• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಯ್ಸ್ ಟ್ರೋಫಿ ಕ್ರಿಕೆಟ್‌: ನಸೀಬ್ ತಂಡ ಚಾಂಪಿಯನ್‌
ಅವಿಭಜಿತ ದ.ಕ. ಜಿಲ್ಲೆಯ ಕೊರಗ ಸಮುದಾಯದ ದಾಖಲೆಯ ೪೭ ತಂಡಗಳು ಭಾಗವಹಿಸಿದ್ದ ಈ ಟೂರ್ನಮೆಂಟ್‌ನ ಫೈನಲ್ ಪಂದ್ಯಾಟದಲ್ಲಿ ಉಡುಪಿಯ ನಸೀಬ್ ತಂಡ, ಅಲೆವೂರಿನ ಸಿದ್ಧಾರ್ಥ್ ತಂಡವನ್ನು ಸೋಲಿಸಿತು.
ಮಾನವ ಕಳ್ಳಸಾಗಾಣೆ ತಡೆಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾನೂನು ಪಾಲಿಸಿ: ನ್ಯಾ. ಶರ್ಮಿಳಾ
ಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಜಿಲ್ಲಾಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಕಾರ್ಯಕ್ರಮ ಉದ್ಘಾಟಿಸಿದರು.
ಉಡುಪಿ ತೊಟ್ಟಂ ಸಂತ ಅನ್ನಮ್ಮ ಚರ್ಚ್‌ನಲ್ಲಿ ಬೈಬಲ್‌ಗಳ ಪ್ರದರ್ಶನ
ಬೈಬಲ್ ಗ್ರಂಥವನ್ನು ವಿಶೇಷ ಗೌರವದೊಂದಿಗೆ ಸಭಾಂಗಣದ ಮಧ್ಯಭಾಗದಲ್ಲಿ ಇರಿಸಿ ಹಾರಾರ್ಪಣೆಗೈದು ಪ್ರದರ್ಶನದ ಆವರಣವನ್ನು ಪವಿತ್ರ ಜಲ ಪ್ರೋಕ್ಷಣ ಮಾಡುವುದರ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
ಸಂವಿಧಾನದ ಆಶಯದಂತೆ ನಡೆದರೇ ಸದೃಢ ಭಾರತ ನಿರ್ಮಾಣ: ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಕ್ರಿಕೆಟ್ ಪಂದ್ಯಾಟ ಹಾಗೂ ಬೈಕ್ ರ್‍ಯಾಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಸಂವಿಧಾನದ ಬಗ್ಗೆ ಮಾತನಾಡಿದರು.
ಚುನಾವಣಾ ಬಾಂಡ್ ರದ್ದು, ಸುಪ್ರೀಂ ತೀರ್ಪು ಸ್ವಾಗತಾರ್ಹ: ಉಡುಪಿ ಕಾಂಗ್ರೆಸ್
ಕೇಂದ್ರ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡುಗಳು ಲಂಚದ ಮತ್ತೊಂದು ರೂಪವಾಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಆರೋಪಿಸಿದರು.
ಕತಾರ್‌ನಲ್ಲಿ ಐ.ಸಿ.ಸಿ.ಯಿಂದ ಜನಮನ ಗೆದ್ದ ನಾಟ್ಯಾಂಜಲಿ
ಸಾಂಸ್ಕೃತಿಕ ಉತ್ಸವದಲ್ಲಿ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ 25 ಸಂಘ ಸಂಸ್ಥೆಗಳು ಪ್ರದರ್ಶನ ನೀಡಿದವು. ಭಾರತದ ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ ಸಚಿನ್ ದಿನಕರ್ ಶಂಕಪಾಲ್ ಅವರು ಮುಖ್ಯ ಅತಿಥಿಯಾಗಿದ್ದರು.
ಮಲ್ಪೆಯ ಬೋಟು ಮಹಾರಾಷ್ಟ್ರದಲ್ಲಿ ಮುಳುಗಡೆ: 7 ಮೀನುಗಾರರ ರಕ್ಷಣೆ
ಈ ಸುಮಾರು 6 ಲಕ್ಷ ರು. ಮೌಲ್ಯದ ಮೀನು ಇತ್ತು, ಜೊತೆಗೆ ಬಲೆ, ಡಿಸೇಲ್‌ ಸೇರಿದಂತೆ ಮಾಲಕರಿಗೆ ಸುಮಾರು 60 ಲಕ್ಷ ರು. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಅಯೋಧ್ಯೆ: ಪೇಜಾವರ ಶ್ರೀಗಳಿಂದ ಭೀಷ್ಮಾಷ್ಟಮಿ ಆಚರಣೆ
ಮುಂಜಾನೆ ಪಟ್ಟದ ದೇವರ ಪೂಜೆಯ ಬಳಿಕ ಭೀಷ್ಮನಿಗೆ ಅರ್ಘ್ಯ ಸಮರ್ಪಿಸಿದರು. ಬಳಿಕ ಗಾಂಗೇಯ ಭೀಷ್ಮನ ಸ್ಮರಣಾರ್ಥ ರಜತ ಕುಂಭದಲ್ಲಿ ಪವಿತ್ರ ಗಂಗೋದಕವನ್ನು ತುಂಬಿಸಿ ಗಂಗಾಪೂಜೆ ನೆರವೇರಿಸಿದರು.
ಸಹಕಾರಿ ರಂಗಕ್ಕೆ ಸರ್ಕಾರದ ಅನುದಾನ, ಉತ್ತೇಜನ ಬೇಕು: ಎಜ್.ಜಿ. ನಂಜಪ್ಪ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ಬೆಂಗಳೂರು), ಕರ್ನಾಟಕ ರಾಜ್ಯ ಸಹಕಾರ ಮೀನುಗಾರರ ಮಹಾಮಂಡಳ (ಮೈಸೂರು), ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಸಹಯೋಗದಲ್ಲಿ ರಾಜ್ಯದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯದಕ್ಷತೆ ಕುರಿತು ರಾಜ್ಯಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು.
ಅದಾನಿ ಸಿಎಸ್ಆರ್‌ನಿಂದ ಭಾರತ್ ಸ್ಕೌಟ್ಸ್-ಗೈಡ್ಸ್‌ಗೆ ೧.೫೦ ಕೋಟಿ ರು. ನೆರವು: ಕಿಶೋರ್ ಆಳ್ವ
ಅದಾನಿ ಪವರ್ ಲಿಮಿಟೆಡ್‌ನ ಸಿಎಸ್‌ಆರ್ ಯೋಜನೆಯಡಿ ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನಕ್ಕೆ ೨೫ ಲಕ್ಷ ರು.ಗಳ ದೇಣಿಗೆ ನೀಡಲಾಯಿತು. ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷ ಕಿಶೋರ್ ಆಳ್ವ ಮಾಹಿತಿ ನೀಡಿದರು.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved