• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಪೆಯ ಮೀನುಗಾರಿಕಾ ಬೋಟ್ ಮುಳುಗಡೆ: ೮ ಮಂದಿ ಮೀನುಗಾರರ ರಕ್ಷಣೆ
ಬೋಟಿನಲ್ಲಿದ್ದವರನ್ನು ಮೂಕಾಂಬಿಕ ಬೋಟಿನವರು ರಕ್ಷಣೆ ಮಾಡಿ ಮಲ್ಪೆ ಬಂದರಿನ ದಡಕ್ಕೆ ಸೇರಿಸಿದ್ದಾರೆ. ಸುಮಾರು ೧೮ ಲಕ್ಷ ರುಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಆಯುರ್ವೇದ ಜೊತೆ ಅವಶ್ಯಕ ಆಲೋಪತಿ ಬಳಕೆಯ ಅವಕಾಶಕ್ಕೆ ಒತ್ತಾಯ
ಆಯುಷ್ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು ಈಗಾಗಲೇ ಮಹಾರಾಷ್ಟ್ರ ಮತ್ತು ಹಲವು ರಾಜ್ಯಗಳಲ್ಲಿ ಕಾಯ್ದೆಯಡಿ ಅವಕಾಶ ಇದೆ. ನಮ್ಮ ರಾಜ್ಯದಲ್ಲಿಯೂ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪತಿ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.
ಕೊಲ್ಲೂರು ರೈಲು ನಿಲ್ದಾಣ ಅಭಿವೃದ್ಧಿಗೆ 14 ಕೋಟಿ ರು. ಕೋರಿಕೆ
ಹೊರಜಿಲ್ಲೆ - ರಾಜ್ಯಗಳ ಪ್ರವಾಸಿಗರು ಇಲ್ಲಿಗೆ ಆಗಮಿಸುವುದಕ್ಕೆ ಅನುಕೂವಾಗುವಂತೆ, ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ನೆರವು’ ಯೋಜನೆಯಡಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಸಂಸದರು ಕೋರಿದರು.
23, 24ರಂದು ಬೆಂಗಳೂರಿನಲ್ಲಿ ಪುತ್ತಿಗೆ ಮಠದಿಂದ ಗೀತೋತ್ಸವ
ಕೃಷ್ಣ ಪರಮಭಕ್ತರ ಮೂಲಕ ಒಂದು ಕೋಟಿಗೂ ಅಧಿಕ ಜನರಿಂದ ಭಗವದ್ಗೀತೆಯನ್ನು ಬರೆಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸುವುದು, ಜಾತಿ, ಮತ ಭೇದವಿಲ್ಲದೆ ಶ್ರೀ ಕೃಷ್ಣನ ಭಕ್ತಿಯನ್ನು, ಭಗವದ್ಗೀತೆಯನ್ನು ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
ಗ್ರಾಮಾಭಿವೃದ್ಧಿಗೆ ಅದಾನಿ ಪವರ್ 1.10 ಕೋಟಿ ರು. ಮೀಸಲು: ಕಿಶೋರ್‌ ಆಳ್ವ
ಅದಾನಿ ಪವರ್ ಲಿಮಿಟೆಡ್, ತನ್ನ ಅಂಗಸಂಸ್ಥೆ ಅದಾನಿ ಫ಼ೌಂಡೇಷನ್‌ನ ಮೂಲಕ ಸಿಎಸ್ ಆರ್ ಯೋಜನೆಯಡಿ ಪಲಿಮಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 15 ಲಕ್ಷ ರು. ವೆಚ್ಚದಲ್ಲಿ ರಸ್ತೆಯ ಕಾಂಕ್ರಿಟ್‌ ಕಾಮಗಾರಿಗೆ ಪಂಚಾಯಿತಿ ಅಧ್ಯಕ್ಷ ಸೌಮ್ಯಲತಾ ಶೆಟ್ಟಿ ಅವರೊಂದಿಗೆ ಭೂಮಿ ಪೂಜೆ
ಎಲ್‌ಪಿಜಿ ಸಬ್ಸಿಡಿ: ಕೆವೈಸಿ ವದಂತಿ, ಗ್ರಾಹಕರಲ್ಲಿ ಗೊಂದಲ
ಕಳೆದ ಮೂರು ದಿನಗಳಿಂದ ಉಡುಪಿ, ಕುಂದಾಪುರಗಳಲ್ಲಿ ಬಳಕೆದಾರರು ತಮ್ಮ ಎಲ್‌ಪಿಜಿ ಪೂರೈಕೆ ಏಜೆನ್ಸಿ ಮುಂದೆ ಕೆವೈಸಿ ಮಾಡಿಸಲು ಸಾರದಿ ಸಾಲಲ್ಲಿ ನಿಲ್ಲುತ್ತಿದ್ದಾರೆ.
ಉಡುಪಿ: ಪುತ್ತಿಗೆ ಪರ್ಯಾಯಕ್ಕೆ ಚಪ್ಪರ ಮುಹೂರ್ತ
ವಿದ್ವಾನ್ ರಾಘವೇಂದ್ರ ಕೊಡಂಚ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪೂಜಾ ಅನುಷ್ಠಾನಗಳನ್ನು ನಡೆಸಲಾಯಿತು. ನಂತರ ರಾಜೇಶ್ ಮತ್ತು ಪದ್ಮನಾಭ ಮೇಸ್ತ್ರಿ ಅವರಿಗೆ ಅವರಿಗೆ ಚಪ್ಪರ ಹಾಕುವುದಕ್ಕೆ ವೀಳ್ಯ ನೀಡಲಾಯಿತು
ಸಂಸ್ಕೃತಿ ಪ್ರಸಾರಕ್ಕೆ ಯಕ್ಷಗಾನ ಅತ್ಯುತ್ತಮ ಮಾಧ್ಯಮ: ಶ್ರೀ ವಿದ್ಯಾಸಾಗರ ತೀರ್ಥರು
ಎರಡು ವಾರಗಳ ಪರ್ಯಂತ ನಡೆದ ಈ ಕಿಶೋರ ಯಕ್ಷಗಾನ ಸಂಭ್ರಮದಲ್ಲಿ 28 ಶಾಲೆಗಳ ಸುಮಾರು 860 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅನಾಥ ಯುವತಿಯರ ವರಿಸಿದ ಅರ್ಚಕ, ಕೃಷಿಕ
ಬ್ರಾಹ್ಮಣ ಸಮುದಾಯದಲ್ಲಿ ರೈತರಿಗೆ, ಪುರೋಹಿತರು, ಸಾಮಾನ್ಯ ಉದ್ಯೋಗದಲ್ಲಿರುವವರನ್ನು ಮದುವೆಯಾಗಲು ಹೆಣ್ಣು ಮಕ್ಕಳು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬ್ರಾಹ್ಮಣ ಯುವಕರು ಇತರ ಸಮುದಾಯದ ಅಥವಾ ಅನಾಥ ಹೆಣ್ಣುಮಕ್ಕಳನ್ನು ಮದುವೆಯಾಗುವುದು ಅನಿವಾರ್ಯವಾಗುತ್ತಿದೆ.
ಜಾತಿ ಮತ ಭೇದ ಇಲ್ಲದ ಹಬ್ಬ ಕ್ರಿಸ್ತ ಜಯಂತಿ: ಬಿಷಪ್ ಜೆರಾಲ್ಡ್ ಲೋಬೋ
ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟ
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved