• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ ತಾಲೂಕು ಮಟ್ಟದ ರಾಮೋತ್ಸವ ಕಾರ್ಯಕ್ರಮ
ಶ್ರೀರಾಮ ತಾರಕ ಮಂತ್ರ ಯಾಗ, ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ ತಾಲೂಕಿನ ಹಿರಿಯರಿಗೆ ಪ್ರಸಾದ ನೀಡಿ ಸನ್ಮಾನ ಕಾರ್ಯಕ್ರಮ, ೧೦೦೮ ರಾಮ ಭಕ್ತರಿಂದ ಶ್ರೀಕಾಂತ್ ಶೆಟ್ಟಿ ಬಳಗದಿಂದ ಹನುಮಾನ್ ಚಾಲೀಸ್ ಪಠಣ ಮಾಡಲಾಯಿತು.
ಮೋದಿಗೆ ಮೊಯ್ಲಿ ಸರ್ಟಿಫಿಕೇಟ್ ಯಾರು ಕೇಳಿದ್ರು: ಸಿ.ಟಿ.ರವಿ
''ಅಯೋಧ್ಯೆಯಲ್ಲಿ ರಾಮದೇವರ ಪ್ರತಿಷ್ಠೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನ ಉಪವಾಸ ಮಾಡಿರೋದು ಡೌಟ್ ಎಂದಿರುವ ವೀರಪ್ಪ ಮೊಯ್ಲಿಗೆ ಸಿಟಿ ರವಿ ಟಾಂಗ್‌ ನೀಡಿದರು.
ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್‌ ಅಂತರ ವಹಿಸಿಲ್ಲ: ತಂಗಡಗಿ
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ. ನಾವು ಪ್ರತಿದಿನ ಎದ್ದು ದೇವರಿಗೆ ನಮಸ್ಕಾರ ಮಾಡಿಯೇ ಮನೆಯಿಂದ ಹೊರಡೋದು ಎಂದು ಶಿವರಾಜ್‌ ತಂಡಗಿ ಹೇಳಿದ್ದಾರೆ.
ಉಡುಪಿ: ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ.ರವಿ ಚಾಲನೆ
ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ. ರವಿ ಕಡಿಯಾಳಿಯಲ್ಲಿ ಚಾಲನೆ ನೀಡಿದರು.
ಕಾರ್ಕಳ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕದಲ್ಲಿ ವಾರ್ಷಿಕ ಮಹೋತ್ಸವ
ಸಂತ ಲಾರೆನ್ಸರ ಪವಿತ್ರ ಅವಶೇಷ ಹಾಗೂ ಪವಾಡ ಮೂರ್ತಿಯ ಸಂಪುಟದ ದಿವ್ಯ ಪ್ರಸನ್ನತೆಯನ್ನು ಕಾಣಲು ಭಕ್ತಜನರು ಸಾವಿರಾರು ಸಂಖ್ಯೆಯಲ್ಲಿ ಧಾವಿಸಿದರು. ಅಂತೆಯೇ ಹಲವಾರು ರೋಗಿಗಳು, ಅಸ್ವಸ್ಥರು ವಿಶೇಷ ಪ್ರಾರ್ಥನೆಗಳಿಗಾಗಿ, ಆಶೀರ್ವಾದಕ್ಕಾಗಿ ಪಾಲ್ಗೊಂಡರು.
ವಾರದಲ್ಲಿ ಅಕಾಡೆಮಿ, ಪ್ರಾಧಿಕಾರ ಅಧ್ಯಕ್ಷರ ನೇಮಕ: ತಂಗಡಗಿ
ಈ ಭಾಗದ ಸಂಸದರೊಬ್ಬರು ನಮ್ಮ ಮುಖ್ಯಮಂತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದನ್ನು ನಾನು ಖಂಡಿಸಿದ್ದೆ. ಆ ವೇಳೆ ತಮ್ಮ ಜಿಲ್ಲೆಗೆ ಬಂದು ಮಾತನಾಡಲು ಯಾವುದೇ ಅಂಜಿಕೆ ಇಲ್ಲ ಎಂದಿದ್ದೆ. ಇದೀಗ ನಿಮ್ಮ ಜಿಲ್ಲೆಗೆ ಬಂದು ಮಾತನಾಡುತ್ತಿದ್ದೇನೆ ಎಂದು ಸಚಿವ ತಂಗಡಗಿ, ಸಂಸದ ಅನಂತಕುಮಾರ್ ಹೆಗಡೆ ಅವರ ಹೆಸರು ಹೇಳದೇ ಛೇಡಿಸಿದರು.
ಜಿಎಂನಲ್ಲಿ ವಿಜ್ಞಾನ ಮಾದರಿ, ಚಿತ್ರಕಲೆ, ಕರಕುಶಲ ವಸ್ತುಗಳ ಪ್ರದರ್ಶನ
ಬ್ರಹ್ಮಾವರದ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜ್ಞಾನ ಮಾದರಿ, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಮೇಳ ನಡೆಯಿತು.
ಉಡುಪಿ: ರಾಮ ಸೇವೆ ಜೊತೆ ಸಾಮಾಜಿಕ ನೆರವು
ರಾಮ ಪ್ರಾಣ ಪ್ರತಿಷ್ಠೆಯಂಗವಾಗಿ ಶ್ರೀರಾಮ ಸೇನೆಯ ವತಿಯಿಂದ ಮೂಡುತೊನ್ಸೆಯ ಕೆಮ್ಮಣ್ಣು ಎಂಬಲ್ಲಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ನಿರ್ಮಿಸಲಾದ ಮನೆ ಆಯೋಧ್ಯೆಯನ್ನು ಬಡಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಮಾರಣಕಟ್ಟೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ
ಸಚಿವರನ್ನುವ್‌ ಮಾರಣಕಟ್ಟೆ ದೇವಾಲಯಕ್ಕೆ ಸಂಪ್ರದಾಯದಂತೆ ಪಂಚವಾದ್ಯ ಸಹಿತವಾಗಿ ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಳ್ಳಲಾಯಿತು. ಶ್ರೀ ದೇವರಿಗೆ ಮಂಗಳಾರತಿ ಸಲ್ಲಿಸಿದ ಸಚಿವರನ್ನು ಕ್ಷೇತ್ರದ ಪರವಾಗಿ ಆಡಳಿತ ಧರ್ಮದರ್ಶಿ ಸದಾಶಿವ ಶೆಟ್ಟಿ ಅವರು ಗೌರವಿಸಿದರು.
ಉಡುಪಿ ಕೃಷ್ಣನಿಗೆ ಸುವರ್ಣ ಕವಚ ಅಲಂಕಾರ
ರಾಮನಿಗೆ ಪ್ರಾಣಪ್ರತಿಷ್ಠೆಯ ಸಂಭ್ರಮದ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣನಿಗೆ ಪುತ್ತಿಗೆ ಶ್ರೀಗಳು ಸುವರ್ಣಕವಚ ತೋಡಿಸಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಕೃಷ್ಣಮಠದಲ್ಲಿರುವ ಅಯೋಧ್ಯೆಯಿಂದ ತರಲಾದ ಆಂಜನೇಯ ವಿಗ್ರಹಕ್ಕೆ ಎದೆಯಲ್ಲಿ ರಾಮಸೇತೆಯ ದರ್ಶನ ಮಾಡುವ ಅಲಂಕಾರ ಮಾಡಲಾಗಿತ್ತು.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved