃತಿಕ ಉತ್ಸವ ‘ಅಮೃತ ವೈಭವ’
ಸಾಮೂಹಿಕ ವ್ಯಾಯಾಮ, ಏಕಚಕ್ರ, ದ್ವಿಚಕ್ರ ಸಮತೋಲನ, ಪಿರಮಿಡ್‌, ಕುಣಿತ ಭಜನೆ, ಮಲ್ಲಕಂಬ, ರಚನೆ, ಜನಪದ ನೃತ್ಯ ವೈವಿಧ್ಯ, ಯೋಗಾಸನ, ನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶನ
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved