• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತಾವರ ಕನ್ನಡ ಸಂಘ: ತಿಂಗಳ ಉಪನ್ಯಾಸ ಕಾರ್ಯಕ್ರಮ
ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆದ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮ ನಡೆಯಿತು. ಅಂಕಣಕಾರ ಹಾಗೂ ಸಂಸ್ಕೃತಿ ವಿಮರ್ಶಕ ಡಾ.ಬಿ.ಭಾಸ್ಕರ ರಾವ್ ಉಪನ್ಯಾಸ ನೀಡಿದರು.
ಉಡುಪಿ-ಚಿಕ್ಕಮಗಳೂರು ಬಿಡುವ ಪ್ರಶ್ನೆಯೇ ಇಲ್ಲ: ಶೋಭಾ
ಪಕ್ಷ ಹೇಳಿದರೆ, ಬೇರೆ ಕ್ಷೇತ್ರಕ್ಕೆ ಹೋಗುವಂತೆ ಸೂಚನೆ ನೀಡಿದರೆ ಅದಕ್ಕೂ ನಾನು ಬದ್ಧಳಿದ್ದೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕು ನೀಡಿದ ಸೇವಾಲಾಲ್: ಎಡಿಸಿ ಮಮತಾ ದೇವಿ ಜಿ.ಎಸ್.
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ನಡೆಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಮೀನುಗಾರಿಕೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅನಿವಾರ್ಯ: ಯಶ್ಪಾಲ್ ಸುವರ್ಣ
ಉಡುಪಿಯಲ್ಲಿ ಶಾಸಕ ಯಶ್ಪಾಲ್‌ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಭವಿಷ್ಯದ ಮೀನುಗಾರಿಕೆಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆಯ ಅನಿವಾರ್ಯತೆ ಹಾಗೂ ಸವಾಲುಗಳ ಬಗ್ಗೆ ಕರಾವಳಿ ಜಿಲ್ಲೆಯ ಮೀನುಗಾರರಿಗೆ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.
ಪೆರ್ಣಂಕಿಲ ದೇವಳ ಬ್ರಹ್ಮಕಲಶೋತ್ಸವ : ಪಲಿಮಾರು ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ
ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ - ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ - ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು. ನಂತರ ಆಶೀರ್ವಚನ ನೀಡಿದರು.
ಕೃತಕ ಬುದ್ಧಿಮತ್ತೆ ಬಳಸಿಕೊಳ್ಳುವ ಸವಾಲು ಮುಂದಿದೆ: ಪ್ರೊ. ಕೆ.ಪಿ.ರಾವ್
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಆಶ್ರಯದಲ್ಲಿ ಡಿಕೋಡಿಂಗ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿಷಯದ ಕುರಿತು ಗಣಕ ಭಾಷಾಶಾಸ್ತ್ರಜ್ಞ ಮತ್ತು ವಿದ್ವಾಂಸ ಪ್ರೊ. ಕೆ. ಪಿ. ರಾವ್ ಮಾತನಾಡಿದರು.
ರೈತರದ್ದು ರಾಜಕೀಯ ಪ್ರೇರಿತ ಹೋರಾಟ: ಶೋಭಾ
ರೈತ ಹೋರಾಟಗಾರರು ಜಾರಿಗೊಳಿಸಲು ಆಗ್ರಹಿಸುತ್ತಿರುವ, ಸ್ವಾಮಿನಾಥನ್ ಆಯೋಗದ ವರದಿಯ ಎಲ್ಲ 207 ಶಿಫರಾಸುಗಳನ್ನೂ ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಆದರೂ ಅಂತಾರಾಷ್ಟ್ರೀಯ ಪಿತೂರಿಯಂತೆ ಕೆಲವು ಸಂಘಟನೆಗಳು ಸೇರಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿವೆ ಎಂದು ಕರಂದ್ಲಾಜೆ ಆರೋಪಿಸಿದ್ದಾರೆ.
ಅಭಿವೃದ್ಧಿ ಅಧಾರದಲ್ಲಿ ಬಿಜೆಪಿ ಮತ ಯಾಚನೆ: ಶೋಭಾ
ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯದ ಉದ್ಘಾಟನೆಗೊಂಡಿತು. ಸಂಸದೆ ಶೋಭಾ ಕರಂದ್ಲಾಜೆ ತನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ನಕ್ಸಲ್‌ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು
ಕಾರ್ಕಳದಲ್ಲಿ ನಕ್ಸಲ್ ಶ್ರೀಮತಿ ಮೇಲೆ ಒಂದು ಪ್ರಕರಣವಿದ್ದು, ಈಗಾಗಲೇ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನಾಲೆ ಪ್ರದೇಶವೊಂದರಲ್ಲಿ ಸ್ಥಳ ಮಹಜರು ನಡೆಸಲಾಗಿದೆ.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ
ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved