• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯಲ್ಲಿ ಸಾಕ್ಷ್ಯ ಸಿಗದಂತೆ ಭ್ರಷ್ಟಾಚಾರ ನಡೆಯುತ್ತಿದೆ: ರಾಜ್ಯ ಉಪಲೋಕಾಯುಕ್ತರಿಗೆ ದೂರು
ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಅವರು ಸೋಮವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ, ಸಾರ್ವಜನಿಕ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಎಂಬ ಬಗ್ಗೆ ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೊಲ್ಡ್ ಪ್ರವೀಣ್ ಕುಮಾರ್, ನ್ಯಾಯವಾದಿ ಶ್ರೀಧರ ಭಟ್ ಮುಂತಾದವರು ಜಿಲ್ಲೆಯ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಉಪಲೋಕಾಯುಕ್ತರ ಗಮನ ಸಳೆದರು.
ಬಜೆಟ್‌ನಲ್ಲಿ ಮಲ್ಪೆಗೆ ಸಿ ಆ್ಯಂಬುಲೆನ್ಸ್: ಮಂಕಾಳ ವೈದ್ಯ ಭರವಸೆ
ಸೋಮವಾರ ಮಲ್ಪೆ ಬಂದರಿಗೆ ಭೇಟಿ ನೀಡಿದ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡ ಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ, ಸಮುದ್ರದಲ್ಲಿ ಸಂಭವಿಸುವ ದುರಂತಗಳ ಹಿನ್ನೆಲೆಯಲ್ಲಿ ಬಹಳ ದಿನದಿಂದಲೂ ಈ ಭಾಗದ ಮೀನಿಗಾರರು ಸೀ-ಆಂಬುಲೆನ್ಸ್ ಗೆ ಬೇಡಿಕೆ ಇಟ್ಟಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅದಕ್ಕೆ ಅನುದಾನ ಇಟ್ಟು ಮಲ್ಪೆ ಬಂದರಿಗೂ ಸಹ ಸೀ-ಆಂಬುಲೆನ್ಸ್ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಕಳ: ನಿನ್ನ ನಡುವೆ ಪುಸ್ತಕ ಬಿಡುಗಡೆ
ಹೊಸಸಂಜೆ ಪ್ರಕಾಶನದ 31 ನೆಯ ಪ್ರಕಟಣೆ ನರೇಂದ್ರ ಕಬ್ಬಿನಾಲೆ ಅವರ ಕವನಸಂಕಲನ ‘ನನ್ನ ನಿನ್ನ ನಡುವೆ’ ಕೃತಿ ಕಾರ್ಕಳ ಎಸ್ ವಿ ಟಿ ಶಿಕ್ಷಣ ಸಂಸ್ಥೆಯ ಅಂಡಾರು ವಿಠ್ಠಲ ರುಕ್ಮಿಣಿ ಕಿಣಿ ಸಭಾಭವನದಲ್ಲಿ ಲೋಕಾರ್ಪಣೆಗೊಂಡಿತು. ಕಾರ್ಕಳ ತಾಲೂಕು ರೂರಲ್ ಇಂಡಸ್ಟ್ರೀಸ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಪುಸ್ತಕ ಬಿಡುಗಡೆಗೊಳಿಸಿದರು.
ಮಣಿಪಾಲದಲ್ಲಿ ನಾದ ಮಣಿನಾಲ್ಕೂರು ಹಾಡು
ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ಸೌಹಾರ್ದ ಗೀತೆಗಳ ಗಾಯನ ಮತ್ತು ಮಾತುಕತೆಯನ್ನು ನಡೆಸಿಕೊಟ್ಟ ನಾದ ಮಣಿನಾಲ್ಕೂರು ಅವರು, ಕವಿ ಮೂಡ್ನಾಕೋಡು ಚಿನ್ನಾಸ್ವಾಮಿ ಅವರ ಕವಿತೆಯನ್ನು ಹಾಡುತ್ತಾ, ವಿದ್ಯಾರ್ಥಿಗಳಿಗೆ ಕನಸುಗಾರರಾಗಿ, ಕನಸು ನನಸು ಮಾಡುವಂತ ಹುಡುಗ ಹುಡುಗಿಯರಾಗಿ ಎಂದು ಸಲಹೆ ಮಾಡಿದರು.
ಸಂಸದರಿಗೆ ಮೋದಿ ಜೊತೆ ಮಾತನಾಡಲು ಧೈರ್ಯ ಕಡಿಮೆ: ಜಾರ್ಜ್
ಬಿಜೆಪಿ ಸಂಸದರು, ರಾಜ್ಯದ ಕೇಂದ್ರ ಸಚಿವರು ಆಸಕ್ತಿ ವಹಿಸಿ ಹಣ ಬಿಡುಗಡೆ ಮಾಡಿಸಲಿ ಎಂದ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್, ಜನರು ಮತ ಕೊಟ್ಟಿದ್ದು ನಮಗೆ ಮಾತ್ರನಾ ? ನಿಮಗೂ ಜನ ಓಟು ಕೊಟ್ಟಿಲ್ವಾ ? ಎಂದು ಪ್ರಶ್ನಿಸಿದ್ದಾರೆ. ಬಹುಶಃ ನಮ್ಮ ರಾಜ್ಯದ ಸಂಸದರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ಮಾತಾಡಲು ಧೈರ್ಯ ಕಡಿಮೆ ಇದ್ದಾಗೆ ಕಾಣ್ತದೆ ಎಂದು ಸೋಮವಾರ ಉಡುಪಿಯಲ್ಲಿ ಲೇವಡಿ ಮಾಡಿದ್ದಾರೆ.
ದಿ. ಮಟ್ಪಾಡಿ ಶಿವರಾಮ ಶೆಟ್ಟಿ ವಾರ್ಷಿಕ ಸಂಸ್ಮರಣೆ: ರಕ್ತದಾನ ಶಿಬಿರ
ದಿ. ಮಟ್ಪಾಡಿ ಶಿವರಾಮ ಶೆಟ್ಟಿ ಅವರ ೮ನೇ ವಾರ್ಷಿಕ ಸಂಸ್ಮರಣೆಯ ಅಂಗವಾಗಿ ಮಲ್ಪೆಯ ಉಡುಪಿ ಕೊಚ್ಚಿನ್ ಶಿಫ್ ಯಾರ್ಡ್ ನಲ್ಲಿ ಸ್ವಯಂಪ್ರೇರಿತ ರಕ್ತದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆದಿದ್ರಾವಿಡ ಜನಾಂಗದ ೧೦ ಕುಟುಂಬಗಳನ್ನು ಗುರುತಿಸಿ ಅವರ ಕುಟುಂಬಕ್ಕೆ ಅಗತ್ಯವಿರುವ ಸುಮಾರು ೧ ಲಕ್ಷ ರು.ಗೂ ಮಿಕ್ಕಿ ಗೃಹೋಪಯೋಗಿ ವಿವಿಧ ವಸ್ತುಗಳ ಜೊತೆಗೆ ಸಂಪೂರ್ಣ ದಿನಸಿ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಅಂಬಲಪಾಡಿ ಯಕ್ಷಗಾನ ಮಂಡಳಿಯಿಂದ ನಿಡಂಬೂರು ಪ್ರಶಸ್ತಿ ಪ್ರದಾನ
ನಿಡಂಬೂರುಶ್ರೀ ಪ್ರಶಸ್ತಿಯನ್ನು ನಿವೃತ್ತ ಮುಖ್ಯ ಶಿಕ್ಷಕ ಜಯಕರ ಶೆಟ್ಟಿಯವರಿಗೆ, 10 ಸಾವಿರ ರು. ನಗದನ್ನೊಳಗೊಂಡ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಶ್ರೀ ಕರ್ನಾಟಕ ಕಲಾದರ್ಶಿನಿ ತಂಡಕ್ಕೆ ನೀಡಿ ಗೌರವಿಸಲಾಯಿತು.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ: ಆನಂದ್ ಸಿ. ಕುಂದರ್ ಕಿವಿಮಾತು
, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ನೇತೃತ್ವದಲ್ಲಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಬ್ಲಡ್ ಪ್ರೆಶರ್, ಮಧುಮೇಹ, ಇ.ಸಿ.ಜಿ., ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಸ್ಕ್ಯಾನಿಂಗ್ ಹಾಗೂ ವೈದ್ಯರೊಂದಿಗೆ ಸಮಾಲೋಚನಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆಸ್ಪತ್ರೆ, ಮಹಿಳಾ- ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಹಠಾತ್ ಭೇಟಿ
ಉಡುಪಿ ಜಿಲ್ಲಾ ಆಸ್ಪತ್ರೆ, ರಾಜ್ಯ ಮಹಿಳಾ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಕಂಬಳಕ್ಕೆ ಆಧುನಿಕ ತಂತ್ರಜ್ಞಾನ: ಅದಾನಿ ಸಂಸ್ಥೆ 10 ಲಕ್ಷ ರು. ಅನುದಾನ
ಕರಾವಳಿ ಪ್ರದೇಶದ ಇತಿಹಾಸ ಪ್ರಸಿದ್ಧ ಜನಪದ ಕ್ರೀಡೆ ಕಂಬಳಕ್ಕೆ ಅದಾನಿ ಸಂಸ್ಥೆಯು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲು ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿಗೆ ೧೦ ಲಕ್ಷ ರು. ಅನುದಾನ ನೀಡಿದೆ.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved