ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಾ ಸಂಘಟನೆಗಳಿಗೆ ಸ್ವಂತ ಜಾಗ ಅಗತ್ಯ: ಶಶಿಧರ ಅಮೀನ್
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಆರನೇ ದಿನ ಶುಕ್ರವಾರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲ್ಮಾಡಿ ಬ್ರಹ್ಮಬೈದೇರುಗಳ ಗರೋಡಿ ಅಧ್ಯಕ್ಷ ಶಶಿಧರ ಎಂ. ಅಮೀನ್ ಮಾತನಾಡಿದರು.
ಉಡುಪಿ ಪರ್ಯಾಯ: ಮಾರ್ಚ್ 6ರಂದು ಶಿರೂರು ಮಠದಲ್ಲಿ ಅಕ್ಕಿ ಮುಹೂರ್ತ
ಉಡುಪಿಯಲ್ಲಿ 2026ರ ಜ.18ರಿಂದ 2028ರ ಜ.18ರವರೆಗೆ ನಡೆಯಲಿರುವ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ನಾಲ್ಕು ಮುಹೂರ್ತಗಳ ಪೈಕಿ 2ನೇ ಮುಹೂರ್ತ ‘ಅಕ್ಕಿ ಮುಹೂರ್ತ’ 6ರಂದು ನಡೆಯಲಿದೆ.
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬಾಗವಹಿಸಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಮೊಗವೀರ ಮಾತನಾಡಿದರು.
ನಿಟ್ಟೆ: ಇನ್ಕ್ರಿಡಿಯಾ 2025 ಟೆಕ್ನೋ ಕಲ್ಚರಲ್ ಉತ್ಸವ ಉದ್ಘಾಟನೆ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಹುನಿರೀಕ್ಷಿತ ಟೆಕ್ನೋ-ಕಲ್ಚರಲ್ ಫೆಸ್ಟ್ ‘ಇನ್ಕ್ರಿಡಿಯಾ 2025’ ಉದ್ಘಾಟನೆ ಇತ್ತೀಚೆಗೆ ನಡೆಯಿತು. ನಿಟ್ಟೆ ವಿದ್ಯಾಸಂಸ್ಥೆಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.
ಕರ್ಣಾಟಕ ಬ್ಯಾಂಕ್ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ
ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ಗೆ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ ನೀಡಿದೆ. ಈ ವಾಟರ್ ಕೂಲರ್ ಗಳ ವಾರ್ಷಿಕ ನಿರ್ವಹಣೆಯನ್ನು ಕಲ್ಕೂರ ರೆಪ್ರಿಜಿರೇಶನ್ ಸಂಸ್ಥೆ ನಿಶುಲ್ಕವಾಗಿ ನಿರ್ವಹಿಸುತ್ತದೆ ಎಂದು ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ ಮಾಹಿತಿ ನೀಡಿದರು.
ಕಾರ್ಕಳ: ಫಲಾನುಭವಿಗಳಿಗೆ ಶಾಸಕ ಸವಲತ್ತು ವಿತರಣೆ
ಶಾಸಕ ವಿ. ಸುನೀಲ್ ಕುಮಾರ್ ಕಾರ್ಕಳ, ಕುಕ್ಕುಂದೂರು, ದುರ್ಗಾ, ಇರ್ವತ್ತೂರು, ಕಾಂತಾವರ, ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಸವಲತ್ತುಗಳನ್ನು ಇತ್ತೀಚೆಗೆ ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿತರಣೆ ಮಾಡಿದರು.
ಮೊರಂಟೆಬೈಲು ಮಲೆಕುಡಿಯ ಕುಟುಂಬಗಳ ಭೇಟಿಯಾದ ಶಾಸಕ
ವರಂಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೊರಂಟೆಬೈಲು ಮಲೆಕುಡಿಯ ಕುಟುಂಬಗಳಿರುವ ಮನೆಗಳಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಇತ್ತೀಚೆಗೆ ಭೇಟಿ ನೀಡಿದರು. ಶಾಸಕ ಸುನಿಲ್ ಕುಮಾರ್ ಮನವಿ ಮೇರೆಗೆ ಕುದುರೆಮುಖ ವನ್ಯಜೀವಿ ವಿಭಾಗ ಪೆಟ್ರೋಲಿಂಗ್ ಪಾಥ್ ನಿರ್ಮಿಸಿ ಮೊರಂಟೆಬೈಲು ಮಲೆಕುಡಿಯ ಕುಟುಂಬಗಳಿಗೆ ಸಹಾಯ ಮಾಡಿತ್ತು.
ಮಣಿಪಾಲ ಕೆಎಂಸಿ: ಪುರುಷರ ಬಂಜೆತನ ಪರಿಹಾರೋಪಾಯ ಸಮ್ಮೇಳನ
ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ (ಕೆಎಂಸಿ) ಕ್ಲಿನಿಕಲ್ ಎಂಬ್ರಿಯಾಲಜಿ ಕೇಂದ್ರವು ಜರ್ಮನಿಯ ಮೂಯೆನ್ಸ್ಟರ್ ವಿಶ್ವವಿದ್ಯಾಲಯದ ಸಂತಾನೋತ್ಪತ್ತಿ ಔಷಧ ಮತ್ತು ಆಂಡ್ರಾಲಜಿ ಕೇಂದ್ರದ ಸಹಯೋಗದಲ್ಲಿ ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತ 2ದಿನಗಳ ಇಂಡೋ-ಜರ್ಮನ್ ಸಮ್ಮೇಳನ ಶುಕ್ರವಾರ ಆರಂಭವಾಯಿತು.
ಆಲೋಚನೆಗೆ ವೈಜ್ಞಾನಿಕ ತಳಹದಿ ಇರಲಿ: ಜಿಲ್ಲಾಧಿಕಾರಿ ಕರೆ
ಶುಕ್ರವಾರ ನಗರದ ಒಳಕಾಡು ಸಂಯುಕ್ತ ಪ್ರೌಢಶಾಲೆಯಲ್ಲಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ಮಂಡಳಿ, ಬಾರತೀಯ ವಿಜ್ಞಾನ ಸಂಸ್ಥೆ ಆವರಣ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನೆರವೇರಿತು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕ ಕ್ರೀಡಾಕೂಟ
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-2025 ನೇ ಸಾಲಿನ ಕಾಲೇಜು ಕ್ರೀಟಾಕೂಟ ಫೆ. 24 ರಂದು ಕಾಲೇಜು ಮೈದಾನದಲ್ಲಿ ಜರುಗಿತು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬೇಬಿ. ಕೆ. ಶೆಟ್ಟಿ ಉದ್ಘಾಟಿಸಿದರು.
< previous
1
...
45
46
47
48
49
50
51
52
53
...
389
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು