• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಥಮ ಚಿಕಿತ್ಸೆ ಶಾಲಾ, ಕಾಲೇಜುಗಳ ಪಠ್ಯದ ಭಾಗವಾಗಬೇಕು: ಡಾ. ಕಾವ್ಯಾ ಟಿ.
ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಒಂದು ದಿನದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ನಡೆಯಿತು.
ಔಷಧಿ ಮಾಫಿಯಾದ ಮುಂದೆ ಸರ್ಕಾರ ಮಂಡಿಯೂರಿತೇ?: ಶಾಸಕ ಗಂಟಿಹೊಳೆ ಪ್ರಶ್ನೆ
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಹಾಗೂ ಹೊಸ ಕೇಂದ್ರಗಳನ್ನು ತೆರೆಯುವುದನ್ನು ನಿಲ್ಲಿಸಿರುವ ರಾಜ್ಯ ಸರ್ಕಾರದ ಸರ್ಕಾರಿ ಆಸ್ಪತ್ರೆಗಳ ಮೆಡಿಕಲ್ ಮಾಫಿಯದ ಮುಂದೆ ಸರ್ಕಾರ ಮಂಡಿಯೂರಿದೆಯೇ? ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಪ್ರಶ್ನಿಸಿದ್ದಾರೆ.
ಉಡುಪಿ: ಮಲಬಾರ್ ಗೋಲ್ಡ್‌ ಸಂಸ್ಥೆಯಲ್ಲಿ ಹಸಿವು ಮುಕ್ತ ದಿನಾಚರಣೆ
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಉದ್ಘಾಟಿಸಿದರು.
ಮಕ್ಕಳ ಭವಿಷ್ಯಕ್ಕೆ ಪೂರಕ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿದರು.
ಧಾರವಾಡದ ಡಾ. ಪ್ರಜ್ಞಾ ಮತ್ತಿಹಳ್ಳಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ
ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರ ಬೆಳದಿಂಗಳ ಸೋನೆಮಳೆ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್‌ನಲ್ಲಿ ನಡೆಯಲಿದೆ.
ಮಲ್ಪೆಯಲ್ಲಿ ಶ್ರೀ ಮಧ್ವಾಚಾರ್ಯ ಥೀಂ ಪಾರ್ಕ್: ಪ್ರಥಮ ಸಮಾಲೋಚನಾ ಸಭೆ
ಮಲ್ಪೆ ಸಮುದ್ರ ತೀರದ ಬಳಿ ಉಡುಪಿಯ ಮಾಧ್ವ ಮಠಗಳಿಂದ ಭಕ್ತರ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹುಕೋಟಿ ವೆಚ್ಚದ ಶ್ರೀ ಮಧ್ವಾಚಾರ್ಯ ಥೀಮ್ ಪಾರ್ಕ್ ಸಂಬಂಧಿಸಿ ಪ್ರಥಮ ಸಮಾಲೋಚನಾ ಸಭೆಯು ಬುಧವಾರ ಸಂಜೆ ಉಡುಪಿ ಪಲಿಮಾರು ಮಠದಲ್ಲಿ ನಡೆಯಿತು .
ಮಾಹೆ: ಎನ್‌ಸಿಸಿ 6ನೇ ನೇವಲ್ ಯೂನಿಟ್‌ ವಾರ್ಷಿಕ ಶಿಬಿರ ಆರಂಭ
ಎನ್‌.ಸಿ.ಸಿ.ಯ ೬ನೇ ಕರ್ನಾಟಕ ನೇವಲ್ ಯೂನಿಟ್ ಇದರ 10 ದಿನಗಳ ಸಂಯುಕ್ತ ವಾರ್ಷಿಕ ತರಬೇತಿ ಶಿಬಿರ (ಸಿಎಟಿಸಿ) ವು ಮೇ ೨೫ರಿಂದ ಜೂ. ೩ ರವರೆಗೆ ಮಾಹೆ ಮಣಿಪಾಲದಲ್ಲಿ ನಡೆಯುತ್ತಿದೆ.
ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ 31ರಂದು ಮಧುಮೇಹ ಪಾದ (ಪೋಡಿಯಾಟ್ರೀ) ಉಚಿತ ತಪಾಸಣಾ ಶಿಬಿರ
ಇಲ್ಲಿನ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಮಧುಮೇಹ ಪಾದ ತಪಾಸಣಾ ಶಿಬಿರ ನಡೆಯಲಿದೆ. ಈ ಉಚಿತ ಕಾರ್ಯಕ್ರಮವನ್ನು ಮಾಹೆಯ ಪೊಡಿಯಾಟ್ರಿ ಆ್ಯಂಡ್ ಡಯಾಬಿಟಿಕ್ ಫೂಟ್ ಕೇರ್ ಅಂಡ್ ರಿಸರ್ಚ್, ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಉಡುಪಿ: ಪೌರ ಕಾರ್ಮಿಕರ ಪ್ರತಿಭಟನೆ, ಬೇಡಿಕೆ ಆಲಿಸಿದ ಜಯಪ್ರಕಾಶ ಹೆಗ್ಡೆ
ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ಸರ್ಕಾರದ ಮುಂದೆ ತಮ್ಮ ಬೇಡಿಕೆಗಳನ್ನಿಟ್ಟು ರಾಜ್ಯಾದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಅದರಂತೆ ಉಡುಪಿ ನಗರಸಭೆಯ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ನಗರಸಭೆಯ ಮುಂಭಾಗ ಬುಧವಾರ ಮುಷ್ಕರ ಆರಂಭಿಸಿದ್ದಾರೆ.
ಇಎಸ್‌ಐ ವೇತನ ಮಿತಿ 30 ಸಾವಿರ ರು.ಗೇರಿಸಲು ಕೇಂದ್ರ ಸಚಿವರಿಗೆ ಸಂಸದ ಮನವಿ
ಕಾರ್ಮಿಕರು ಇ.ಎಸ್‌.ಐ. ಆರೋಗ್ಯ ವಿಮಾ ಸೌಲಭ್ಯ ಪಡೆಯಲು ಪ್ರಸ್ತುತ ಇರುವ 21 ಸಾವಿರ ರು. ವೇತನ ಮಿತಿಯನ್ನು 30 ಸಾವಿರ ರು.ಗಳಿಗೆ ಏರಿಸುವಂತೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ಸುಕ್ ಮಾಂಡವೀಯ ಅವರಿಗೆ ಮನವಿ ಸಲ್ಲಿಸಿದ್ದಾರೆ
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 455
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved