• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಶೋಭಾ ಕರಂದ್ಲಾಜೆ
ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಮೊಯಿತ್ರಾ ಸಂಸದೆ ಎಂಬ ಪದಕ್ಕೆ ಕಳಂಕ: ಶೋಭಾ
ಸಂಸದೆ ಮೊಹುವಾ ಮೊಯಿತ್ರಾ ಅವರು ಸಂಸದೆ ಎನ್ನುವ ಪದಕ್ಕೆ ಕಳಂಕ ತಂದಿದ್ದಾರೆ. ಆದ್ದರಿಂದ ಸದನ ಸಮಿತಿ ನೀಡಿದ ವರದಿಯಂತೆ ಅವರಿಗೆ ಉಚ್ಛಾಟನೆಯ ಶಿಕ್ಷೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.
3.45 ಲಕ್ಷ ರು. ಕಳವು ಪ್ರಕರಣ: ಆರೋಪಿ ಬಂಧನ
ಇಲ್ಲಿನ ಪುತ್ತೂರು ಎಂಬಲ್ಲಿ 3.45 ಲಕ್ಷ ರು.ಗಳನ್ನು ಕಳ್ಳತನ ಮಾಡಿದ್ದ ಮೇಲ್ ನರ್ಸ್‌ನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರವೀಣ್‌ ಕುಮಾರ್‌ ಜಾಲಪ್ಪ ಹರದೊಳ್ಳ.
ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ
ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ, ಸಕಲೇಶಪುರದಲ್ಲಿ ಅಕಾಲಿಕವಾಗಿ ಅಗಲಿದ ಮೈಸೂರು ದಸರಾದ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಆನೆ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ
ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ, ಸಕಲೇಶಪುರದಲ್ಲಿ ಅಕಾಲಿಕವಾಗಿ ಅಗಲಿದ ಮೈಸೂರು ದಸರಾದ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಕನ್ನಡಶಾಲೆ ಮುಚ್ಚದಂತೆ ಸರ್ಕಾರಿ ಆದೇಶಕ್ಕೆ ಯತ್ನ: ಮಹೇಶ್ ಜೋಷಿ
ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಮೊದಲು ಉಳಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಆದೇಶ ಹೊರಡಿಸಲು ರಾಜ್ಯ ಸರ್ಕಾರದ ಮೇಲೆ ಕರ್ನಾಟಕ ಸಾಹಿತ್ಯ ಪರಿಷತ್ತು ಒತ್ತಡ ಹೇರಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು.
ಸಿದ್ದರಾಮಯ್ಯ ಮುಸ್ಲಿಂ ಪರ ಹೇಳಿಕೆ: ಪೇಜಾವರ ಶ್ರೀ ಅಸಮಾಧಾನ
ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದು ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.
ತೆಕ್ಕಟ್ಟೆಯ ರೈತನಿಗೆ ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿ
ತಾಲೂಕಿನ ತೆಕ್ಕಟ್ಟೆಯ ರಮೇಶ್ ನಾಯಕ್, ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ಕೃಷಿಕ. ತೆಕ್ಕಟ್ಟೆಯಲ್ಲಿ ರೈಸ್ ಮಿಲ್ ನಡೆಸುವ ಜೊತೆಗೆ ಪ್ರಗತಿಪರ ಕೃಷಿಯಲ್ಲಿ ತೊಡಗಿಕೊಂಡು ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರು.ಗೂ ಅಧಿಕ ವಹಿವಾಟು ನಡೆಸಿದ್ದಾರೆ.
ಕಲೆಗಳಲ್ಲಿ ಆಸಕ್ತಿ ಇಲ್ಲದವರು ಪಶುಗಳಿಗೆ ಸಮಾನ: ಕೃಷ್ಣಾಪುರ ಶ್ರೀ
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ, ಕುಂಜಿಬೆಟ್ಟಿನ ಕಾವ್ಯಶ್ರೀ ಸಂಗೀತ ಕಲಾ ಕೇಂದ್ರ, ಕುಂಜಿಬೆಟ್ಟು,ಉಡುಪಿ ಮತ್ತು ರಾಜರಾಜೇಶ್ವರ ಭಜನಾ ಮಂಡಳಿಗಳು ಸಮರ್ಪಿಸಿದ ‘ಪ್ರತಿಭಾ ನಾದೋನ್ಮಾದ’ ಎಂಬ ಇಡೀ ದಿನ ನಡೆದ ಕಾರ್ಯಕ್ರಮದ ಸಮಾರೋಪ
44ನೇ ರಾಜ್ಯ ನಾಟಕ ಸ್ಪರ್ಧೆ: ಬೆಂಗಳೂರು ರಂಗಾಸ್ಥೆ ಪ್ರಥಮ
ಉಡುಪಿ ರಂಗಭೂಮಿ ವತಿಯಿಂದ ನಡೆದ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ-2023ರಲ್ಲಿ ಬೆಂಗಳೂರಿನ ರಂಗಾಸ್ಥೆ ಟ್ರಸ್ಟ್ ತಂಡದ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರಥಮ ಬಹುಮಾನ, 35,000 ರು. ನಗದು ಗೆದ್ದುಕೊಂಡಿದೆ.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved