• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಮಾಹೆ 5 ಲಕ್ಷ ರು. ದೇಣಿಗೆ
ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜ್ಯುಕೇಶನ್ (ಮಾಹೆ) 5 ಲಕ್ಷ ರು. ನೀಡಿದೆ.ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪಕುಲಪತಿ ಲೆ. ಜ. ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘಕ್ಕೆ 5 ಲಕ್ಷ ರು.ಗಳ ಚೆಕ್ಕನ್ನು ಹಸ್ತಾಂತರಿಸಿದರು.
ಬ್ರಹ್ಮಾವರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ
ಬ್ರಹ್ಮಾವರ ತಾಲೂಕು ಜನತಾ ದರ್ಶನದಲ್ಲಿ ಕಾರ್ಯಕ್ರಮದಲ್ಲಿ 85 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕಂದಾಯ ಇಲಾಖೆಗೆ 49, ಗ್ರಾಮೀಣ ಅಭಿವೃದ್ದಿ ಇಲಾಖೆಗೆ 22, ಶಿಕ್ಷಣ ಇಲಾಖೆ 1, ಗಣಿ ಇಲಾಖೆ 1, ಸಬ್ ರಿಜಿಸ್ಟಾರ್ 2, ಭೂಮಾಪಾನ ಇಲಾಖೆಗೆ 1, ಸಿಡಿಪಿಯು 3, ಮೆಸ್ಕಾಂ 1, ಲೋಕೋಪಯೋಗಿ ಇಲಾಖೆ 2, ಸಾರಿಗೆ ಇಲಾಖೆ 1 ಹಾಗೂ ಪೋಲಿಸ್ ಇಲಾಖೆಗೆ 1 ಅರ್ಜಿ ಬಂದಿರುತ್ತದೆ.
ಸಿಎ ಪರೀಕ್ಷೆ: ಮಹಾಲಕ್ಷ್ಮೀ ಕಿಣಿ ಸಾಧನೆ
ಕಲ್ಸಂಕದ ಟಿ.ವಸಂತ ಕಿಣಿ, ವನಿತಾ ಕಿಣಿ ದಂಪತಿ ಪುತ್ರಿಯಾದ ಮಹಾಲಕ್ಷ್ಮಿ ಕಿಣಿ ಮದುವೆ ಬಳಿಕ, ಪದವಿ ಓದಿನ ಜೊತೆ, ಮೂಡುಬಿದಿರೆಯ ಸಿಎ ಆಕಾಶ್‍ದೀಪ್ ಪೈ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಿ ಸಿಎ ಅಂತಿಮ ಪರೀಕ್ಷೆ ಬರೆದಿದ್ದರು. ಅವರ ಸಾಧನೆ ಗುರುತಿಸಿ ಸನ್ಮಾನಿಸಲಾಗಿದೆ.
ಮೋದಿ ಹೆಸರಿನಲ್ಲಿ ಮುಜುಗರ ಇಲ್ಲದೇ ಮತ ಕೇಳಿ: ರಾಜೇಶ್ ಜಿ.ವಿ.
ಸವಾಲೇ ಇಲ್ಲದಿದ್ದಾಗ ಕಾರ್ಯಕರ್ತರು ಮೈಮರೆಯುತ್ತಾರೆ, ಎದೆಸೆಟೆಸಿ ಮನೆಮನೆಗೆ ಹೋಗಿ, ಮತದಾರರ ಮನವೊಲಿಸುವಲ್ಲಿ ನಿರ್ಲಕ್ಷ್ಯ ತೋರುತ್ತಾರೆ. ಇದು ಈ ಹಿಂದೆ 2004ರಲ್ಲಿ ಆಗಿತ್ತು. ಇದರಿಂದ ವಾಜಪೇಯಿ ಅವರ ಶೈನ್ ಇಂಡಿಯಾ ಪರಿಕಲ್ಪನೆಗೆ ಸೋಲಾಗಿತ್ತು ಎಂದು ರಾಜೇಶ್ ಜಿ.ವಿ. ಎಚ್ಚರಿಸಿದ್ದಾರೆ.
ಮಂಗನ ಕಾಯಿಲೆ ತಡೆಯಲು ಜಾಗೃತಿ ಮುಖ್ಯ: ಡಿಸಿ ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಮಂಗನ ಕಾಯಿಲೆಯ ಜಾಗೃತಿ ಮೂಡಿಸುವ ಬಗ್ಗೆ ಮಾಹಿತಿ ನೀಡಿದರು.
ಸರ್ವಧರ್ಮ ಪ್ರಾರ್ಥನಾ ಮಂದಿರಗಳಿಗೆ ಸಚಿವ ಜಾರ್ಜ್ ಭೇಟಿ
ಉಡುಪಿಯ ಶ್ರೀ ಕೃಷ್ಣ ಮಠ, ಜಾಮಿಯಾ ಮಸೀದಿ, ಶೋಕ ಮಾತಾ ಚರ್ಚ್‌ಗೆ ತೆರಳಿದ ಜಾರ್ಜ್, ಅಲ್ಲಿ ಧರ್ಮಗುರುಗಳನ್ನು ಭೇಟಿಯಾಗಿ, ಗೌರವವನ್ನು ಸ್ವೀಕರಿಸಿದರು.
ತಿಂಗಳಾದರೂ ಟ್ರಾನ್ಸ್ ಫಾರ್ಮರ್ ಸರಿಪಡಿಸಿಲ್ಲ: ಅಧಿಕಾರಿಗಳ ಮೇಲೆ ಗರಂ ಆದ ಸಚಿವ ಜಾರ್ಜ್
ಎಸ್ಕಾಂನ ಪ್ರತಿ ವಿಭಾಗದಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್‌ಗಳಿದ್ದು, ಅಲ್ಲಿ ಸಾಕಷ್ಟು ಟ್ರಾನ್ಸ್ ಫಾರ್ಮರ್‌ಗಳ ಸಂಗ್ರಹ ಇದೆ. ಗ್ರಾಮೀಣ ಭಾಗದಿಂದ ದೂರು ಬಂದ 72 ಗಂಟೆಗಳಲ್ಲಿ, ನಗರ ಪ್ರದೇಶದಲ್ಲಿ 24 ಗಂಟೆಗಳಲ್ಲಿ ಹಾಳಾದ ಟ್ರಾನ್ಸ್ ಫಾರ್ಮರ್ ಗಳನ್ನು ಬದಲಾಯಿಸಸು ಆದೇಶಿಸಿದೆ, ಇದನ್ನು ಯಾಕೆ ಪಾಲಿಸಿಲ್ಲ ಎಂದು ಅಧಿಕಾರಿಗಳನ್ನು ಕೆ.ಜೆ. ಜಾರ್ಜ್‌ ಪ್ರಶ್ನಿಸಿದರು.
ಅಯೋಧ್ಯೆಯಲ್ಲಿ ನಂದಳಿಕೆ ಪುರೋಹಿತರಿಂದ ತತ್ವ ಹೋಮ
ನಂದಳಿಕೆಯ ಸುಬ್ರಹ್ಮಣ್ಯ ಭಟ್ ಅವರು ಅಯೋಧ್ಯೆಗೆ ತೆರಳಿ ಶ್ರೀರಾಮನ ಪುಣ್ಯ ನೆಲೆಯಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ತತ್ವ ಹೋಮವನ್ನು ನೆರವೇರಿಸಿದ್ದಾರೆ.
ಉಡುಪಿ ವಾರಾಹಿ ನದಿಯಿಂದ ಪಂಪಿಂಗ್ ಸ್ಟೋರೆಜ್ ಯೋಜನೆ: ಜಾರ್ಜ್‌
ವಾರಾಹಿ ನದಿಯಿಂದ ಕೇವಲ 0.3 ಟಿಎಂಸಿ ನೀರನ್ನು ಒಂದು ಬಾರಿಗೆ ಬಳಸಿ 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ. ನದಿಯಿಂದ ನೀರನ್ನು ಗುಡ್ಡೆಯ ಮೇಲ್ಭಾಗಕ್ಕೆ ಪಂಪ್ ಮಾಡಿ ಅದರಿಂದ ವಿದ್ಯುತ್ ಉತ್ಪಾದಿಸಲಾಗುತ್ತದೆ. ಮೇಲಿನಿಂದ ಕೆಳಗೆ ಬಂದ ನೀರನ್ನು ಅಣೆಕಟ್ಟೆಯಲ್ಲಿ ಸಂಗ್ರಹಿಸಿ ಮತ್ತೇ ಅದೇ ನೀರನ್ನು ಮೇಲಕ್ಕೆ ಪಂಪ್ ಮಾಡಿ ನಿರಂತರ ವಿದ್ಯುತ್ ಉತ್ಪಾದಿಸಲಾಗುತ್ತದೆ.
ಲಕ್ಷ ಗೀತಾ ಸಮರ್ಪಣೆಗೆ ಯೋಗಿ ಅವರಿಗೆ ಆಹ್ವಾನ
ಪರ್ಯಾಯ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಮಂಗಳವಾರ ಲಕ್ನೋದಲ್ಲಿ ಯೋಗಿ ಅವರನ್ನು ಭೇಟಿ ಮಾಡಿ ಶ್ರೀಗಳ ಬಿನ್ನಹವನ್ನು ಅರ್ಪಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದರು.
  • < previous
  • 1
  • ...
  • 482
  • 483
  • 484
  • 485
  • 486
  • 487
  • 488
  • 489
  • 490
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved