• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಟ್ಟೆ: ಎರಡು ದಿನಗಳ ಉದ್ಯಮ-ಶೈಕ್ಷಣಿಕ ಸಮಾವೇಶ
ನವದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸಸ್ಟೈನಬಲ್ ಡೆವಲಪ್ಮೆಂಟ್ ನ ಮಹಾನಿರ್ದೇಶಕ ಮತ್ತು ಭಾರತ ಸರ್ಕಾರದ ರಾಷ್ಟ್ರೀಯ ಹವಾಮಾನ ಬದಲಾವಣೆ ಮಿಷನ್ ಸದಸ್ಯ ಡಾ.ಶ್ರೀಕಾಂತ್ ಕೆ. ಪಾಣಿಗ್ರಾಹಿ ಕಾರ್ಯಕ್ರಮ ಉದ್ಘಾಟಿಸಲಿರುವರು.
ಮಣಿಪಾಲ ಮಾಧವಕೃಪಾ ಶಾಲೆಯ ವಿದ್ಯಾರ್ಥಿಗಳಿಂದ ಬೀಚ್ ಕ್ಲೀನ್
ಉಡುಪಿಯ ನಗರಸಭೆ ಆಯುಕ್ತ ರಾಯಪ್ಪ ಅವರು ಶುಚಿತ್ವ, ಕಸದ ವಿಲೇವಾರಿ ಹಾಗೂ ಪ್ರವಾಸಿ ತಾಣಗಳಲ್ಲಿನ ಸ್ವಚ್ಛತೆಯನ್ನು ಕಾಪಾಡುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಮಣಿಪಾಲ ಎಂಐಟಿ ಮತ್ತು ಡಿಐಎ ನಡುವೆ ಒಪ್ಪಂದ
ಸ್ಟಾರ್ಟ್ಅಪ್ಸ್ ಮತ್ತು ತಳಮಟ್ಟದ ಸಂಶೋಧನೆಗಳನ್ನು ಪ್ರೋತ್ಸಾಹಿಸುವುದು ಈ ಸಹಭಾಗಿತ್ವದ ಉದ್ದೇಶವಾಗಿದೆ.
ನಾನು ಲೋಕಸಭೆಗೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಕುಯಿಲಾಡಿ
ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಗಾಂಧಿ ಜಗತ್ತಿನ ಸೊತ್ತು: ಪ್ರೊ. ಎಂ. ದಿನೇಶ್ ಹೆಗ್ಡೆ
ಮಹಾತ್ಮ ಗಾಂಧಿ ಹುತಾತ್ಮ ದಿನದಂದು ಕುಂದಾಪುರದ ಸಮಾನಮನಸ್ಕ ಸಂಘಟನೆಗಳಿಂದ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ-66ರ ಬಳಿ ನಡೆದ ಮಾನವ ಸರಪಳಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಆಸಕ್ತಿ ಮೂಡಿಸಿ ಯಕ್ಷಗಾನ ಕಲೆ ಬೆಳೆಸಲು ಸಾಧ್ಯ: ಡಾ.ಎಚ್‌.ಎಸ್‌.ಬಲ್ಲಾಳ್‌
ಯಕ್ಷಗಾನ ಕೇಂದ್ರ ಇಂದ್ರಾಳಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ನಡೆದ ೫೧ನೇ ವಾರ್ಷಿಕೋತ್ಸವ ಹಾಗೂ ದಿ. ಎಂ.ಎಂ ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು.
ವಾರಾಹಿ ಯೋಜನೆಯ ‘ಮುಳುಗಡೆಯ ಒಡಲಾಳ’ ಕೃತಿ ಬಿಡುಗಡೆ
ಪತ್ರಕರ್ತ ಪ್ರಭಾಕರ ಕಾರಂತರ ‘ಮುಳುಗಡೆಯ ಒಡಲಾಳ’ ಪುಸ್ತಕ ಬಿಡುಗಡೆ ಸಮಾರಂಭ.
ಸಿದ್ದರಾಮಯ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸಿದೆ: ಕೋಟ
ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿದೆ, ಲೋಕ ಚುನಾವಣೆವರೆಗೆ ಇದನ್ನು ಮುಂದೆ ತೆಗೆದುಕೊಂಡು ಹೋಗುವ ಯೋಚನೆ ಮಾಡಿದಂತಿದೆ. ಆಯೋಗದ ವರದಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಹಿಂದುಳಿದ ವರ್ಗ, ದಲಿತ, ಪರಿಶಿಷ್ಟರನ್ನು ಕತ್ತಲಲ್ಲಿಡುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯರ ಈ ನಿಲುವು ಖಂಡಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅಯೋಧ್ಯೆ ಮಂಡಲೋತ್ಸವದಲ್ಲಿ ಭಾಗಿಯಾದ ಯೋಗಿ
ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಸೋಮವಾರ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದರು.
ವಾರಾಹಿ ಯೋಜನೆಯ ‘ಮುಳುಗಡೆಯ ಒಡಲಾಳ’ ಕೃತಿ ಬಿಡುಗಡೆ
ಪತ್ರಕರ್ತ ಪ್ರಭಾಕರ ಕಾರಂತರ ‘ಮುಳುಗಡೆಯ ಒಡಲಾಳ’ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಕೃತಿಯ ಮಹತ್ವದ ಕುರಿತು ಚಿಕ್ಕಮಗಳೂರಿನ ಪರಿಸರ ಪ್ರೇಮಿ ಸ.ಗಿರಿಜಾ ಶಂಕರ್ ಮಾತನಾಡಿದರು.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved