• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆಕ್ಕಟ್ಟೆಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ಜಾಗೃತಿ ಜಾಥಾವು ಸೋಮವಾರ ತೆಕ್ಕಟ್ಟೆಗೆ ಆಗಮಿಸಿದ್ದು, ತೆಕ್ಕಟ್ಟೆ ಗ್ರಾ.ಪಂ. ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಪ್ರತಿ ಹಿಂದೂ ಮನೆ ಮೇಲೆ ಹನುಮಧ್ವಜ ಹಾರಲಿ: ಯಶ್ಪಾಲ್ ಸುವರ್ಣ
ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ಸರ್ಕಾರ ಹನುಮ ಧ್ವಜ ತೆರವುಗೊಳಿಸಿದೆ. ತಮ್ಮದು ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಹನುಮ ಧ್ವಜ ತೆರವುಗೊಳಿಸಿ ಅವರ ಓಲೈಕೆ ಮಾಡುತ್ತಿದೆ ಎಂದು ಯಶ್ಪಾಲ್‌ ಆರೋಪಿಸಿರು.
ಹೆದ್ದಾರಿ ಕಾಮಗಾರಿ: ಸಾಣೂರು-ಬೈಪಾಸ್‌ ಸರ್ವಿಸ್‌ ರಸ್ತೆ ನಿರ್ಮಾಣ ಕೂಗು
ಸಾಣೂರು ಬಿಕರ್ನಕಟ್ಟೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಪೇಟೆಯಿಂದ ಬೈಪಾಸ್ ವರೆಗೆ ಸರ್ವೀಸ್ ರಸ್ತೆ ನಿರ್ಮಾಣ ಮಾಡಬೇಕೆಂದು ಹೆದ್ದಾರಿ ಹೋರಾಟ ಸಮಿತಿ ಪ್ರತಿಭಟನೆ ಎಚ್ಚರಿಕೆ ನೀಡಿದೆ.
ತಲ್ಲೂರಿನ ದೇವಸ್ಥಾನಗಳ ಅಭಿವೃದ್ದಿಗೆ ಜನರ ಧಾರ್ಮಿಕ ಬದ್ಧತೆಗಳೇ ಕಾರಣ: ಕೆ. ಗೋಪಾಲ ಪೂಜಾರಿ
ತಲ್ಲೂರಿನ ಬ್ರಹ್ಮ ಬೈದರ್ಕಳ, ಮುಡೂರು ಹಾೈಗುಳಿ ಸಹಿತ ಸಪರಿವಾರ ದೈವಗಳ ಸಾನಿಧ್ಯದಲ್ಲಿ ವಾರ್ಷಿಕ ಜಾತ್ರೆ ಹಾಗೂ ಕೆಂಡ ಸೇವೆಯ ಅಂಗವಾಗಿ ನಡೆದ ಧಾರ್ಮಿಕ ಸಭೆ ನಡೆಯಿತು. ಜೀರ್ಣೋದ್ಧಾರಕ್ಕೆ ಸಹಕರಿಸಿದವರನ್ನು ಸನ್ಮಾನಿಸಲಾಯಿತು.
ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಸಂಸ್ಥೆಯ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.
ಅದಾನಿಯಿಂದ ವಾರ್ಷಿಕ 5 ಕೋಟಿ ರು. ಸಿಎಸ್‌ಆರ್ ನಿಧಿ: ಆಳ್ವ
ಅದಾನಿ ಒಡೆತನದ ಯುಪಿಸಿಎಲ್ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ತೆಂಕ ಪಂಚಾಯಿತಿ ವಾಪ್ತಿಯಲ್ಲಿ 15 ಲಕ್ಷ ರು. ಮೊತ್ತದ ೩ ಅಭಿವೃದ್ಧಿ ಕಾಮಗಾರಿಗಳಿಗೆ ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ ಗುದ್ದಲಿ ಪೂಜೆ ನೆರವೇರಿಸಿದರು.
ಕುಂದಾಪುರ, ಉಡುಪಿ ಜನ ಸಂಸ್ಕಾರಯುತ ನಡವಳಿಕೆಗೆ ಹೆಸರುವಾಸಿ: ಜಾರಕಿಹೊಳಿ
ಪ್ರತಿಷ್ಠಿತ ಜೆ.ಎನ್.ಎಸ್. ಕಂಪೆನಿ ಹಾಗೂ ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯ ಗಾಂಧಿ ಮೈದಾನದ ಎದುರು ನಿರ್ಮಾಣಗೊಂಡ ` ಯುವ ಮನೀಶ್ '''' ಸುಸಜ್ಜಿತ ಬ್ಯುಸಿನೆಸ್ ಹೋಟೆಲ್‌ ಲೋಕಾರ್ಪಣೆಗೊಂಡಿತು.
ಮಂಡಲೋತ್ಸವ: ಅಟ್ಟೆ ಪ್ರಭಾವಳಿಯಲ್ಲಿ ಅಯೋಧ್ಯಾರಾಮ
ಅಯೋಧ್ಯಾ ರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ದಿನಾ ನಡೆಯುತ್ತಿವೆ. 48 ದಿನಗಳ ಮಂಡಲೋತ್ಸವದ ಅಂಗವಾಗಿ ಭಾನುವಾರ ಉತ್ತರ ಭಾರತದಲ್ಲಿ ಕಾಣಸಿಗದ, ಕರಾವಳಿ ಪ್ರದೇಶದ ದೇವಳಗಳಲ್ಲಿರುವಂತೆ ಅಟ್ಟೆ ಪ್ರಭಾವಳಿಯಲ್ಲಿ ಶ್ರೀರಾಮದೇವರ ಉತ್ಸವ ಮೂರ್ತಿಯನ್ನು ಅಲಂಕರಿಸಿ ಶ್ರೀಗಳು ಉತ್ಸವ ನಡೆಸಿದರು.
ಸಂಸ್ಕಾರ, ಸಂಸ್ಕೃತಿ ಜಾಗೃತಗೊಳಿಸುವ ಕಲೆ ಯಕ್ಷಗಾನ: ಡಾ.ರಾಘವೇಂದ್ರ ರಾವ್
ಯಕ್ಷಗಾನ ಕಲಾಕೇಂದ್ರ ತನ್ನ ಐವತ್ತರ ಸಂಭ್ರಮದಲ್ಲಿ ಹಮ್ಮಿಕೊಂಡ ಯಕ್ಷ ಸಪ್ತೋತ್ಸವ-೨೦೨೪ ಹಾಗೂ ಹಿರಿಯರ ನೆನಪು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ.ರಾಘವೇಂದ್ರ ರಾವ್ ಉಪನ್ಯಾಸ ನೀಡಿದರು.
ಸಂವಿಧಾನ ಜಾಥಾಕ್ಕೆ ಸಚಿವೆ ಹೆಬ್ಬಾಳ್ಕರ್ ಚಾಲನೆ
ಉಡುಪಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯ ಹಾಗೂ ಧ್ಯೇಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚಾಲನೆ ನೀಡಿದರು.
  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved