• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಿಂದ ರಾಜ್ಯಕ್ಕೆ 62 ಸಾವಿರ ಕೋಟಿ ರು. ನಷ್ಟ: ಭಾಸ್ಕರ್ ರಾವ್ ಕಿದಿಯೂರು
ಜಿಎಸ್ಟಿ ಹಾಗೂ ವಿವಿಧ ತೆರಿಗೆ ರೂಪದಲ್ಲಿ ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಈ ವರ್ಷ 4 ಲಕ್ಷ ಕೋಟಿ ರು. ಸಂಗ್ರಹವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ನಮಗೆ ಕೇವಲ 50 ಸಾವಿರ ಕೋಟಿ ರು. ಮಾತ್ರ ವಾಪಸ್ ನೀಡಲಾಗುತ್ತಿದೆ ಎಂದು ಭಾಸ್ಕರ್‌ ರಾವ್‌ ವಿಶ್ಲೇಷಿಸಿದ್ದಾರೆ.
ಹಣ ಕಟ್ಟಿ 7 ವರ್ಷ ಆದರೂ ನಿವೇಶನಕ್ಕೆ ಅನುಮತಿ ನೀಡದ ಗ್ರಾ.ಪಂ.
2015ರಲ್ಲಿ ಕರ್ನಾಟಕ ಗೃಹ ಮಂಡಳಿ ವಾರಂಬಳ್ಳಿ ವಸತಿ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಅದಕ್ಕಾಗಿ ಖಾಸಗಿಯಿಂದ 6 ಎಕ್ರೆ ಭೂಮಿಯನ್ನು 1.80 ಕೋಟಿ ರು. ನೀಡಿ ಖರೀದಿಸಿತ್ತು. ಈ ಯೋಜನೆಯಡಿ 88 ಮಂದಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು.
ಸಮುದ್ರದ ಮಧ್ಯೆ ಎಕ್ಸ್‌ಪ್ಲೋರ್‌ ಬೈಂದೂರು ಯೋಜನೆಗೆ ಚಾಲನೆ ನೀಡಿದ ಗಂಟಿಹೊಳೆ
ಬೈಂದೂರಿನ ಸೋಮೇಶ್ವರ ತೀರದ ನೇರಕ್ಕೆ ಸಮುದ್ರ ಮಧ್ಯದ ನಾಯ್ಕನ ಕಲ್ಲು ಪ್ರದೇಶದ ಬಳಿ ನೀರಿನಲ್ಲಿ ತೇಲುತ್ತಾ ಎಕ್ಸ್‌ಪ್ಲೋರ್‌ ಬೈಂದೂರು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಪಂಚಗಂಗಾ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸಲು ಸಂಸದರಿಗೆ ಗಂಟಿಹೊಳೆ ಮನವಿ
14 ಬೋಗಿಗಳೊಂದಿಗೆ ಸಂಚರಿಸುವ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲು, ಕರಾವಳಿಯ ರೈಲ್ವೆ ನಿಲ್ದಾಣಗಳನ್ನು ತಲುಪುವ ಸಮಯವನ್ನು ಬದಲಾಯಿಸದೆ ಹೆಚ್ಚುವರಿ 8 ಬೋಗಿಗಳನ್ನು ಸೇರ್ಪಡೆಗೊಳಿಸಿ 22 ಬೋಗಿಗಳನ್ನಾಗಿಸುವಂತೆ ಶಾಸಕ ಗುರುರಾಜ ಗಂಟಿಹೊಳೆ ಮನವಿ ಮಾಡಿದ್ದಾರೆ.
ಲಾಲಕೃಷ್ಣರಿಗೆ ರಾಮಲಲ್ಲಾನ ಪೂರ್ಣ ಕೃಪೆಯಾಗಿದೆ: ಪೇಜಾವರ ಶ್ರೀ ಸಂತಸ
ಲಾಲ್‌ಕೃಷ್ಣ ಆಡ್ವಾಣಿಯವರಿಗೆ ಭಾರತ ರತ್ನ ಘೋಷಣೆಯಾಗಿದ್ದು, ಇದಕ್ಕೆ ಪೇಜಾವರ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.
ಗೌರವಯುತ ಜೀವನ ಖಾತರಿಪಡಿಸುವುದೇ ಲೋಕಾಯುಕ್ತದ ಕೆಲಸ: ನ್ಯಾ.ಕೆ.ಎನ್.ಫಣೀಂದ್ರ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ಜನಿಕರಿಂದ ಅಹವಾಲು ಸ್ವೀಕಾರ ಮತ್ತು ವಿಚಾರಣೆಯ 3 ದಿನಗಳ ಕಾರ್ಯಕ್ರಮ ಉದ್ಘಾಟನೆಗೊಂಡಿತು. ರಾಜ್ಯದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭಾಗವಹಿಸಿದ್ದರು.
ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನಿಂದ ವಿದ್ಯಾರ್ಥಿನಿಧಿ ವಿತರಣೆ
ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ 11ನೇ ವರ್ಷದ ‘ವಿದ್ಯಾರ್ಥಿನಿಧಿ ವಿತರಣೆ’ ಕಾರ್ಯಕ್ರಮ ಬನ್ನಂಜೆ ಶ್ರೀ ನಾರಾಯಣಗುರು ಶಿವಗಿರಿ ಸಭಾಭವನದಲ್ಲಿ ಶನಿವಾರ ನಡೆಯಿತು.
ಉಡುಪಿ ಜಿಲ್ಲೆಯ ಹಿರಿಯ ಔಷಧಿ ತಜ್ಞರಿಗೆ ಸನ್ಮಾನ
52 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ವೆಂಕಟರಮಣ ಪರವಾಗಿ ನಿತಿನ್ ಬಿ. ಶೆಟ್ಟಿ, ಕೆನರಾ ಮೆಡಿಕಲ್ಸ್ ಉಡುಪಿಯ ಕೆ.ವಾಸುದೇವ್ ಅವಧಾನಿ, 40 ವರ್ಷಕ್ಕೂ ಮೇಲ್ಪಟ್ಟು ಸೇವೆ ನೀಡಿದ ಮೈಸೂರು ಮೆಡಿಕಲ್‌ನ ರಿಚರ್ಡ್ ಅರುಣ ಡೇಸ್, ಮಣಿಪಾಲ್ ಡ್ರಗ್ ಹೌಸ್‌ನ ಪ್ರೇಮ್ ಚಂದ್ರ ಪೈ, ಅಲ್ಲದೆ ಜಿಲ್ಲೆಯ ವಿವಿಧ ಭಾಗದ 27ಮಿಕ್ಕಿ ಹಿರಿಯ ಔಷಧಿ ತಜ್ಞರನ್ನು ಸನ್ಮಾನಿಸಲಾಯಿತು.
ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಕಾಲದಲ್ಲಿ ಮಾಡಿ: ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ
ಉಡುಪಿಯಲ್ಲಿ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ದಿವ್ಯಶ್ರೀಗೆ ರಾಗಧನ ಪಲ್ಲವಿ ಪ್ರಶಸ್ತಿ ಪ್ರದಾನ
ಉಡುಪಿಯ ರಾಗ ಧನ ಸಂಸ್ಥೆ ಕೊಡಮಾಡುವ ರಾಗ ಧನ ಪಲ್ಲವಿ ಪ್ರಶಸ್ತಿ-2024ನ್ನು ದಿವ್ಯಶ್ರೀ ಭಟ್ ಅವರಿಗೆ ಪ್ರದಾನ ಮಾಡಲಾಯಿತು.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved